ಶಿಕ್ಷಣವೇ ಶಕ್ತಿ

Friday 23 April 2021

ಸಾಮಾನ್ಯ ಜ್ಞಾನ 100 ಪ್ರಶ್ನೋತ್ತರಗಳು

100 ಸಾಮಾನ್ಯ ಜ್ಞಾನ ಪ್ರಶ್ನೆಗಳು

➖➖➖➖➖➖➖➖➖➖➖➖➖➖➖

1) ಕರ್ನಾಟಕದ ಏಕೈಕ ಪ್ರಧಾನ ಬಂದರು ಯಾವುದು? 
* ನವ ಮಂಗಳೂರು.

2) ಜಗತ್ತಿನ ಅತ್ಯಂತ ಚಿಕ್ಕ ಹಾಗೂ ದ್ವೀಪ ಖಂಡ ಯಾವುದು? 
* ಆಸ್ಟ್ರೇಲಿಯಾ.

3) 1952 ರಲ್ಲಿ ಪ್ರಾರಂಭಗೊಂಡು 1955 ರಲ್ಲಿ ಕಾರ್ಯಾರಂಭಗೊಂಡ ಬಂದರು ಯಾವುದು? 
* ಕಾಂಡ್ಲಾ ಬಂದರು. (ಗುಜರಾತ್).

4) ಆಸ್ಟ್ರೇಲಿಯಾ ಖಂಡದಲ್ಲಿರುವ ಒಟ್ಟು ರಾಷ್ಟ್ರಗಳ ಸಂಖ್ಯೆ ಎಷ್ಟು? 
* 14.

5) ಯಾವ ಬಂದರನ್ನು ಜವಾಹರ್ ಲಾಲ್ ನೆಹರು ಬಂದರು ಎನ್ನುವರು? 
* ನವಾಶೇವಾ ಬಂದರು.

6) ಕರ್ನಾಟಕದ ಹೆಬ್ಬಾಗಿಲು ಎಂದು ಯಾವ ಬಂದರನ್ನು ಕರೆಯುತ್ತಾರೆ? 
* ನವ ಮಂಗಳೂರು.

7) ವಿಸ್ತೀರ್ಣದಲ್ಲಿ ಅತಿ ಚಿಕ್ಕ ರಾಜ್ಯ ಯಾವುದು? 
* ಗೋವಾ.

8) ಗ್ರೇಟ್ ಬ್ಯಾರಿಯರ್ ರೀಫ್ ಯಾವ ಖಂಡದಲ್ಲಿದೆ? 
* ಆಸ್ಟ್ರೇಲಿಯಾ.

9) ಭಾರತ ಮತ್ತು ಅಫ್ಘಾನಿಸ್ಥಾನಕ್ಕೆ ಸಂಬಂಧಿಸಿದ ಗಡಿರೇಖೆ ಯಾವುದು? 
* ಡ್ಯೂರಾಂಡ್.

10) ಜನಸಂಖ್ಯೆಯಲ್ಲಿ ಅತಿ ಚಿಕ್ಕ ರಾಜ್ಯ ಯಾವುದು? 
* ಸಿಕ್ಕಿಂ.

11) ಮೌಂಟ್ ಎವರೆಸ್ಟ್ ಏರಿದ ಮೊಟ್ಟ ಮೊದಲ ಭಾರತೀಯ ಮಹಿಳೆ ಯಾರು? 
* ಬಚೇಂದ್ರಿಪಾಲ್.

12) ಯಾವ ಖಂಡ ಆರ್ಟಿಸಿಯನ್ ಬಾವಿಗಳಿಗೆ ಪ್ರಸಿದ್ಧಿಯಾಗಿದೆ? 
* ಆಸ್ಟ್ರೇಲಿಯಾ.

13) ಆಸ್ಟ್ರೇಲಿಯಾ ಖಂಡದ ಅತಿದೊಡ್ಡ ರಾಷ್ಟ್ರ ಯಾವುದು? 
* ಆಸ್ಟ್ರೇಲಿಯಾ.

14) ಮೌಂಟ್ ಎವರೆಸ್ಟ್ ನ್ನು ನೇಪಾಳದಲ್ಲಿ ----- ಎಂದು ಕರೆಯುತ್ತಾರೆ? 
* ಸಾಗರಮಾತಾ.

15) ಕೆ2 ಯಾವ ಶ್ರೇಣಿಯಲ್ಲಿದೆ? 
* ಕಾರಾಕೋರಂ.

16) ಕಾಂಚನಜುಂಗಾ ಯಾವ ರಾಜ್ಯದಲ್ಲಿದೆ? 
* ಸಿಕ್ಕಿಂ.

17) ಕೊಲ್ಕತ್ತಾ ಬಂದರು ಯಾವ ನದಿ ದಂಡೆಯಲ್ಲಿ ಸ್ಥಾಪನೆಯಾಗಿದೆ? 
* ಹೂಗ್ಲಿ.

18) ಊಲಾರ್ ಸರೋವರ ಯಾವ ರಾಜ್ಯದಲ್ಲಿದೆ? 
* ಜಮ್ಮು ಮತ್ತು ಕಾಶ್ಮೀರ.

19) ದಾಲ್ ಸರೋವರ ಯಾವ ರಾಜ್ಯದಲ್ಲಿದೆ? 
* ಜಮ್ಮು ಮತ್ತು ಕಾಶ್ಮೀರ.

20) ಕಾಮರಾಜ್ ಬಂದರಿನ ಇನ್ನೊಂದು ಹೆಸರೇನು? 
* ಎನ್ನೋರ್ ಬಂದರು.

21) ಪ್ರಪಂಚದ ಮೂರನೆಯ ಎತ್ತರವಾದ ಶಿಖರ ಯಾವುದು? 
* ಕಾಂಚನಜುಂಗಾ.

22) ಭಾರತದ ಅತ್ಯಂತ ಎತ್ತರದ ಶಿಖರ ಯಾವುದು? 
* ಕೆ2.

23) ಮೌಂಟ್ ಎವರೆಸ್ಟ್ ಏರಿದ ಜಗತ್ತಿನ ಅತ್ಯಂತ ಕಿರಿಯ ಬಾಲಕ ಯಾರು? 
* ಜೋರ್ಡಾನ್ ರೋಮಿರೋ.

24) ಪಾಕ್ ಜಲಸಂಧಿ ಯಾವ ಎರಡು ರಾಷ್ಟ್ರಗಳಿಗೆ ಸಂಬಂಧಿಸಿದೆ? 
* ಭಾರತ ಮತ್ತು ಶ್ರೀಲಂಕಾ.

25) ವಿಸ್ತಿರ್ಣದಲ್ಲಿ ಅತ್ಯಂತ ದೊಡ್ಡ ರಾಜ್ಯ ಯಾವುದು? 
* ರಾಜಸ್ಥಾನ.

26) ಜನಸಂಖ್ಯೆಯಲ್ಲಿ ಅತ್ಯಂತ ದೊಡ್ಡ ರಾಜ್ಯ ಯಾವುದು? 
* ಉತ್ತರಪ್ರದೇಶ.

27) ಮ್ಯಾಕ್ ಮೋಹನ್ ರೇಖೆ ಯಾವ ರಾಷ್ಟ್ರಗಳಿಗೆ ಸಂಬಂಧಿಸಿದೆ? 
* ಭಾರತ ಮತ್ತು ಚೀನಾ.

28) 12 ನಾಟಿಕಲ್ ಎಂದರೆ ----. 
* 22.2 ಕಿ.ಮೀ.

29) ತಮಿಳುನಾಡಿನ ಚಿದಂಬರ ಜಿಲ್ಲೆಯಲ್ಲಿರುವ ಬಂದರು ಯಾವುದು? 
* ಟುಟಿಕೋರಿನ್.

30) ದೇಶದ ಅತ್ಯಂತ ಪುರಾತನ ಬಂದರುಗಳಲ್ಲಿ ಎರಡನೆಯದು ಯಾವುದು? 
* ಚೆನ್ನೈ ಬಂದರು.

31) ಭಾರತದ 13 ನೆಯ ಬಂದರು ಯಾವುದು? 
* ಎನ್ನೋರ್ ಬಂದರು.

32) ಲೋಕ್ಟಕ್ ಸರೋವರ ಯಾವ ರಾಜ್ಯದಲ್ಲಿದೆ? 
* ಮಣಿಪುರ.

33) ಭಾರತದ ಅತ್ಯಂತ ದೊಡ್ಡ ಸಿಹಿ ಹಾಗೂ ಶುದ್ಧ ನೀರಿನ ಸರೋವರ ಯಾವುದು? 
* ಊಲಾರ್ ಸರೋವರ.

34) ಖಾಸಿ, ಗಾರೋ, ಜೈಂತಿಯಾ ಬೆಟ್ಟಗಳು ಯಾವ ರಾಜ್ಯದಲ್ಲಿ ಕಂಡು ಬರುತ್ತವೆ? 
* ಮೇಘಾಲಯ.

35) ಪಟಕಾಯಿಬಮ್ ಬೆಟ್ಟ ಕಂಡು ಬರುವುದು ಯಾವ ರಾಜ್ಯದಲ್ಲಿ? 
* ಅರುಣಾಚಲಪ್ರದೇಶ.

36) ಚಳಿಗಾಲದಲ್ಲಿ ಹೆಪ್ಪುಗಟ್ಟುವ ಸರೋವರ ಯಾವುದು? 
* ದಾಲ್ ಸರೋವರ.

37) ದೇಶದ ಮೊದಲ ಖಾಸಗಿ ಬಂದರು ಯಾವುದು? 
* ಎನ್ನೋರ್ ಬಂದರು.

38) ಪಾರಾದೀಪ್ ಬಂದರು ಯಾವ ರಾಜ್ಯದಲ್ಲಿದೆ? 
* ಒಡಿಶಾ.

39) ಕೋಲ್ಕತ್ತಾ ಬಂದರಿನ ಉಪಬಂದರು ಹಾಲ್ಡಿಯಾ ಸ್ಥಾಪನೆಯಾದದ್ದು ಯಾವಾಗ? 
* 1978 ರಲ್ಲಿ.

40) ರಾಡ್ ಕ್ಲಿಪ್ ರೇಖೆಯನ್ನು ಗುರುತಿಸಿದವರು ಯಾರು? 
* ಸರ್ ಸಿರಿಯಲ್ ರಾಡ್ ಕ್ಲಿಪ್.

41) ಮೌಂಟ್ ಎವರೆಸ್ಟ್ ನ ಎತ್ತರವೆಷ್ಟು? 
* 8848 ಮೀ.

42) ಭಾರತದ ದೊಡ್ಡ ಪ್ರವಾಸಿಗರ ಆಕರ್ಷಣೀಯ ಸರೋವರ ಯಾವುದು? 
* ದಾಲ್ ಸರೋವರ.

43) ಮಿಜೋ ಬೆಟ್ಟಗಳು ಯಾವ ರಾಜ್ಯದಲ್ಲಿ ಕಂಡು ಬರುತ್ತವೆ? 
* ಮಿಜೋರಾಂ.

44) ಡ್ಯೂರಾಂಡ್ ರೇಖೆಯನ್ನು ಗುರುತಿಸಿದವರು ಯಾರು? 
* ಮಾರ್ಟಿಮರ್ ಡ್ಯೂರಾಂಡ್.

45) ಮಿಕಿರ್ ಬೆಟ್ಟಗಳು ಕಂಡು ಬರುವ ರಾಜ್ಯ ಯಾವುದು? 
* ಅಸ್ಸಾಂ.

46) ಭಾರತದ ಉತ್ತರದ ಅಂಚನ್ನು ಜಮ್ಮು ಮತ್ತು ಕಾಶ್ಮೀರದ ----- ಎಂದು ಗುರುತಿಸವಾಗಿದೆ? 
* ಇಂದಿರಾ ಕೋಲ್.

47) ಆಸ್ಟ್ರೇಲಿಯಾ ಖಂಡದ ಅತಿ ಚಿಕ್ಕ ರಾಷ್ಟ್ರ ಯಾವುದು? 
* ನೌರು.

48) ಚಿಲ್ಕ್ ಸರೋವರ ಯಾವ ರಾಜ್ಯದಲ್ಲಿದೆ? 
* ಒರಿಸ್ಸಾ.

49) ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಎಲ್ಲಿದೆ? ,
* ಮೈಸೂರು/ಕೊಡಗು.

50) ರುದ್ರ ಸಾಗರ ಸರೋವರ ಎಲ್ಲಿದೆ? 
* ತ್ರೀಪುರ.

51) ವಿಶ್ವ ಹವಾಮಾನ ದಿನವನ್ನು ಯಾವಾಗ ಆಚರಿಸಲಾಗುತ್ತದೆ? 
* ಮಾರ್ಚ್ 23

53)ಹೈದರಾಲಿ ಯ ಬಿರುದು - - - ಫತೆ ಹೈದರ್ ಬಹದ್ದೂರ್.

54)ಒಂದನೇ ಆಂಗ್ಲೋ ಮೈಸೂರು ಯುದ್ಧh  ಯಾವ ಒಪ್ಪಂದದೊಂದಿಗೆ ಅಂತ್ಯಗೊಂಡಿತು? - - - ಮದ್ರಾಸ್ ಒಪ್ಪಂದ. 1769.

55)2 ನೇ ಆಂಗ್ಲೋ ಮೈಸೂರು ಯುದ್ಧದ ಸಮಯದಲ್ಲಿದ್ದ ಬ್ರಿಟಿಷ್ ಗವರ್ನರ್ ಜನರಲ್ - - - ವಾರನ್ ಹೇಸ್ಟಿಂಗ್ಸ್.

56)  3ನೇ ಆಂಗ್ಲೋ ಮೈಸೂರು ಯುದ್ಧದ ಸಮಯದಲ್ಲಿ ಇದ್ದ ಬ್ರಿಟಿಷ್ ಗವರ್ನರ್ ಜನರಲ್ - - - ಕಾರ್ನವಾಲೀಸ್.

57) 4ನೇ ಆಂಗ್ಲೋ ಮೈಸೂರು ಯುದ್ಧದ ಸಮಯದಲ್ಲಿ ಇದ್ದ ಬ್ರಿಟಿಷ್ ಗವರ್ನರ್ ಜನರಲ್ - - - - -ಲಾರ್ಡ್ ವೆಲ್ಲೆಸ್ಲಿ.

58) ಸಹಾಯಕ ಸೈನ್ಯ ಪದ್ಧತಿಯನ್ನು ಜಾರಿಗೆ ತಂದವರು - - - - ಲಾರ್ಡ್ ವೆಲ್ಲೆಸ್ಲಿ.

59) ಸಹಾಯಕ ಸೈನ್ಯ ಪದ್ಧತಿಗೆ ಸೇರಿದ ಮೊದಲ ದೇಶೀಯ ರಾಜ - - - ಹೈದರಾಬಾದ್ ನಿಜಾಮ.

60)ಅಭಿನವ ಕಾಳಿದಾಸ - - - ಬಸಪ್ಪ ಶಾಸ್ತ್ರಿ.

61) ಮೈಸೂರಿನ ಪ್ರಥಮ ಬ್ರಿಟಿಷ್ ರೆಸಿಡೆಂಟ್ - - - ಸರ್ ಬ್ಯಾರಿಕ್ಲೋಸ್.

62)ಮೈಸೂರು ಸಂಸ್ಥಾನದಲ್ಲಿ ಕಮಿಷನರ್ ಆಳ್ವಿಕೆ ಪ್ರಾರಂಭವಾಗಿದ್ದು- - - - 1831.

63)ರಾಜಧಾನಿಯನ್ನು ಮೈಸೂರಿನಿಂದ ಬೆಂಗಳೂರಿಗೆ ವರ್ಗಾಯಿಸಿದವರು - - - - ಮಾರ್ಕ ಕಬ್ಬನ್. 

64)ಅಠಾರ ಕಛೇರಿಯನ್ನು ರದ್ದು ಮಾಡಿದವರು - - - ಮಾರ್ಕ ಕಬ್ಬನ್. 

65)ಮೈಸೂರಿನಲ್ಲಿ ಕಮಿಷನರ್ ಆಳ್ವಿಕೆ ಆರಂಭಿಸಿದ ಗವರ್ನರ್ ಜನರಲ್ - - - - ಲಾರ್ಡ್ ವಿಲಿಯಂ ಬೆಂಟಿಂಕ್. 

66)ಮೈಸೂರು ಪ್ರಜಾಪ್ರತಿನಿಧಿ ಸಭೆಯನ್ನು ಸ್ಥಾಪಿಸಿದವರು - - - ದಿವಾನ್ ರಂಗಾಚಾರ್ಲು. 

67)ಮೈಸೂರು ಸಿವಿಲ್ ಸರ್ವಿಸಸ್ ಪರೀಕ್ಷೆ ಆರಂಭಿಸಿದ ದಿವಾನ್ - - - - ಕೆ.ಶೇಷಾದ್ರಿ ಅಯ್ಯರ್. 

68)ಜೀವವಿಮಾ ಯೋಜನೆ ಜಾರಿಗೆ ತಂದ ದಿವಾನ್ - - - ಕೆ.ಶೇಷಾದ್ರಿ ಅಯ್ಯರ್. 

69)ಭಾರತದಲ್ಲಿ ಮೊದಲು ವಿದ್ಯುತ್ ಸೌಲಭ್ಯ ಪಡೆದ ನಗರ - - - ಬೆಂಗಳೂರು. 

70) ಒಕ್ಕಲಿಗರ ಸಂಘಘ ಸ್ಥಾಪನೆಗೆ ಶ್ರಮಿಸಿದ ದಿವಾನರು- - - - ಮಾಧವರಾವ್. 

71)ಮಿರ್ಜಾ ಇಸ್ಮಾಯಿಲ್ ಅವರ ಬಿರುದು - - - - ಅಮೀನ್ - ಉಲ್ - ಮುಲ್ಕ್. 

72)ರಾಜರ್ಷಿ ಎಂಬ  ಬಿರುದು ಪಡೆದ ಮೈಸೂರಿನ ಒಡೆಯರ್ - - ನಾಲ್ವಡಿ ಕೃಷ್ಣರಾಜ ಒಡೆಯರ್. 

73)ಮೈಸೂರು ಸಂಸ್ಥಾನದ ಕೊನೆಯ ದಿವಾನ್ - - - ರಾಮಸ್ವಾಮಿ ಮೊದಲಿಯಾರ್. 

74)ಮೈಸೂರಿನಲ್ಲಿ ಹಿಂದುಳಿದವರಿಗೆ ಮೀಸಲಾತಿ ವರದಿಯನ್ನು ಮೊದಲ ಬಾರಿಗೆ ನೀಡಿದ ಸಮಿತಿ - - - ಜಸ್ಟೀಸ್ ಲೆಸ್ಲಿ ಮಿಲ್ಲರ್ ಕಮಿಟಿ. 

75)ಸ್ವದೇಶಿ ಚಳುವಳಿಯ ನಾಯಕರು - - ಬಿ.ಜಿ.ತಿಲಕ್. 

76)ಕರ್ನಾಟಕದಲ್ಲಿ ಮ್ಯಾಜಿನಿ ಕ್ಲಬ್ ಸ್ಥಾಪಿಸಿದವರು - - - ಹನುಮಂತ ರಾವ್ ದೇಶ್ ಪಾಂಡೆ. 

77)ಕರ್ನಾಟಕ ಸಭಾ ಸ್ಥಾಪನೆಯಾದದ್ದು - - - 1916. 

78)ಮೊದಲ ಬಾರಿಗೆ ಗಾಂಧೀಜಿಯವರು ಕರ್ನಾಟಕ ಕ್ಕೆ ಭೇಟಿ ನೀಡಿದ್ದು - - - 1915. 

79)ಕರ್ನಾಟಕ ಸಭಾದ ಸ್ಥಾಪಕರು - - - ಆಲೂರು ವೆಂಕಟರಾವ್. 

80)ಹಿಂದುಸ್ತಾನ್ ಸೇವಾದಳದ ಸ್ಥಾಪನೆ - - - - ಹುಬ್ಬಳ್ಳಿಯಲ್ಲಿ. ..ಎನ್.ಎಸ್. ಹರ್ಡೀಕರ್. 

81)ಕರ್ನಾಟಕದ ಗಾಂಧೀ - - - ಹರ್ಡೀಕರ್ ಮಂಜಪ್ಪ. 

82) ಕರ್ನಾಟಕ ಕೇಸರಿ - - - - ಗಂಗಾಧರ ರಾವ್ ದೇಶ್ ಪಾಂಡೆ. 

83)ಗಂಗಾಧರ ರಾವ್ ದೇಶ್ ಪಾಂಡೆ ಯವರ ಬಿರುದು - - - ಕರ್ನಾಟಕ ಸಿಂಹ. 

84)ಬೆಂಗಳೂರಿನ ಚರಕ ಸಂಘದ ಸ್ಥಾಪಕರು - - - ಜಿ.ದೇಶ್ ಪಾಂಡೆ. 

85)ಹೋಂ ರೂಲ್ ಚಳುವಳಿ ಪ್ರಾರಂಭ ವಾದದ್ದು-----1916. 

86)1924 ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನ ನಡೆದ ಸ್ಥಳ - - - - ಬೆಳಗಾವಿ. 

87)ಪ್ರಥಮ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು - - - ಗಂಗಾಧರ ರಾವ್ ದೇಶ್ ಪಾಂಡೆ. 

88)ಗಾಂಧೀ ಜೀ ಅಸಹಕಾರ ಚಚಳುವಳಿಯನ್ನು ಆರಂಭಿಸಿದ್ದು.- - - 1920 

89)ಕರ್ನಾಟಕ ಉಪ್ಪಿನ ಸತ್ಯಾಗ್ರಹದ ನಾಯಕರು.- - - ಎಂ.ಪಿ.ನಾಡಕರ್ಣಿ.- ಮೈಲಾರ ಮಹದೇವಪ್ಪ. 

90)ಕರ್ನಾಟಕದಲ್ಲಿ ಉಪ್ಪಿನ ಸತ್ಯಾಗ್ರಹ ನಡೆದ ಸ್ಥಳ - - - ಅಂಕೋಲ. 

91)ಕರ್ನಾಟಕದ ಬಾರ್ಡೋಲಿ - - - ಅಂಕೋಲ. 

92)ಶಿವಪುರ ಕಾಂಗ್ರೆಸ್ಸಿನ ಅಧ್ಯಕ್ಷರು - - - ಟಿ.ಸಿದ್ದಲಿಂಗಯ್ಯ. 

93)ಕರ್ನಾಟಕ ಧ್ವಜ ಸತ್ಯಾಗ್ರಹ ಮೊದಲು ನಡೆದದ್ದು - - - ಶಿವಪುರ. 

94)ಮೈಸೂರಿನ ಪ್ರಥಮ ಕಾಂಗ್ರೆಸ್ ಸಭೆ ನಡೆದದ್ದು - - 1938 - ಶಿವಪುರ ಕಾಂಗ್ರೆಸ್. 

95)ಕರ್ನಾಟಕದ ಜಲಿಯನ್ ವಾಲಾಬಾಗ್ - ,- - ವಿಧುರಾಶ್ವತ್ಥ. 

96)ಕರ್ನಾಟಕದಲ್ಲಿ ಸ್ವಾತಂತ್ರ್ಯ ಘೋಷಿಸಿಕೊಂಡ  
ಪ್ರಥಮ ಹಳ್ಳಿ - - - - ಈಸೂರು. 

97)ಅರಮನೆ ಸತ್ಯಾಗ್ರಹ ನಡೆದ ವರ್ಷ ಮತ್ತು  
ಆಗಿನ ದಿವಾನ್ - - - - 1947. .ರಾಮಸ್ವಾಮಿ ಮೊದಲಿಯಾರ್. 

98)ಅರಮನೆ ಸತ್ಯಾಗ್ರಹದ ನೇತಾರ - - - ಕೆ.ಸಿ.ರೆಡ್ಡಿ. 

99)ಮೈಸೂರು ರಾಜ್ಯದ ಪ್ರಥಮ  
ಮುಖ್ಯಮಂತ್ರಿ - - - ಕೆ.ಸಿ.ರೆಡ್ಡಿ. 

100)ಕರ್ನಾಟಕ ವಿಧ್ಯಾವರ್ಧಕ ಸಂಘ  
ಹೊರಡಿಸುತ್ತಿದ್ದ ಮಾಸ ಪತ್ರಿಕೆ - - - ಸುವಾಸನೆ.

__________________________________________

ಸಂಗ್ರಹ ✍️T. A. ಚಂದ್ರಶೇಖರ

ಪ್ರಮುಖ ಅಂಶಗಳು

ಮೊರಾರ್ಜಿ ಪ್ರವೇಶ ಪರೀಕ್ಷೆ 2023-24 ನೇ ಸಾಲಿಗೆ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ / ಅಟಲ್‌ ಬಿಹಾರಿ ವಾಜಪೇಯಿ / ಡಾ.ಬಿ.ಆರ್.‌ ಅಂಬೇಡ್ಕರ್‌ ...

ಪ್ರಮುಖ ಕಲಿಕಾಂಶಗಳು