ಶಿಕ್ಷಣವೇ ಶಕ್ತಿ
Wednesday, 13 January 2021
ಕರ್ನಾಟಕದ ಪ್ರಮುಖ ಉತ್ಸವಗಳು
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಬುಧುವಾರ ಹೋಮ ವರ್ಕ್ 1st to 3rd class
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಬುಧುವಾರ ದ ಹೋಮ ವರ್ಕ್ 4th to 7th class
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಭಾರತದ ಅರಣ್ಯಗಳು
ಭಾರತದಲ್ಲಿ ಅರಣ್ಯಾವೃತ ಪ್ರದೇಶ ಒಟ್ಟು ನೆಲದ 20.55% ಇದೆ. ಇದು ಪ್ರಪಂಚದ ಮಿತಿಗಿಂತ (33%) ಕಡಿಮೆ. ಈ ಪ್ರಮಾಣವನ್ನು 33.3%ಗೆ ಏರಿಸಬೇಕೆಂದು 1952 ರಲ್ಲಿ ರಾಷ್ಟ್ರೀಯ ಅರಣ್ಯಧೋರಣೆ ಠರಾವು ಸರ್ಕಾರಕ್ಕೆ ಸೂಚಿಸಿದೆ. ಭಾರತದ ಅರಣ್ಯಗಳನ್ನು ಐದು ಭಾಗಗಳಾಗಿ ವರ್ಗೀಕರಿಸಲಾಗಿದೆ-1 ನಿತ್ಯಹರಿದ್ವರ್ಣ: 2 ತೇವ ಪರ್ಣಪಾತಿ ಅಥವಾ ಕಾಲಕಾಲಕ್ಕೆ ಎಲೆ ಉದುರುವ ಅರಣ್ಯ: 3 ಶುಷ್ಕ ಪರ್ಣಪಾತಿ 4. ಬೆಟ್ಟ ಪ್ರದೇಶದ ಉಪುಷ್ಣವಲಯದ ಅರಣ್ಯ-ಮಾಂಟೇನ್ ಸಬ್ ಟ್ರಾಪಿಕಲ್ 5. ನದೀಮುಖದ ಅರಣ್ಯ.
ಭಾರತವು 2009 ರ ಅಂದಾಜಿನಂತೆ 6.9 ಲಕ್ಷ ಚ.ಕಿ.ಮೀ (69.0 ದ.ಲ.ಹೇ) ಅಂದರೇ ಭೌಗೋಳಿಕ ಕ್ಷೇತ್ರದ ಶೇ 21.02 ರಷ್ಟು ಭೂಭಾಗವು ಅರಣ್ಯಗಳಿಂದ ಕೂಡಿದೆ.
ಭಾರತದ ಅರಣ್ಯ ಪ್ರದೇಶವನ್ನು ಮುಖ್ಯವಾಗಿ ಆರು ಪ್ರಕಾರಗಳಾಗಿ ವಿಂಗಡಿಸಬಹುದಾಗಿದೆ. ಅವುಗಳೆಂದರೇ
1) ನಿತ್ಯಹರಿದ್ವರ್ಣದ ಅರಣ್ಯಗಳು:-
# ಭಾರತದಲ್ಲಿ ನಿತ್ಯಹರಿದ್ವರ್ಣದ ಅರಣ್ಯಗಳನ್ನು 250 ಸೆಂ.ಮೀ ಗಳಿಗಿಂತ ಹೆಚ್ಚು ಮಳೆ ಪಡೆಯುವ 900 ಮೀ. ಗಳಿಗಿಂತ ಕಡಿಮೆ ಎತ್ತರವನ್ನು ಹೊಂದಿರುವ ಪ್ರದೇಶಗಳಲ್ಲಿ ಕಾಣಬಹುದಾಗಿದೆ.
# ಈ ಬಗೆಯ ಅರಣ್ಯಗಳು ಪಶ್ಚಿಮ ಘಟ್ಟಗಳು, ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ತ್ರಿಪುರಾ, ಮಣಿಪುರ, ನಾಗಾಲ್ಯಾಂಡ್ ಹಾಗೂ ಅಂಡಮಾನ್ ನಿಕೋಬಾರ್ ಮತ್ತು ಲಕ್ಷದ್ವೀಪಗಳಲ್ಲಿ ಕಂಡುಬರುತ್ತದೆ.
# ಭಾರತದಲ್ಲಿ ನಿತ್ಯಹರಿದ್ವರ್ಣದ ಅರಣ್ಯಗಳು ಸುಮಾರು 2.6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹರಡಿವೆ. ಈ ಪ್ರದೇಶದಲ್ಲಿ ಸಸ್ಯವರ್ಗವು ವರ್ಷವೆಲ್ಲಾ ಹಸಿರಾಗಿರುವುದರಿಂದ ಇವುಗಳನ್ನು ನಿತ್ಯಹರಿದ್ವರ್ಣದ ಅಥವಾ ಸದಾ ಹಚ್ಚ ಹಸಿರಾಗಿರುವ ಅರಣ್ಯವೆಂದು ಕರೆಯುವರು.
_________________________________________
2) ಎಲೆಯುದುರುವ ಮಾನ್ಸೂನ್ ಅರಣ್ಯಗಳು:-
# ಈ ಪ್ರಕಾರದ ಅರಣ್ಯಗಳು ಭಾರತದಲ್ಲಿ ಅತಿ ಹೆಚ್ಚು ವಿಸ್ತಾರವಾಗಿ ಹರಡಿವೆ. ಇವುಗಳು 75 ರಿಂದ 250 ಸೆಂ.ಮೀ ಮಳೆ ಪಡೆಯುವ ಪ್ರದೇಶಗಳಲ್ಲಿ ವ್ಯಾಪಕವಾಗಿ ವಿಸ್ತರಿಸಿದೆ.
# ಇದು ಭಾರತದ ಶೇ. 65.5 ರಷ್ಟು ಒಟ್ಟು ಅರಣ್ಯದಲ್ಲಿ ಹರಡಿವೆ. ಇವುಗಳು ವರ್ಷದ ನಿರ್ದಿಷ್ಟ ಒಣ ಹವೆಯ ಋತುವಿನಲ್ಲಿ ಎಲೆಯನ್ನು ಉದುರಿಸುವುದನ್ನು ರೂಢಿಸಿಕೊಂಡಿರುವುದರಿಂದ ಇವುಗಳನ್ನು ಎಲೆಯುದುರಿಸುವ ಮಾನ್ಸೂನ್ ಅರಣ್ಯಗಳೆಂದು ಕರೆಯುವರು.
_________________________________________
3) ಉಷ್ಣವಲಯದ ಹುಲ್ಲುಗಾವಲು ಅರಣ್ಯ:-
# ಭಾರತದಲ್ಲಿ 60 ರಿಂದ 75 ಸೆಂ.ಮೀ ಮಳೆ ಪಡೆಯುವ ಪ್ರದೇಶಗಳಲ್ಲಿ ಹುಲ್ಲುಗಾವಲು ಸಸ್ಯವರ್ಗ ಪ್ರಧಾನವಾಗಿ ಕಂಡುಬರುವುದು.
# ಈ ವಲಯಗಳಲ್ಲಿ ಎತ್ತರವಾದ ಹುಲ್ಲು ಹಾಗೂ ವಿರಳವಾಗಿ ಅಲ್ಲಲ್ಲಿ ಕುರುಚಲ ಜಾತಿಯ ಸಸ್ಯವರ್ಗಗಳನ್ನು ಕಾಣಬಹುದು.
# ದಖನ್ ಪ್ರಸ್ಥಭೂಮಿಯ ಕೇಂದ್ರಭಾಗ, ಅರಾವಳಿ ಪರ್ವತಗಳ ಪಶ್ಚಿಮದಲ್ಲಿರುವ ಥಾರ್ ಮರುಭೂಮಿಯ ಅಂಚಿನ ವಲಯಗಳು ಈ ಬಗೆಯ ಸಸ್ಯವರ್ಗವನ್ನು ಹೊಂದಿವೆ.
# ಬಬೂಲ್, ಶಿಷಮ್, ಸಭಾಯ್ ಹುಲ್ಲು ಇತ್ಯಾದಿ ಇಲ್ಲಿ ಬೆಳೆಯುತ್ತವೆ.
_________________________________________
4) ಮ್ಯಾಂಗ್ರೋವ್ ಅರಣ್ಯಗಳು:-
# ಈ ಕಾಡುಗಳು ನದಿ ಮುಖಜ ಭೂಮಿಗಳು ಮತ್ತು ನದಿ ಅಳಿವೆಗಳ ತಗ್ಗು ಪ್ರದೇಶಗಳಲ್ಲಿ ಕಂಡುಬರುತ್ತವೆ.
# ಗಂಗಾ, ಮಹಾನದಿ, ಗೋದಾವರಿ, ಕೃಷ್ಣಾನದಿ ಮುಖಜಭೂಮಿಯಲ್ಲಿ ಕಂಡುಬರುತ್ತವೆ.
# ಗಂಗಾ ನದಿಯ ಮುಖಜ ಭೂಮಿಯಲ್ಲಿ ಸುಂದರಿ ಮರಗಳು ಹೇರಳವಾಗಿರುವುದರಿಂದ ಈ ಪ್ರದೇಶವನ್ನು ಸುಂದರಬನ್ ಎಂದು ಕರೆಯುತ್ತಾರೆ.
# ಈ ಅರಣ್ಯಗಳ ಕ್ಷೇತ್ರ ದೇಶದಲ್ಲಿ 4.4 ಸಾವಿರ ಚ.ಕಿ.ಮೀ ರಷ್ಟಿರುವುದು.
_________________________________________
5) ಮರುಭೂಮಿ ಅರಣ್ಯಗಳು:-
# ಈ ಅರಣ್ಯಗಳು ಸಾಮಾನ್ಯವಾಗಿ ವಾರ್ಷಿಕ 50 ಸೆಂ.ಮೀ ಗಿಂತಲೂ ಕಡಿಮೆ ಮಳೆ ಬೀಳುವ ಪ್ರದೇಶಗಳಲ್ಲಿ ಕಂಡುಬರುತ್ತವೆ.
# ರಾಜಸ್ಥಾನದ ಥಾರ್ ಮರುಭೂಮಿ ಅದಕ್ಕೆ ಹೊಂದಿಕೊಂಡ ಪಂಜಾಬ್, ಹರಿಯಾಣ ಮತ್ತು ಗುಜರಾತ್ ರಾಜ್ಯಗಳ ಕೆಲವು ಭಾಗಗಳಲ್ಲಿ ಈ ಅರಣ್ಯಗಳಿವೆ.
# ಈ ಸಸ್ಯವರ್ಗಗಳು ಆಳವಾಗಿ ಬೇರುಗಳನ್ನು ಹೊಂದಿದ್ದು ಕುರುಚಲು ಜಾತಿಯ ಸಸ್ಯವರ್ಗಗಳು ಮುಳ್ಳು ಕಂಟಿಗಳಿಂದ ಕೂಡಿರುತ್ತವೆ.
_________________________________________
6) ಹಿಮಾಲಯದ ಅಲ್ಪೈನ್ ಅರಣ್ಯಗಳು:-
# ಹಿಮಾಲಯ ಪರ್ವತಗಳಲ್ಲಿ ವಿವಿಧ ಬಗೆಯ ಅರಣ್ಯಗಳು ಕಂಡುಬರುತ್ತವೆ. ಏಕೆಂದರೆ ಎತ್ತರವು ಹೆಚ್ಚಿದಂತೆ ಉಷ್ಣವಲಯದಿಂದ ಧ್ರುವ ಪ್ರದೇಶದವರೆಗಿನ ವಾಯುಗುಣಗಳನ್ನು ಈ ಪರ್ವತಗಳಲ್ಲಿ ಕಾಣಬಹುದು.
# ವಾಯುಗುಣಕ್ಕೆ ಅನುಗುಣವಾಗಿ ವಿವಿಧ ಪ್ರಕಾರದ ಸಸ್ಯವರ್ಗಗಳು ಇಲ್ಲಿ ಕಂಡುಬರುವವು.
# ಇಲ್ಲಿ ಬೆಳೆಯುವ ಮುಖ್ಯ ಮರಗಳೆಂದರೇ - ಸಾಲ್, ಬೈರಾ, ಟೂನ್, ಸಿಲ್ವರ್, ಸ್ಟ್ರೂಸ್, ಲಾರೆಲ್ ಮುಂತಾದ ಎಲೆ ಮೊನಚಾದ ಅರಣ್ಯಗಳು ಪ್ರಧಾನವಾಗಿ ಬೆಳೆದಿರುತ್ತವೆ.
• ಅಸ್ಸಾಂ, ಮೇಘಾಲಯಗಳಲ್ಲಿ ಕಂಡುಬರುವ ಅರಣ್ಯದ ಪ್ರಕಾರವು ನಿತ್ಯ ಹರಿದ್ವರ್ಣ ಅರಣ್ಯ ಆಗಿದೆ.
• ಹಿಮಾಲಯದಲ್ಲಿ ಅಲ್ಫೈನ್ ಅರಣ್ಯಗಳು ಕಂಡುಬರುತ್ತವೆ.
• ಗಂಗಾನದಿ ಮುಖಜ ಭೂಮಿಯನ್ನು ಸುಂದರಬನ ಎಂದು ಕರೆಯುತ್ತಾರೆ.
• ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವು ಕರ್ನಾಟಕ ರಾಜ್ಯದಲ್ಲಿದೆ.
• ಸುಂದರಬನ್ ಎಂದು ಕರೆಯಲು ಸುಂದರಿ ಮರಗಳು ಬೆಳೆಯಲು ಕಾರಣವಾಗಿದೆ.
• ದೇಶದಲ್ಲಿ ಅರಣ್ಯ ಪ್ರದೇಶದ ಹಂಚಿಕೆಯಲ್ಲಿ ಮಧ್ಯಪ್ರದೇಶ ರಾಜ್ಯ ಪ್ರಥಮ ಸ್ಥಾನದಲ್ಲಿದ್ದರೆ,
• ಹರಿಯಾಣ ರಾಜ್ಯವು ಕೊನೆ ಸ್ಥಾನದಲ್ಲಿದ್ದು, ಕರ್ನಾಟಕವು 13ನೇ ಸ್ಥಾನದಲ್ಲಿದೆ.
• ಭಾರತದಲ್ಲಿ ಇಂದು 523 ವನ್ಯಜೀವಿ ಧಾಮಗಳಿವೆ.
• ಭಾರತದಲ್ಲಿ ಸ್ಥಾಪಿತವಾದ ಮೊದಲ ರಾಷ್ಟ್ರೀಯ ಉದ್ಯಾನವನವೆಂದರೆ ಉತ್ತರಾಂಚಲದ ಜಿಮ್ ಕಾರ್ಬೆಟ್.
• ಜೀವವ್ಯವಸ್ಥೆಯನ್ನು ಕಾಪಾಡಲು ದೇಶದಲ್ಲಿ 18 ಜೈವಿಕ ವಲಯಗಳನ್ನು ಸಂರಕ್ಷಿಸಲಾಗಿದೆ.
• ದೇಶದಲ್ಲಿ ಪ್ರಥಮ ಜೈವಿಕ ಸಂರಕ್ಷಣಾ ವಲಯ ನೀಲಗಿರಿ ಸಂರಕ್ಷಣಾ ವಲಯ.
_________________________________________
ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿರಿ.
1. ಭಾರತವು ಹೊಂದಿರುವ ಅರಣ್ಯ ಪ್ರದೇಶಗ¼ಇμಂಂಔ?
ಭಾರತವು 2009 ರ ಅಂದಾಜಿನಂತೆ 6.9 ಲಕ್ಷ ಚ.ಕಿ.ಮೀ.(69.0 ದ.ಲ.ಹೇ.) ಅಂದರೇ ಭೌಗೋಳಿಕ ಕ್ಷೇತ್ರದ ಶೇ. 21.02 ಭೂಭಾಗವು ಅರಣ್ಯಗಳಿಂದ ಕೂಡಿರುವುದಾಗಿದೆ.
_________________________________________
2. ಕರ್ನಾಟಕದ ರಾಷ್ಟ್ರೀಯ ಉದ್ಯಾನವನಗಳನ್ನು ಹೆಸರಿಸಿ.
ಕರ್ನಾಟಕದ ರಾಷ್ಟ್ರೀಯ ಉದ್ಯಾನವನಗಳು : ಬಂಡಿಪುರ, ನಾಗರಹೊಳೆ, ಬನ್ನೇರುಘಟ್ಟ.
_________________________________________
3. ಸ್ವಾಭಾವಿಕ ಸಸ್ಯವರ್ಗ ಎಂದರೇನು?
ಒಂದು ಪ್ರದೇಶದಲ್ಲಿ ಪ್ರಕೃತಿದತ್ತವಾಗಿ ಬೆಳೆದಿರುವ ಎಲ್ಲಾ ಬಗೆಯ ಸಸ್ಯ ಸಮೂಹವನ್ನು ಅರಣ್ಯಗಳು ಅಥವಾ ಸ್ವಾಭಾವಿಕ ಸಸ್ಯವರ್ಗವೆಂದು ಕರೆಯುವರು.
_________________________________________
4. ಭಾರತದ ಸಸ್ಯವರ್ಗವನ್ನು ಎಷ್ಟು ವಿಧಗಳಾಗಿ ವಿಂಗಡಿಸಲಾಗಿದೆ? ಅವು ಯಾವುವು?
• ಭಾರತದ ಸಸ್ಯವರ್ಗವನ್ನು ಆರು ವಿಧಗಳಾಗಿ ವಿಂಗಡಿಸಬಹುದು.
• 1. ಉಷ್ಟವಲಯದ ನಿತ್ಯ ಹರಿದ್ವರ್ಣ ಕಾಡುಗಳು
2. ಉಷ್ಟವಲಯದ ಎಲೆ ಉದುರುವಕಾಡುಗಳು
3. ಉಷ್ಟವಲಯದ ಮುಳ್ಳುಗಿಡಗಳು ಮತ್ತು ಪೊದೆಗಳು
4. ಮರುಭೂಮಿ ಸಸ್ಯವರ್ಗ
5. ಮ್ಯಾಂಗ್ರೋವ್ ಕಾಡುಗಳು
6. ಹಿಮಾಲಯ ಸಸ್ಯವರ್ಗ
_________________________________________
5. ಜೈವಿಕ ವೈವಿದ್ಯತೆ ಎಂದರೇನು?
ಭಾರತದಲ್ಲಿ ವೈವಿಧ್ಯಮಯವಾದ ಭೂಸ್ವರೂಪ, ವಾಯುಗುಣ ಮತ್ತು ಸ್ವಾಭಾವಿಕ ಸಸ್ಯವರ್ಗಕ್ಕೆ ಅನುಗುಣವಾಗಿ ಇಲ್ಲಿನ ಪ್ರಾಣಿವರ್ಗ ಮತ್ತು ಪಕ್ಷಿಸಂಕುಲಗಳೂ ವೈವಿಧ್ಯಮಯವಾಗಿವೆ. ಆದ್ದರಿಂದ ಇದನ್ನು ಜೈವಿಕ ವೈವಿದ್ಯತೆ ಎನ್ನುತ್ತಾರೆ.
_________________________________________
6. ದೇಶದಲ್ಲಿ ಅರಣ್ಯ ಸಂರಕ್ಷಣೆಗೆ ನಿಮ್ಮ ಸಲಹೆಯೇನು? ಅಥವಾ ಅರಣ್ಯ ಸಂರಕ್ಷಣೆ ಎಂದರೇನು? ಸಂರಕ್ಷಣಾ ವಿಧಾನಗಳನ್ನು ತಿಳಿಸಿ.
ಅರಣ್ಯಗಳನ್ನು ಮಾನವ, ಪ್ರಾಣಿಗಳಿಂದ ಹಾಗೂ ನೈಸರ್ಗಿಕ ವಿಪತ್ತುಗಳಿಂದ ಕಾಪಾಡುವದನ್ನೇ ಅರಣ್ಯ ಸಂರಕ್ಷಣೆ ಎಂದು ಕರೆಯುವರು.
ಅರಣ್ಯ ಸಂರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳು
• ಅರಣ್ಯದ ಮರಗಳಿಗೆ ತಗುಲುವ ರೋಗಗಳನ್ನು ನಿಯಂತ್ರಿಸುವದು.
• ಸಸಿಗಳನ್ನು ನೆಡುವದು, ಬೀಜಗಳನ್ನು ಹರಡುವದು.
• ಕಾನೂನು ಬಾಹಿರವಾಗಿ ಮರ ಕಡಿಯುವದನ್ನು ನಿಯಂತ್ರಿಸುವದು.
• ಸಾರ್ವಜನಿಕರನ್ನು ಮರ ನೆಡಲು ಪ್ರೋತ್ಸಾಹಿಸುವದು.
• ಅರಣ್ಯಗಳಲ್ಲಿ ಸಾಕುಪ್ರಾಣಿಗಳನ್ನು ಮೇಯಿಸುವದನ್ನು ನಿಯಂತ್ರಿಸುವದು.
• ಅರಣ್ಯಗಳ ಪ್ರಾಮುಖ್ಯತೆಯ ಬಗ್ಗೆ ತಿಳುವಳಿಕೆ ನೀಡಿ ರಕ್ಷಣೆಗೆ ಪ್ರೇರೇಪಿಸುವದು.
_________________________________________
7. ಭಾರತದಲ್ಲಿ ಎಲೆ ಉದುರುವ ಅರಣ್ಯಗಳ ಲಕ್ಷಣ ಮತ್ತು ಹಂಚಿಕೆಯನ್ನು ತಿಳಿಸಿ.
• ವಾರ್ಷಿಕ ಸರಾಸರಿ 75 ರಿಂದ 250 ಸೆಂ.ಮೀ. ಮಳೆ ಬೀಳುವ ಕಡೆಗಳಲ್ಲಿ ಈ ಅರಣ್ಯಗಳು ಕಂಡು ಬರುತ್ತವೆ.
• ಈ ಕಾಡುಗಳಲ್ಲಿ ಮರಗಳು ವಿರಳವಾಗಿಯೂ, ಕಡಿಮೆ ಎತ್ತರವಾಗಿಯೂ ಬೆಳೆದಿರುತ್ತವೆ.
• ಬೇಸಿಗೆಯ ಆರಂಭದಲ್ಲಿ ಈ ಮರಗಳ ಎಲೆಗಳು ಉದುರುತ್ತವೆ.
• ಬೆಲೆ ಬಾಳುವ ತೇಗ, ಸಾಲ, ಶ್ರೀಗಂಧ ಮರಗಳು ಹೆಚ್ಚಾಗಿ ಕಂಡುಬರುತ್ತವೆ.
• ಇವು ಪಶ್ಚಿಮ ಘಟ್ಟದ ಪೂರ್ವದ ಇಳಿಜಾರು, ಜಮ್ಮು & ಕಾಶ್ಮೀರ, ಬಂಗಾಳ, ಛತ್ತೀಸಘಡ್,
• ಒರಿಸ್ಸಾ, ಬಿಹಾರ & ಝಾರ್ಖಂಡ್ಗಳಲ್ಲಿ ಕಂಡುಬರುತ್ತವೆ.
_________________________________________
8. ಭಾರತದಲ್ಲಿ ನಿತ್ಯಹರಿದ್ವರ್ಣ ಕಾಡುಗಳ ಲಕ್ಷಣ ಮತ್ತು ಹಂಚಿಕೆಯನ್ನು ತಿಳಿಸಿ.
• ಈ ಸಸ್ಯವರ್ಗವು ವರ್ಷದಲ್ಲಿ 250 ಸೇಂ.ಮೀ.ಗಿಂತ ಹೆಚ್ಚು ಮಳೆ ಬೀಳುವ ಮತ್ತು 25’ರಿಂದ
• 27’ಸೆ. ಉಷ್ಣಾಂಶವಿರುವ ಪ್ರದೇಶಗಳಲ್ಲಿ ಕಂಡುಬರುತ್ತವೆ.
• ಇಲ್ಲಿನ ಮರಗಳು 60 ಮೀಟರ ಎತ್ತರವಾಗಿ ಬೆಳೆದಿರುತ್ತವೆ.
• ಇಲ್ಲಿನ ಮುಖ್ಯ ಮರಗಳೆಂದರೆ ಎಬೋನಿ, ಮಹಾಗನಿ, ಕರಿಮರ, ಬಿದಿರು ಮತ್ತು ರಬ್ಬರ
• ಭಾರತದಲ್ಲಿ ಈ ಕಾಡುಗಳು ಪಶ್ಚಿಮ ಘಟ್ಟದ ಪಶ್ಚಿಮ ಭಾಗ, ಈಶಾನ್ಯ ಬೆಟ್ಟ ಗುಡ್ಡಗಳಪ್ರದೇಶ, ಅಂಡಮಾನ್ ಮತ್ತು ನಿಕೋಬಾರ ದ್ವೀಪಗಲ್ಲಿ ಕಂಡು ಬರುತ್ತವೆ.
_________________________________________
9. ಮಾನ್ಸೂನ್ ಕಾಡುಗಳು ಮತ್ತು ಮಾನ್ಗ್ರೋವ್ ಕಾಡುಗಳಲ್ಲಿ ಕಂಡುಬರುವ ವ್ಯತ್ಯಾಸಗಳೇನು?
ಮಾನ್ಸೂನ್ ಕಾಡುಗಳು 75 ರಿಂದ 250 ಸೆಂ.ಮೀ. ಮಳೆ
ಬೀಳುವ ಪ್ರದೇಶಗಳಲ್ಲಿ ಕಂಡುಬರುತ್ತವೆ. ಬೇಸಿಗೆ ಆರಂಭದಲ್ಲಿ
ಈ ಅರಣ್ಯಗಳ ಮರಗಳ ಎಲೆಗಳು ಉದುರುತ್ತವೆ. ಆದರೆ
ಮ್ಯಾನ್ಗ್ರೋವ್ ಅರಣ್ಯಗಳು ತೀರ ಪ್ರದೇಶಗಳ
ತಗ್ಗುವಲಯಗಳು ಸಮುದ್ರದ ಉಬ್ಬರದ ಕಾಲದಲ್ಲಿ ನೀರಿನಿಂದ
ಆವರಿಸಲ್ಪಡುತ್ತವೆ. ಈ ಕಾಡುಗಳು ನದಿಮುಖಜ ಮತ್ತು ನದಿ
ಅಳಿವೆಗಳ ತಗ್ಗು ಪ್ರದೇಶಗಳಲಿ ಕಂಡುಬರುತ್ತವೆ.
_________________________________________
10. ಸುಂದರಬನ್ಸ ಎಂದರೇನು?
ಗಂಗಾನದಿಯ ಮುಖಜಭೂಮಿಯಲ್ಲಿ ಸುಂದರಿ ಮರಗಳು ಅಧಿಕವಾಗಿರುವದರಿಂದ ಈ ಪ್ರದೇಶವನ್ನು ಸುಂದರಬನ್ಸ ಕಾಡುಗಳು ಎಂದು ಕರೆಯುತ್ತಾರೆ.
_________________________________________
11. ಅರಣ್ಯಗಳ ಪ್ರಾಮುಖ್ಯತೆಯನ್ನು ತಿಳಿಸಿ.
• ಕೈಗಾರಿಕೆಗಳಿಗೆ ಬೇಕಾದ ಕಚ್ಚಾವಸ್ತುಗಳನ್ನು, ಗಿಡಮೂಲಿಕೆಗಳು, ಪಶುಗಳಿಗೆ ಆಹಾರವನ್ನು ಒದಗಿಸುತ್ತವೆ.
• ಕಾಡುಗಳು ತೇವಾಂಶವನ್ನು ಪೂರೈಸಿ ಉμಂUಂ}Àವನ್ನು ಮಾರ್ಪಡಿಸುತ್ತವೆ.
• ತೇವಾಂಶವುಳ್ಳ ಮಾರುತಗಳನ್ನು ತಡೆದು ಮಳೆ ಬೀಳುವದಕ್ಕೆ ನೆರವಾಗುತ್ತವೆ.
• ಕಾಡುಗಳು ಮಣ್ಣಿನ ಸವಕಳಿಯನ್ನು ತಡೆಗಟ್ಟುತ್ತವೆ. ಹಾಗೂ ಫಲವತ್ತತೆಯನ್ನು ಹೆಚ್ಚಿಸುತ್ತವೆ.
• ಕಾಡುಗಳು ಅನೇಕ ಪ್ರಾಣಿ ಪಕ್ಷಿಗಳಿಗೆ ಆಶ್ರಯ ನೀಡಿವೆ.
• ಕಾಡುಗಳು ಪರಿಸರ ಸಮತೋಲನ ಕಾಯ್ದುಕೊಳ್ಳಲು ಸಹಕರಿಸುತ್ತವೆ.
• ವನ್ಯಧಾಮಗಳನ್ನೊಂದಿದ್ದು ಪ್ರವಾಸಿಗರನ್ನು ಆಕರ್ಷಿಸುತ್ತವೆ.
_________________________________________
ಸಂಗ್ರಹ ✍️ T.A.ಚಂದ್ರಶೇಖರ
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಪ್ರಮುಖ ಅಂಶಗಳು
KAR TET 2025
ಟಿ.ಈ.ಟಿ ಪೇಪರ್ 1 ಮತ್ತು ಪೇಪರ್ 2 syllabus Referance Books KAR TET Old Question Papers 2024 TET Question paper 1 2024 TET Key Answe...
ಪ್ರಮುಖ ಕಲಿಕಾಂಶಗಳು
-
16 Tenses in English Grammar (Formula and Examples) Verb Tenses are different forms of verbs describing something happened in the past, happ...
-
*📚SSLC ಸಮಾಜ ವಿಜ್ಞಾನ ಪಾಸಿಂಗ್ ಪ್ಯಾಕೇಜ್* *📚SSLC ಮಾಡೆಲ್ ಪ್ರಶ್ನೆಪತ್ರಿಕೆಗಳು* *📚SSLC ವಿಷಯವಾರು ನೋಟ್ಸ್* *📚SSLC ಬಹುನಿರೀಕ್ಷಿತ ಪ್ರಶ್ನೆಗಳು* *📚SSLC ಪ...
-
1. ಕನ್ನಡ 1st ಪೇಪರ್ 2. ಮನೋವಿಜ್ಞಾನ 1 3. English 4. ಮನೋವಿಜ್ಞಾನ 2 5. ಸಮಾಜ ವಿಜ್ಞಾನ 6. ಶಿಶು ಮನೋವಿಜ್ಞಾನ 7. ಸಮಾಜ ವಿಜ್ಞಾನ ಬೋಧನಾ ಶಸ್ತ್ರ 8. ಭೂಗೋಳ ಶಾಸ...
-
*ದಿನಾಂಕ 18-12-2020 ವಾರ ಗುರುವಾರ ಇಂದಿನ ಹೋಂವರ್ಕ್* *4 ನೇ ತರಗತಿ ಮಕ್ಕಳಿಗೆ ಪರಿಸರ ಅಧ್ಯಯನ ಹೋಂವರ್ಕ್* ++++++++++++++++++++++ *ಪಾಠ -25 ನಮ್ಮ ರಾಜ್ಯ...
-
1️⃣9️⃣ 1️⃣2️⃣ 2️⃣0️⃣2️⃣0️⃣ *ದಿನಾಂಕ 19-12-2020 ವಾರ-ಶನಿವಾರ ಇಂದಿನ ಹೋಂವರ್ಕ್* ======================= *4 ನೇ ತರಗತಿ ಮಕ್ಕಳಿಗೆ ಪರಿಸರ ಅಧ್ಯಯನ ಹೋಂವರ...
-
ಬಿ. ಆರ್. ಅಂಬೇಡ್ಕರ್ ಸಮಾಜ ಸುಧಾರಕ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ( ಏಪ್ರಿಲ್ ೧೪ , ೧೮೯೧ - ಡಿಸೆಂಬರ್ ೬ , ೧೯೫೬ ) - ಭೀಮರಾವ್ ರಾಮ್ಜೀ ಅಂಬೇಡ್...
-
ವಚನ ಎಂದರೇನು? ವಿಧಗಳು ಯಾವುವು? ವಚನಗಳು ಸಾಹಿತ್ಯದ ದೃಷ್ಟಿಯಲ್ಲಿ ವಚನ ಎಂದರೆ – “ಪರಿಶುದ್ಧ / ನೀತಿಯುಕ್ತ ಮಾತು ಎಂದರ್ಥ .ಆದರೆ ವ್ಯಾಕರಣದ ದೃಷ್ಟಿಯಲ್ಲಿ...
-
* ಇಂದಿನ ಹೋಮ ವರ್ಕ್ ದಿನಾಂಕ 18-01-2021* *ವಾರ ಸೋಮವಾರ* *1 ನೇ ವರ್ಗದ ಗಣಿತ ಹೋಮ ವರ್ಕ್* *೨೧ ರಿಂದ ೫೦ ವರೆಗೆ ಕನ್ನಡ ಅಂಕಿಗಳನ್ನು ಪದ ರೂಪದಲ್ಲಿ ಬರೆಯಿರಿ* *...
-
ಶೈಕ್ಷಣಿಕ ಸಂಪನ್ಮೂಲಗಳು 9.4th class year plan 1.2020-21ನೇ ಸಾಲಿನ ಶಾಲಾ ವಾರ್ಷಿಕ ಕ್ರಿಯಾಯೋಜನೆ 2.2020-21ನೇ ಸಾಲಿನ ಶೈಕ್ಷಣಿಕ ಯೋಜನೆ (SAP) 4.2020-21 ನೇ ಸಾ...
-
Karnataka 5th 6th 7th 8th 9th Model Paper 2021 Summative (SA), Formative (FA) Kannada Hindi English KAR 5th 6th 7th 8th 9th Model Paper Summ...