ಶಿಕ್ಷಣವೇ ಶಕ್ತಿ

Saturday 15 May 2021

ಇತಿಹಾಸ

📚ಭಾರತದ ಇತಿಹಾಸದ ಪರಿಚಯ📚

🔴ಭಾರತದ ಇತಿಹಾಸ ತಿಳಿಯಲಿರುವ ಆಧಾರಗಳು
  • ಜುನಾಗಡ್ ಶಾಸನದ ಕರ್ತು- ರುದ್ರದಾಮ
  • ಉತ್ತರ ಮೆರೂರು ಶಾಸನದ ಕರ್ತು- ಪರಾಂತರ ಚೋಳ
  • ಅಲಹಾಬಾದ್ ಸ್ತಂಭ ಶಾಸನದ ಕರ್ತು- ಸಮುದ್ರ ಗುಪ್ತ
  • ಐಹೊಳೆ ಶಾಸನದ ಕರ್ತು-ರವಿವರ್ಮ
  • ಅಶ್ವ ಮೇಧ ಎಂಬ ನಾಣ್ಯವನ್ನು ಜಾರಿಗೆ ತಂದವನು - ಸಮುದ್ರ ಗುಪ್ತ
  • ಭಾರತದ ಹಾಗೂ ಇರಾನ್ ನಡುವಿನ ಸಂಬಂಧದ ಕುರಿತು ತಿಳಿಸುವ
  • ಹೆರಡೋಟಸ್ ನ ಕೃತಿ-Historia.
  • ಇರಾನ್ ನ ಪ್ರಾಚೀನ ಹೆಸರು- ಪರ್ಶಿಯಾ.
  • ಮೆಗಾಸ್ತನಿಸ್ ಈ ಆಸ್ಥಾನದ ರಾಜಧೂತ - ಚಂದ್ರಗುಪ್ತಮೌರ್ಯ.
  • ಇಂಡಿಕಾ ಕೃತಿಯ ಕರ್ತು- ಮೆಗಾಸ್ತನೀಸ್.
  • principle of the Exithrian Seen ಕೃತಿಯ ಕರ್ತು- ಗ್ರೀಕ್ ದೇಶದವನು.
  • The geography ಕೃತಿಯ ಕರ್ತು-ಟಾಲೆಮಿ.

🔴ಗ್ರೀಕರ ಬರವಣಿಗೆಗಳು
  • ಹೆರಡೋಟಸ್ - Historia
  • ಅಲೆಗ್ಸಾಂಡರನ ಭಾರತ ಆಕ್ರಮಣದ ವಿವರಗಳು
  • ಇಂಡಿಕಾ ಕೃತಿಯ ಕರ್ತು-ಮೆಗಾಸ್ತಲೀಸ್.
  • ಮೌರ್ಯರ ಆಡಳಿತ ಬಗೆಗೆ ಬೆಳಕು ಚೆಲ್ಲುವ ಗ್ರಂಥ - ಇಂಡಿಕಾ
➖➖➖➖➖➖➖➖➖➖➖➖➖➖➖

📚ಭಾರತದ ಇತಿಹಾಸದಲ್ಲಿ ಭೂಗೋಳ📚

💥ಭಾರತದ ಇತಿಹಾಸ ಪರಿಚಯ💥

  • ಭೂಗೋಳದಲ್ಲಿ ಭಾರತದ ಸ್ಥಾನ.
  • ಉತ್ತರ ಗೋಳಾರ್ಧ ಉತ್ತರ ಅಕ್ಷಾಂಶ 8 ಡಿಗ್ರಿ ಯಿಂದ 37 ಡಿಗ್ರಿವರೆಗೆ
  • ಪೂರ್ವ ರೇಖಾಂಶ 70 ಡಿಗ್ರಿ ಯಿಂದ 93 ಡಿಗ್ರಿ ವರೆಗೆ ಹೊಂದಿದೆ.


💥ಭಾರತದ ವಿವಿಧ ಹೆಸರುಗಳು💥.

  • ಭರತ ವರ್ಷ, ಭರತ ಖಂಡ, ಜಂಬೂದ್ವೀಪ, ಇಂಡಿಯಾ ಹಾಗೂ ಹಿಂದೂಸ್ಥಾನ್.


💥ಭಾರತದ ಪ್ರಮುಖ ಗಡಿಗಳುು💥

  • ಉತ್ತರದಲ್ಲಿ ಹಿಮಾಲಯ ಪರ್ವತ
  • ದಕ್ಷಿಣದಲ್ಲಿ ಶ್ರೀಲಂಕಾ ಹಾಗೂ ಹಿಂದೂ ಮಹಾಸಾಗರ
  • ಪೂರ್ವದಲ್ಲಿ ಮಯನ್ಮಾರ್ ಹಾಗೂ ಬಾಂಗ್ಲಾದೇಶ
  • ಪಶ್ಚಿಮದಲ್ಲಿ ಪಾಕಿಸ್ತಾನ ಹಾಗೂ ಅರಬ್ಬೀ ಸಮುದ್ರ


💥ಭಾರತದ ಇತಿಹಾಸದ ಕಾಲಮಾನಗಳು💥

  • ಇತಿಹಾಸದ ಪೂರ್ವಯುಗ (ಕ್ರಿ.ಪೂ.20000-5000)
  • ಪ್ರಾಚೀನ ಯುಗ(ಕ್ರಿ.ಪೂ 600 ರಿಂದ ಕ್ರಿ.ಶ 1200)
  • ಮಧ್ಯಯುಗ (ಕ್ರಿ.ಶ 1200-1700)
  • ಆಧುನಿಕ ಯುಗ(ಕ್ರಿ.ಶ. 1700-ಇಂದಿನವರೆಗೆ)

 

  • ಪ್ರಾಚೀನ ಭಾರತದ ಇತಿಹಾಸವು 1921 ರವರೆಗೆ ಹಾಗೂ ಅರ್ಯರು ಆರಂಭಿಸಿದ ವೇದಕಾಲದ ನಾರರೀಕತೆಯಿಂದ ಆರಂಭವಾಗುತ್ತದೆ.
  • ಭಾರತ ಸಂಪೂರ್ಣವಾಗಿ - ಉತ್ತರಾರ್ಧಗೋಳದಲ್ಲಿದೆ.
  • ಜನ ಸಂಖ್ಯೆಯಲ್ಲಿ ಭಾರತ - ಎರಡನೇಯ ಸ್ಥಾನದಲ್ಲಿದೆ.
  • ಭಾರತ - ಏಷ್ಯಾ ಖಂಡದಲ್ಲಿದೆ.

💥ಸರಹದ್ದುಗಳು💥

  • ಪೂರ್ವದಲ್ಲಿ - ಬಂಗಾಳಕೊಲ್ಲಿ
  • ಪಶ್ಚಿಮದಲ್ಲಿ- ಅರಬ್ಬೀ ಸಮುದ್ರ
  • ಉತ್ತರದಲ್ಲಿ- ಹಿಮಾಲಯ ಪರ್ವತ
  • ದಕ್ಷಿಣದಲ್ಲಿ - ಹಿಂದೂಮಹಾಸಾಗರ


📚ಇತಿಹಾಸದ ಅರ್ಥ ಮತ್ತು ವ್ಯಾಖ್ಯೆ📚.
__________________________________________
💥ಅರ್ಥ💥

⭕History ಎಂಬ ಪದವು ಗ್ರೀಕ್ ಭಾಷೆಯ Historia ದಿಂದ ಉಗಮವಾಗಿದೆ.

⭕History ಎಂದರೆ ವಿಚಾರಣೆ ಅಥವಾ ತನಿಖೆ ಮಾಡು ಎಂದರ್ಥ.

⭕ಇತಿಹಾಸವು ಸಂಸ್ಕೃತದ ಪದವಾಗಿದೆ.

⭕ಇತಿಹಾಸವನ್ನು ಬರೆದವರಲ್ಲಿ ಗ್ರೀಕರು ಮೊದಲಿಗರು.

⭕ಇತಿಹಾಸದ ಪಿತಾಮಹಾ – ಹೆರಡೊಟಸ್ .

⭕Parshion war ಕೃತಿಯ ಕರ್ತೃ –ಹೆರಡೊಟಸ್ .

⭕City of God ಕೃತಿಯ ಕರ್ತೃ- ಸಂತ ಅಗಸ್ಚನ್.

⭕ಚರ್ಚು ಹಾಗೂ ರಾಜ್ಯದ ನಡುವಿನ ಸಂಬಂಧವನ್ನು ಪ್ರಥಮವಾಗಿ ಚಿಂತಿಸಿದವರು – ಸಂತ ಅಗಸ್ಚನ್.

➖➖➖➖➖➖➖➖➖➖➖➖➖➖➖
💥ಪ್ರಮುಖ ಹೇಳಿಕೆಗಳು💥.
__________________________________________

🔻ಭೂತ ಕಾಲದ ರಾಜಕೀಯವೇ ವರ್ತಮಾನ ಕಾಲದ ಇತಿಹಾಸ, ಇಂದಿನ ರಾಜಕೀಯವೇ ಭವಿಷ್ಯತ್ತಿನ ಇತಿಹಾಸ- Freeman.

🔻ವ್ಯಕ್ತಿಗಳ ಜೀವನ ಚರಿತ್ರೆಯೇ ಇತಿಹಾಸ –ಥಾಮಸ್ ಕಾರ್ಲೈಲ್ .

🔻ಉಳ್ಳವರು ಹಾಗೂ ಇಲ್ಲದವರ ನಡುವಿನ ಹೋರಾಟವೇ ಇತಿಹಾಸ – ಕಾರ್ಲ್ ಮಾರ್ಕ್ಸ್
Das Capital ಈತನ ಕೃತಿ.

🔻ಜದುನಾಥ್ ಸರ್ಕಾರರವರ
ಪ್ರಮುಖ ಕೃತಿಗಳು .
Declaine and Fall of the
Maghal Empire
Shivaji and His Times.
India Through the ages.

🔻ಇತಿಹಾಸದ ಎಂದರೆ ನಾಗರೀಕತೆಗಳ ಏಳು ಬೀಳಿನ ಕತೆ- ಆರ್ನಾಲ್ಡ್ ಟಾಯ್ನ್ ಬಿ.

🔻A study of History- ಕೃತಿಯ ಕರ್ತೃ- ARNALD TOYNBI.

🔻ವಿಶ್ವದ 26 ನಾಗರೀಕತೆಗಳ ಸಮಗ್ರ ಅಧ್ಯಯನ ಕೃತಿಯೇ Taynbi ವಿರಚಿತ A study of History.

🔻ಅನಾಗರೀಕತೆಯಿಂದ ನಾಗರೀಕತೆಯೆಡೆಗೆ ಸಾಗಿದ ಮಾನವನ ಕತೆಯೇ ಇತಿಹಾಸ-  ನೆಹರೂ

🔻ಮಾನವ ಕುಲದ ಕತೆಯೇ ಇತಿಹಾಸ – ಹೆನ್ನಿಕ್ ವಾನ್ ಲೂನ್

🔻ಯುಗ ಯುಗದಲ್ಲಿ ನಡೆದ ಮಾನವನ ಹೋರಾಟವೇ ಇತಿಹಾಸ ಪಿಯರ್ಸ್.

🔻ಇತಿಹಾಸ ಲೇಖನಾ ಕಲೆಯ ತವರು ಮನೆ- ಗ್ರೀಕ್.

🔻ಹೆರೋಡೋಟಸ್ ನು – ಪೆಲಿಕ್ಲಿಸ್ ನ ಆಸ್ಥಾನದಲ್ಲಿದ್ದನು.

🔻Historia ಎಂಬ ಕೃತಿಯ ಕರ್ತು –ಹೆರೋಡೋಟಸ್

🔻Felopanedian war
ಕೃತಿಯ ಕರ್ತು-ಥುಸಿಡೈಡಸ್.

🔻ಜರ್ಮನ್ನರು ಇತಿಹಾಸವನ್ನು – ಗೆಸ್ ಚಿಸ್ಟೆ- ಎನ್ನುತ್ತಿದ್ದರು.

🔻ಇತಿಹಾಸವು ಒಂದು ಅನ್ವೇಷಣೆ ಅಥವಾ ಮಹಾನ್ ವೀರರ ಕಥಾನಕ್ ಎಂದವರು- ಹೆರೋಡೋಟಸ್ .

🔻ಇತಿಹಾಸ ಬದಲಾಗದ ಗತಕಾಲ ಎಂದವರು- ಅರಿಸ್ಟಾಟಲ್

🔻ದಾಸ್ ಕ್ಯಾಪಿಟಲ್ ಹಾಗೂ ಕಮ್ಯೂನಿಸ್ಟ್  ಮ್ಯಾಸಿಪ್ಯಾಸ್ಟ್ರೋ ಕೃತಿಗಳ ಕರ್ತು- ಕಾರ್ಲ್ ಮಾರ್ಕ್ಸ್.

🔻ಜಗತ್ ಕಥಾವಲ್ಲರಿ- ಕೃತಿಯ ಕರ್ತುಜವಾಹರಲಾಲ್
ನೆಹರು.

🔻ಇತಿಹಾಸವು ಸಮಾಜಗಳ ನೆನಪುಗಳು ಎಂದವರು –ರೀನಿಯರ್.

🔻ಇತಿಹಾಸ ಜಯಭೇರಿ ಹೊಡೆದ ಯುದ್ದಗಳ ವರ್ಣನೆ-ಎಂದವರು ಹಿಟ್ಲರ್.

🔻ಸದ್ಗುಣ ಹಾಗೂ ದುರ್ಗುಣಗಳ ನಡುವಿನ ಹೋರಾಟ ಇತಿಹಾಸ ಎಂದವರು- ಅಗಸ್ಟೆನ್.

🔻ಎಲ್ಲಾ ಸಮಾಜ ವಿಜ್ಞಾನಗಳ ಪಿತೃ ಅಥವಾ ಮಾತೃ-
ಇತಿಹಾಸ ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಠಿಸಲಾರರು ಎಂದವರು ಡಾ. ಬಿ.ಆರ್.ಅಂಬೇಡ್ಕರ್

🔻ಸಿಂಧೂ ಬಯಲಿನ ನಾಗರೀಕತೆಯನ್ನು ಪತ್ತೆ ಹಚ್ಚಲಾದ ವರ್ಷ-1921.

🔻ಇತಿಹಾಸದ ಅರ್ಥವನ್ನು ಕೇವಲ ರಾಜಕೀಯಕ್ಕೆ ಸೀಮಿತಗೊಳಿಸಿದವರು- FREEMAN

🔻ಇತಿಹಾಸವನ್ನು ವ್ಯಕ್ತಿಗಳಿಗೆ ಹೋಲಿಸಿದವರು ಕಾರ್ಲೈಲ್ ರವರು.

🔻ಇತಿಹಾಸವನ್ನು ಆರ್ಥಿಕ ವಿಶ್ಲೇಷಣೆೆಗೆ  ಸೀಮಿತಗೊಳಿಸಿದವರು ಕಾರ್ಲ್ ಮಾರ್ಕ್ಸ್.

🔻ಪ್ರಾಚೀನ ಕಾಲದಲ್ಲಿ ಇತಿಹಾಸ ಕೇವಲ  ದಂತಕತೆಗಳಿಗೆ ಸೀಮಿತವಾಗಿತ್ತು.

🔻19 ನೇ ಶತಮಾನದವರೆಗೆ- ರಾಜಕೀಯ ಅಂಶಗಳು ಪ್ರಧಾನವಾಗಿತ್ತು.

🔻ಇತಿಹಾಸ ಸತ್ತವರ ಮೇಲೆ ಹೆಣೆದ ಸುಳ್ಳಿನ ಕಂತೆ ಎಂದವರು- ನೆಪೋಲಿಯನ್

No comments:

ಪ್ರಮುಖ ಅಂಶಗಳು

ಮೊರಾರ್ಜಿ ಪ್ರವೇಶ ಪರೀಕ್ಷೆ 2023-24 ನೇ ಸಾಲಿಗೆ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ / ಅಟಲ್‌ ಬಿಹಾರಿ ವಾಜಪೇಯಿ / ಡಾ.ಬಿ.ಆರ್.‌ ಅಂಬೇಡ್ಕರ್‌ ...

ಪ್ರಮುಖ ಕಲಿಕಾಂಶಗಳು