ಕವಿ/ಸಾಹಿತಿಯ ಹೆಸರು | ಕಾವ್ಯನಾಮ | |
1 | ಅಜ್ಜಂಪುರ ಸೀತಾರಾಂ | ಆನಂದ |
2 | ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ | ಅ.ನ.ಕೃ |
3 | ಅರಗದ ಲಕ್ಷ್ಮಣರಾವ್ | ಹೊಯ್ಸಳ |
4 | ಅಕ್ಕಿಹೆಬ್ಬಾಳು ರಾಮಣ್ಣ ಮಿತ್ರ | ಅ.ರಾ.ಮಿತ್ರ |
5 | ಆದ್ಯರಂಗಾಚಾರ್ಯ | ಶ್ರೀರಂಗ |
6 | ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ | ಕೆ.ಎಸ್.ಎನ್ |
7 | ಕೆ.ವಿ.ಪುಟ್ಟಪ್ಪ | ಕುವೆಂಪು |
8 | ಕುಂಬಾರ ವೀರಭದ್ರಪ್ಪ | ಕುಂವೀ |
9 | ಕಯ್ಯಾರ ಕಿಞ್ಞಣ್ಣರೈ | ದುರ್ಗಾದಾಸ |
10 | ಕಸ್ತೂರಿ ರಘುನಾಥಚಾರ ರಂಗಾಚಾರ | ರಘುಸುತ |
11 | ಕುಳಕುಂದ ಶಿವರಾಯ | ನಿರಂಜನ |
12 | ಕೆ.ಪಿ.ಪೂರ್ಣಚಂದ್ರ ತೇಜಸ್ವಿ | ಪೂಚಂತೇ |
13 | ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ | ಜಿ ಎಸ್ ಎಸ್ |
14 | ಗೋವಿಂದಾಚಾರ್ಯ ಭೀಮಾಚಾರ್ಯ ಜೋಷಿ | ಜಡಭರತ |
15 | ಚನ್ನಮಲ್ಲಪ್ಪ ಸಿದ್ಧಲಿಂಗಪ್ಪ ಗಲಗಲಿ | ಮಧುರಚೆನ್ನ |
16 | ಚಂದ್ರಶೇಖರ ಪಾಟೀಲ | ಚಂಪಾ |
17 | ಜಾನಕಿ ಶ್ರೀನಿವಾಸ ಮೂರ್ತಿ | ವೈದೇಹಿ |
18 | ತಳುಕಿನ ರಾಮಾಸ್ವಾಮಿ ಸುಬ್ಬರಾವ್ | ತ.ರಾ.ಸು. |
19 | ತಿರುಮಲೆ ರಾಜಮ್ಮ | ಭಾರತಿ |
20 | ತೀರ್ಥಪುರ ನಂಜುಂಡಯ್ಯ ಶ್ರೀಕಂಠಯ್ಯ | ತೀನಂಶ್ರೀ |
21 | ದ.ರಾ.ಬೇಂದ್ರೆ | ಅಂಬಿಕಾತನಯದತ್ತ |
22 | ದೇವನಹಳ್ಳಿ ವೆಂಕಟರಮಣಯ್ಯ ಗುಂಡಡಪ್ಪ | ಡಿವಿಜಿ |
23 | ದೇ.ಜವರೇಗೌಡ | ದೇಜಗೌ |
24 | ದೊಡ್ಡರಂಗೇಗೌಡ | ಮನುಜ |
25 | ದೇವುಡು ನರಸಿಂಹ ಶಾಸ್ತ್ರಿ | ಕುಮಾರ ಕಾಳಿದಾಸ |
26 | ನಂದಳಿಕೆ ಲಕ್ಷ್ಮೀನಾರಾಯಣ | ಮುದ್ದಣ |
27 | ಪಾಟೀಲ ಪುಟ್ಟಪ್ಪ | ಪಾಪು |
28 | ಪಂಜೆ ಮಂಗೇಶರಾಯ | ಕವಿಶಿಷ್ಯ |
29 | ಪುರೋಹಿತ ತಿರುನಾರಾಯಣ ನರಸಿಂಗರಾವ್ | ಪುತಿನ |
30 | ರಾಯಸಂ ಭಿಮಸೇನರಾವ್ | ಬೀಚಿ |
31 | ಬಾಳಾಚಾರ್ಯ ಗೊಪಾಲಚಾರ್ಯ ಸಕ್ಕರಿ | ಶಾಂತಕವಿ |
32 | ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ | ಬಿಎಂಶ್ರೀ |
33 | ಬೆಟಗೇರಿ ಕೃಷ್ಣಶರ್ಮ | ಆನಂದಕಂದ |
34 | ಅಂಬಳ ರಾಮಕೃಷ್ಣಶಾಸ್ತ್ರಿ | ಶ್ರೀಪತಿ |
35 | ಎ.ಆರ್.ಕೃಷ್ಣಶಾಸ್ತ್ರಿ | ಎ.ಆರ್.ಕೃ |
36 | ಮಾಸ್ತಿ ವೆಂಕಟೇಶ ಅಯ್ಯಂಗಾರ್ | ಶ್ರೀನಿವಾಸ |
37 | ರಾಮೇಗೌಡ | ರಾಗೌ |
38 | ವಿನಾಯಕ ಕೃಷ್ಣ ಗೋಕಾಕ್ | ವಿನಾಯಕ |
39 | ವೆಂಕಟೇಶ ತಿರುಕೊ ಕುಲಕರ್ಣಿ | ಗಳಗನಾಥ |
40 | ಸಿದ್ದಯ್ಯಪುರಾಣಿಕ | ಕಾವ್ಯಾನಂದ |
41 | ಎಂ.ಆರ್.ಶ್ರೀನಿವಾಸಮೂರ್ತಿ | ಎಂ.ಆರ್.ಶ್ರೀ |
42 | ಸಿ.ಪಿ.ಕೃಷ್ಣಕುಮಾರ್ | ಸಿ.ಪಿ.ಕೆ |
43 | ಎಚ್.ಎಸ್.ಅನುಸೂಯ | ತ್ರಿವೇಣಿ |
44 | ಡಿ.ಎಲ್.ನರಸಿಂಹಾಚಾರ್ಯ | ಡಿ.ಎಲ್.ಎನ್ |
45 | ಶಾನಭಾಗ ರಾಮಯ್ಯ ನಾರಾಯಣರಾವ್ | ಭಾರತಿಸುತ |
46 | ರಾಮರಾವ್ ಕುಲಕರ್ಣಿ | ರಾಕು |
47 | ಎಂ. ವಿ. ಗೋಪಾಲಸ್ವಾಮಿ | ಆಕಾಶವಾಣಿ |
48 | ದಾದಾಸಾಹೇಬ ಚಿಂತಪ್ಪ ಪಾವಟೆ | ಡಿ. ಸಿ. ಪಾವಟೆ |
49 | ವೆಂಕಟೇಶ್ವರ ದೀಕ್ಷಿತ್ | ವೆಂಕಟಮುಖಿ |
50 | ಕುಂಟಗೋಡು ವಿಭೂತಿ ಸುಬ್ಬಣ್ಣ | ಕೆ.ವಿ.ಸುಬ್ಬಣ್ಣ |
51 | ಅಕ್ಕಿ ಹೆಬ್ಬಾಳ ನರಸಿಂಹಯ್ಯ ಸುಬ್ಬರಾವ್ | ಅ.ನ.ಸುಬ್ಬರಾವ್ |
52 | ವೆಂಕಟರಾವ್ ಕೈಲೋಕರ | ಕುಮಾರ ವೆಂಕಣ್ಣ |
53 | ಫಕೀರಪ್ಪ ಗುರುಬಸಪ್ಪ ಹಳಕಟ್ಟಿ | ಫ. ಗು. ಹಳಕಟ್ಟಿ |
54 | ವಿ. ಚಿಕ್ಕವೀರಯ್ಯ | ವೀಚಿ |
55 | ನಾನಾ ಬಾಟೀಲಕರ | ನಾನಾ |
56 | ಎ. ಎನ್. ಸ್ವಾಮಿ ವೆಂಕಟಾದ್ರಿ | ಸಂಸ |
57 | ರಂ. ಶ್ರೀ. ಮುಗಳಿ | ರಸಿಕರಂಗ |
ಶಿಕ್ಷಣವೇ ಶಕ್ತಿ
Tuesday, 6 April 2021
ಕನ್ನಡ ಕವಿ/ಸಾಹಿತಿಗಳ ಕಾವ್ಯನಾಮಗಳು

Subscribe to:
Post Comments (Atom)
ಪ್ರಮುಖ ಅಂಶಗಳು
ವಿವಿಧ ಕ್ಷೇತ್ರಗಳಲ್ಲಿ ಪ್ರಶಸ್ತಿ ವಿಜೇತರ ಪಟ್ಟಿ
ಜ್ಞಾನಪೀಠ ಪ್ರಶಸ್ತಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ ಜ್ಞಾನಪೀಠ ಪ್ರಶಸ್ತಿ ಭಾರತ ದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರ...
ಪ್ರಮುಖ ಕಲಿಕಾಂಶಗಳು
-
16 Tenses in English Grammar (Formula and Examples) Verb Tenses are different forms of verbs describing something happened in the past, happ...
-
*📚SSLC ಸಮಾಜ ವಿಜ್ಞಾನ ಪಾಸಿಂಗ್ ಪ್ಯಾಕೇಜ್* *📚SSLC ಮಾಡೆಲ್ ಪ್ರಶ್ನೆಪತ್ರಿಕೆಗಳು* *📚SSLC ವಿಷಯವಾರು ನೋಟ್ಸ್* *📚SSLC ಬಹುನಿರೀಕ್ಷಿತ ಪ್ರಶ್ನೆಗಳು* *📚SSLC ಪ...
-
1. ಕನ್ನಡ 1st ಪೇಪರ್ 2. ಮನೋವಿಜ್ಞಾನ 1 3. English 4. ಮನೋವಿಜ್ಞಾನ 2 5. ಸಮಾಜ ವಿಜ್ಞಾನ 6. ಶಿಶು ಮನೋವಿಜ್ಞಾನ 7. ಸಮಾಜ ವಿಜ್ಞಾನ ಬೋಧನಾ ಶಸ್ತ್ರ 8. ಭೂಗೋಳ ಶಾಸ...
-
*ದಿನಾಂಕ 18-12-2020 ವಾರ ಗುರುವಾರ ಇಂದಿನ ಹೋಂವರ್ಕ್* *4 ನೇ ತರಗತಿ ಮಕ್ಕಳಿಗೆ ಪರಿಸರ ಅಧ್ಯಯನ ಹೋಂವರ್ಕ್* ++++++++++++++++++++++ *ಪಾಠ -25 ನಮ್ಮ ರಾಜ್ಯ...
-
1️⃣9️⃣ 1️⃣2️⃣ 2️⃣0️⃣2️⃣0️⃣ *ದಿನಾಂಕ 19-12-2020 ವಾರ-ಶನಿವಾರ ಇಂದಿನ ಹೋಂವರ್ಕ್* ======================= *4 ನೇ ತರಗತಿ ಮಕ್ಕಳಿಗೆ ಪರಿಸರ ಅಧ್ಯಯನ ಹೋಂವರ...
-
ಬಿ. ಆರ್. ಅಂಬೇಡ್ಕರ್ ಸಮಾಜ ಸುಧಾರಕ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ( ಏಪ್ರಿಲ್ ೧೪ , ೧೮೯೧ - ಡಿಸೆಂಬರ್ ೬ , ೧೯೫೬ ) - ಭೀಮರಾವ್ ರಾಮ್ಜೀ ಅಂಬೇಡ್...
-
ವಚನ ಎಂದರೇನು? ವಿಧಗಳು ಯಾವುವು? ವಚನಗಳು ಸಾಹಿತ್ಯದ ದೃಷ್ಟಿಯಲ್ಲಿ ವಚನ ಎಂದರೆ – “ಪರಿಶುದ್ಧ / ನೀತಿಯುಕ್ತ ಮಾತು ಎಂದರ್ಥ .ಆದರೆ ವ್ಯಾಕರಣದ ದೃಷ್ಟಿಯಲ್ಲಿ...
-
* ಇಂದಿನ ಹೋಮ ವರ್ಕ್ ದಿನಾಂಕ 18-01-2021* *ವಾರ ಸೋಮವಾರ* *1 ನೇ ವರ್ಗದ ಗಣಿತ ಹೋಮ ವರ್ಕ್* *೨೧ ರಿಂದ ೫೦ ವರೆಗೆ ಕನ್ನಡ ಅಂಕಿಗಳನ್ನು ಪದ ರೂಪದಲ್ಲಿ ಬರೆಯಿರಿ* *...
-
ಶೈಕ್ಷಣಿಕ ಸಂಪನ್ಮೂಲಗಳು 9.4th class year plan 1.2020-21ನೇ ಸಾಲಿನ ಶಾಲಾ ವಾರ್ಷಿಕ ಕ್ರಿಯಾಯೋಜನೆ 2.2020-21ನೇ ಸಾಲಿನ ಶೈಕ್ಷಣಿಕ ಯೋಜನೆ (SAP) 4.2020-21 ನೇ ಸಾ...
-
Karnataka 5th 6th 7th 8th 9th Model Paper 2021 Summative (SA), Formative (FA) Kannada Hindi English KAR 5th 6th 7th 8th 9th Model Paper Summ...
No comments:
Post a Comment