ಶಿಕ್ಷಣವೇ ಶಕ್ತಿ

Monday, 10 May 2021

ಶಾಸನಗಳು

🌀ಪ್ರಮುಖ ಶಾಸನಗಳು 🌀

☘ಐಹೊಳೆ ಶಾಸನ - ರವಿಕೀರ್ತಿ . ಮೇಗುತಿ ದೆವಾಲಯದಲ್ಲಿ ಕೆತ್ತಲಾಗಿದೆ
 ( ಇಮ್ಮಡಿ ಪುಲಕೇಶಿಯ ಕಾಲದ್ದು)

☘ ಚಂದ್ರವಳ್ಳಿ ಶಾಸನದ ಕತೃ - ಮಯೂರ ವರ್ಮ ( ಚಿತ್ರದುರ್ಗ)

☘ ಕನ್ನಡದ ಮೊಟ್ಟಮೊದಲ ಶಾಸನ - ಹಲ್ಮಿಡಿ ಇರುವುದು ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಲ್ಮಿಡಿ ಗ್ರಾಮ.

☘ ಬ್ರಾಹ್ಮಿ ಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ

☘ ಹಲ್ಮಿಡಿ ಶಾಸನದ ಕತೃ - ಕಾಕುತ್ಸ
 ವರ್ಮ.

☘ ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ

☘ ತಾಳಗುಂದ ಶಾಸನದ ಕತೃ - ಕವಿ ಕುಬ್ಜ
☘ ತಾಳಗುಂದ ಶಾಸನವನ್ನು ಬರೆಸಿದವರು - ಶಾಂತಿವರ್ಮ ( ಶಿವಮೊಗ್ಗ ಜಿಲ್ಲೆಯಲ್ಲಿದೆ)

☘ ನಿಟ್ಟೂರು ಶಾಸನದ ಕತೃ - ಚಡಪ.

☘ ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ - ದಂತಿದುರ್ಗ

☘ ಭಾಂಡ್ಕ ಮತ್ತು ತಾಳೆಗಾಂ ಶಾಸನ - ಒಂದನೇ ಕೃಷ್ಣ

☘ ಸಂಜಾನ್ ತಾಮ್ರ ಶಾಸನ - ಅಮೋಘ ವರ್ಷ

☘ ಬಾದಾಮಿ ಶಾಸನದ ಕತೃ - ಒಂದನೇ ಪುಲಿಕೇಶಿ

☘ ಮಹಾಕೂಟಸ್ತಂಭ ಶಾಸನ ಕತೃ - ಮಂಗಳೇಶ. ಬಾದಾಮಿಯ ಮಹಾಕೂಟೇಶ್ವರ ದೇವಾಲಯದಲ್ಲಿದೆ

🍁☘🍁☘🍁☘🍁☘🍁☘🍁☘

No comments:

ಪ್ರಮುಖ ಅಂಶಗಳು

ಮೈಸೂರಿನ ಪ್ರವಾಸಿಯ ಸ್ಥಳಗಳು

ಮೈಸೂರ ನಿಂದ ಬಬಲೇಶ್ವರ ಮಾರ್ಗ  ಸೂರಿನಲ್ಲಿ ಭೇಟಿ ನೀಡಬಹುದಾದ ಪ್ರವಾಸದ ಸ್ಥಳಗಳು ಮೈಸೂರು ಅರಮನೆ ಇಂಗ್ಲಿಷ್ ವಾಸ್ತುಶಿಲ್ಪಿ ಹೆನ್ರಿ ಇರ್ವಿನ...

ಪ್ರಮುಖ ಕಲಿಕಾಂಶಗಳು