*📚ನದಿ ದಡದಲ್ಲಿ ಇರುವ ಪ್ರಮುಖ ನಗರಗಳ ಪಟ್ಟಿ*
*📚ಸ್ವಾತಂತ್ರ್ಯ ಚಳವಳಿಗೆ ಸಂಬಂಧಿಸಿದ ಚಳುವಳಿಗಳು ಮತ್ತು ವರ್ಷ*
ಟೆಲಿಗ್ರಾಂ ಗ್ರೂಪ್
*📚ನದಿ ದಡದಲ್ಲಿ ಇರುವ ಪ್ರಮುಖ ನಗರಗಳ ಪಟ್ಟಿ*
*📚ಸ್ವಾತಂತ್ರ್ಯ ಚಳವಳಿಗೆ ಸಂಬಂಧಿಸಿದ ಚಳುವಳಿಗಳು ಮತ್ತು ವರ್ಷ*
ಟೆಲಿಗ್ರಾಂ ಗ್ರೂಪ್
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಸಮಾಜ ವಿಜ್ಞಾನ ಭಾಗ-1 Sl.No Chapters View PDF Download PDF ಇತಿಹಾಸ 1 ಭಾರತಕ್ಕೆ ಯುರೋಪಿಯನ್ನರ ಆಗಮನ View Download Now 2 ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ V...