ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ADD ARTICLE DESCRIPTION
Shivani h. Goral
ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
| ಹೆಸರು | ವರ್ಷ | ಕೃತಿ |
|---|---|---|
| ಕುವೆಂಪು | ೧೯೬೭ | ಶ್ರೀ ರಾಮಾಯಣ ದರ್ಶನಂ |
| ದ. ರಾ. ಬೇಂದ್ರೆ | ೧೯೭೩ | ನಾಕುತಂತಿ |
| ಶಿವರಾಮ ಕಾರಂತ | ೧೯೭೭ | ಮೂಕಜ್ಜಿಯ ಕನಸುಗಳು |
| ಮಾಸ್ತಿ ವೆಂಕಟೇಶ ಅಯ್ಯಂಗಾರ್ | ೧೯೮೩ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ:- ಚಿಕವೀರ ರಾಜೇಂದ್ರ (ಗ್ರಂಥ) |
| ವಿ. ಕೃ. ಗೋಕಾಕ | ೧೯೯೦ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ ಭಾರತ ಸಿಂಧುರಶ್ಮಿ |
| ಯು. ಆರ್. ಅನಂತಮೂರ್ತಿ | ೧೯೯೪ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಸಾಹಿತ್ಯಾ |
| ಗಿರೀಶ್ ಕಾರ್ನಾಡ್ | ೧೯೯೮ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ನಾಟಕಗಳು |
| ಚಂದ್ರಶೇಖರ ಕಂಬಾರ | ೨೦೧೦ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ |
No comments:
Post a Comment