ಶಿಕ್ಷಣವೇ ಶಕ್ತಿ
Monday, 27 November 2023

🌳 ಕರ್ನಾಟಕವನ್ನಾಳಿದ ಪ್ರಮುಖ ರಾಜಮನೆತನಗಳು: 🌳
● ೧) *ಮೌರ್ಯರು*:
* ರಾಜ್ಯದ ನಾನಾ ಭಾಗಗಳಲ್ಲಿ ದೊರೆತಿರುವ ಶಾಸನಗಳು ಕನ್ನಡನಾಡು ಉತ್ತರದ ಮೌರ್ಯರ ಆಡಳಿತಕ್ಕೆ ಕ್ರಿ.ಪೂ. 3ನೇ ಶತಮಾನದಲ್ಲಿ ಒಳಪಟ್ಟಿತ್ತು ಎಂದು ನಾರುತ್ತವೆ. ಮೌರ್ಯರ ಹೆಸರಾಂತ ದೊರೆ ಅಶೋಕ (ಕ್ರಿ.ಪೂ. 273-233) ನ ಶಾಸನಗಳು ರಾಜ್ಯದ
11 ಸ್ಥಳಗಳಲ್ಲಿ ಕಂಡು ಬಂದಿವೆ.
* ಚಂದ್ರಗುಪ್ತ ಮೌರ್ಯನು ತನ್ನ ಗುರು ಭದ್ರಬಾಹುವಿನೊಡನೆ ಕರ್ನಾಟಕದ ಶ್ರವಣ ಬೆಳಗೊಳದಲ್ಲಿ ಬಂದು ನೆಲೆಸಿದ್ದನು.
* ಅಶೋಕನ ಕರ್ನಾಟಕದ ಪ್ರಾಂತ್ಯಗಳ ರಾಜಧಾನಿಗಳು : ಸುವರ್ಣಗಿರಿ, ಇಸಿಲ, ತೊಸಿಲ, ಸಂಪ.
* ಕರ್ನಾಟಕದಲ್ಲಿ ಅಶೋಕನ ಶಾಸನಗಳು ದೊರೆತ ಸ್ಥಳಗಳು : ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಅ.ಸಿದ್ದಾಪುರ, ಜಿ. ರಾಮೇಶ್ವರ.
* ರಾಯಚೂರು ಜಿಲ್ಲೆಯ ಗವಿಮಠ, ಮಸ್ಕಿ, ಪಾಲ್ಕಿಗುಂಡು, ಕೊಪ್ಪಳ.
* ಗುಲ್ಬರ್ಗಾ ಜಿಲ್ಲೆಯ ಸನ್ನತಿ
* ಬಳ್ಳಾರಿ ಜಿಲ್ಲೆಯ ನಿಟ್ಟೂರು, ಉದಯಗೊಳ್ಳಂ
● ೨) ಶಾತವಾಹನರು (ಕ್ರಿ.ಪೂ. 238 - ಕ್ರಿ.ಶ 225):*
* ಮೌರ್ಯರ ಸಾಮಂತರಾಗಿದ್ದ ಇವರು, ಮೌರ್ಯರ ನಂತರ ಸ್ವತಂತ್ರರಾಗಿ, ಕ್ರಿ.ಪೂ. 225 ರವರೆಗೆ ಆಳ್ವಿಕೆ ನಡೆಸಿದರು.
* ಇವರ ರಾಜಧಾನಿ : ಪೈತಾನ್ ಅಥವಾ ಪ್ರತಿಷ್ಠಾನ.
* ಇವರ ಲಾಂಛನ: ವರುಣ.
* ಇವರೇ ಕ್ರಿ.ಶ 78ರಲ್ಲಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದವರು.
* ಶಾತವಾಹನರ ಮೂಲ ಪುರುಷ : ಸಿಮುಖ.
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ಗೌತಮಿಪುತ್ರ ಶಾತಕರ್ಣಿ * ಶಾತವಾಹನರನ್ನು ' ಶಾತಕರ್ಣಿಗಳೆಂದು ಕರೆಯುತ್ತಾರೆ.
● *೩) ಬನವಾಸಿಯ ಕದಂಬರು (ಕ್ರಿ.ಶ 345 - 540):*
* ಈ ಸಂತತಿಯ ಸ್ಥಾಪಕ : ಮಯೂರವರ್ಮ (ಮಯೂರಶರ್ಮ) (345-360) * ಕದಂಬರ ರಾಜಧಾನಿ : ಬನವಾಸಿ (ಉ.ಕನ್ನಡ ಜಿಲ್ಲೆಯಲ್ಲಿದೆ)
* ಬನವಾಸಿಗೆ ವನವಾಸಿ, ವೈಜಯಂತಿ, ಬೈಜಾಂಟಾಯಿನ್ ಎಂಬ ಹೆಸರುಗಳಿದ್ದವು.
* ಇವರ ಲಾಂಛನ : ಸಿಂಹ.
* ಕದಂಬರಲ್ಲಿ ಹಾನಗಲ್, ಚಂದಾವರ, ಗೋವೇ ಕದಂಬರೆಂದು ಮೂರು ಶಾಖೆಗಳಿದ್ದವು.
* ಕದಂಬರ ಮೂಲದ ಬಗ್ಗೆ 'ಶಾಂತಿವರ್ಮನ ತಾಳಗುಂದ ಶಾಸನ' ತಿಳಿಸುತ್ತದೆ.
* ಕನ್ನಡದ ಪ್ರಪ್ರಥಮ ಶಾಸನ - ಕಾಕುತ್ಸವರ್ಮನ ಹಮ್ಮಿಡಿ ಶಾಸನ.
● ೪) ತಲಕಾಡಿನ ಗಂಗರು (ಕ್ರಿ.ಶ 350- 999):*
* ದಡಿಗ ಮತ್ತು ಮಾದವರು ಗಂಗ ವಂಶದ ಸ್ಥಾಪಕರು.
* ಈ ಸಂತತಿಯ ಮೊದಲ ದೊರೆ : ದಡಿಗ (ಕ್ರಿ.ಶ. 350 -400)
* ಇವರ ಮೊದಲ ರಾಜಧಾನಿ : ಕೋಲಾರ ಬಳಿಯ ಕುವಲಾಲ.
* ಇವರ ಎರಡನೆಯ ರಾಜಧಾನಿ : ತಲಕಾಡು
* ತಲಕಾಡಿನ ಮತ್ತೊಂದು ಹೆಸರು : ತಲವನಪುರ.
* ಇವರ ಮೂರನೇ ರಾಜಧಾನಿ : ಚನ್ನಪಟ್ಟಣ ಬಳಿಯ ಮಾಕುಂದ
* ಇವರ ಲಾಂಛನ : ಆನೆ(ಮದಗಜ)
* ಈ ಸಂತತಿಯ ಅತ್ಯಂತ ಪ್ರಸಿದ್ದ ದೊರೆ : ದುರ್ವಿನೀತ (540-600)
*ಶ್ರವಣಬೆಳಗೊಳದಲ್ಲಿ ಬಾಹುಬಲಿ ವಿಗ್ರಹವನ್ನು ಕೆತ್ತಿಸಿದ ಚಾವುಂಡರಾಯ ಗಂಗರ ಆಸ್ಥಾನದಲ್ಲಿ ಮಂತ್ರಿ ಹಾಗೂ ದಂಡನಾಯಕನಾಗಿದ್ದನು.*
* ಚಾವುಂಡರಾಯನು 4ನೇ ರಾಚಮಲ್ಲನ ಪ್ರಧಾನಮಂತ್ರಿಯಾಗಿದ್ದನು.
● ೫) ಬಾದಾಮಿಯ ಚಾಲುಕ್ಯರು (ಕ್ರಿ.ಶ 500- 757):*
* ಈ ಸಂತತಿಯ ಸ್ಥಾಪಕ : ಜಯಸಿಂಹ
* ಇವರ ರಾಜಧಾನಿ : ಬಾದಾಮಿ ಅಥವಾ ವಾತಾಪಿ (ಬಿಜಾಪುರ ಜಿಲ್ಲೆಯಲ್ಲಿದೆ)
* ಈ ಸಂತತಿಯ ಅತ್ಯಂತ ಪ್ರಸಿದ್ದ ದೊರೆ : ಇಮ್ಮಡಿ ಪುಲಕೇಶಿ (609-642)
* ಇವರ ರಾಜ ಲಾಂಛನ : ವರಹ.
* ಇಮ್ಮಡಿ ಪುಲಕೇಶಿಯ ಆಸ್ಥಾನಕ್ಕೆ ಭೇಟಿಯಿತ್ತ ವಿದೇಶಿ ಪ್ರವಾಸಿಗ : ಚೀನಾದ ಬೌದ್ಧ ಯಾತ್ರಿಕ ಹ್ಯೂಯನ್ ತ್ಸಾಂಗ್.
* ಬಾದಾಮಿಯ ಚಾಲುಕ್ಯರ ನಿರ್ಮಿತ ಐಹೊಳೆಯನ್ನು 'ಭಾರತೀಯ ದೇವಾಲಯದ ವಾಸ್ತುಶಿಲ್ಪದ ತೊಟ್ಟಿಲು' ಎನ್ನುವರು.
● ೬) ಮಾನ್ಯಖೇಟದ ರಾಷ್ಟ್ರಕೂಟರು (ಕ್ರಿ.ಶ 345 - 540):*
* ಈ ಸಂತತಿಯ ಸ್ಥಾಪಕ : ದಂತಿದುರ್ಗ
* ಇವರ ರಾಜಧಾನಿ : ಮಾನ್ಯಖೇಟ ಅಥವಾ ಮಾಲಖೇಡವಾಗಿತ್ತು.
* ಇವರ ಲಾಂಛನ : ಗರುಡ
* ಈ ಸಂತತಿಯ ಅತ್ಯಂತ ಹೆಸರಾಂತ ದೊರೆ : ಅಮೋಘವರ್ಷ ನೃಪತುಂಗ (814-878).
* ಕ್ರಿ.ಶ 851 ರಲ್ಲಿ ಅರಬ್ ಪ್ರವಾಸಿ ಸುಲೈಮಾನ್ ನು ಇವನ ಆಸ್ಥಾನಕ್ಕೆ ಭೇಟಿ ಕೊಟ್ಟಿದ್ದನು.
● ೭) ಕಲ್ಯಾಣದ ಚಾಲುಕ್ಯರು (ಕ್ರಿ.ಶ 273-1156 ಹಾಗೂ 1183 1200):*
ಇಮ್ಮಡಿ ತೈಲಪ ಕಲ್ಯಾಣದ ಚಾಲುಕ್ಯ ಸಂಸ್ಥಾನದ ಸ್ಥಾಪಕ
* ಇವರ ರಾಜಧಾನಿ : ಕಲ್ಯಾಣ
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ: 6ನೇ ವಿಕ್ರಮಾದಿತ್ಯ (1076-1126)
* 1156 ರಲ್ಲಿ ಸಿಂಹಾಸನವನ್ನು ಕಳೆದುಕೊಂಡ ಇವರ ದೊರೆಗಳು ಪುನಃ 1183 ರಿಂದ 1200ರ ವರೆಗೆ ರಾಜ್ಯಭಾರ ನಡೆಸಿದರು.
● ೮) ಕಲ್ಯಾಣಿಯ ಕಲಚೂರಿಗಳು (ಕ್ರಿ.ಶ 1156 - 1183):*
* ಕೇವಲ ಸಾಮಂತರಾಗಿ ಅಧಿಕಾರ ನಡೆಸುತ್ತಿದ್ದ ಕಲ್ಯಾಣಿಯ ಕಲಚೂರಿಗಳು ಬಿಜ್ಜಳ (1156-1168) ನಿಂದಾಗಿ ಅಲ್ಪಕಾಲ ಸ್ವತಂತ್ರವಾಗಿ ರಾಜ್ಯಭಾರ ನಡೆಸಿದರು.
* ಹೆಸರಾಂತ ಸಮಾಜ ಸುಧಾಕರ ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು.
● ೯) ದ್ವಾರಸಮುದ್ರದ ಹೊಯ್ಸಳರು (ಕ್ರಿ.ಶ 985 - 1346):*
* ಈ ಸಂತತಿಯು ಮೂಲ ಪುರುಷ : ಸಳ.
* ಇವರ ರಾಜಧಾನಿ : ಹಳೆಬೀಡು ಅಥವಾ ದ್ವಾರಸಮುದ್ರವಾಗಿತ್ತು.
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ ವಿಷ್ಣುವರ್ಧನ ಅಥವಾ ಬಿಟ್ಟಿದೇವ (1108-1152).
* ಬೇಲೂರಿನ ಚೆನ್ನಕೇಶವ ಮತ್ತು ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯಗಳು ಹೊಯ್ಸಳರ ಕೊಡುಗೆಗಳಾಗಿವೆ.
● 10) ವಿಜಯನಗರ ಸಾರ್ಮಾಜ್ಯ (ಕ್ರಿ.ಶ 1336 - 1565):*
ವಿದ್ಯಾರಣ್ಯರ ಸಹಾಯದಿಂದ ಹಕ್ಕ ಬುಕ್ಕ ಸಹೋದರರಿಂದ ಸ್ಥಾಪಿತವಾದ ಈ ಸಾಮ್ರಾಜ್ಯವನ್ನು ಹಲವಾರು ಸಂತತಿಯ ರಾಜರು ವೈಭವದಿಂದ ಆಳಿದರು.
* ಇವರ ರಾಜಧಾನಿ : ಹಂಪಿ
* ತುಳುವ ಸಂತತಿಯ ಕೃಷ್ಣದೇವರಾಯ (1519 - 1529) ವಿಜಯನಗರ ಸಾಮ್ರಾಜ್ಯದ ಅತ್ಯಂತ ಪ್ರಬಲ ಹಾಗೂ ಖ್ಯಾತ ದೊರೆ.
* 1565ರ ತಾಳೀಕೋಟೆ ಯುದ್ಧದಿಂದ ವಿಜಯನಗರ ಸಾಮ್ರಾಜ್ಯ ಪತನವಾಯಿತು.
● ೧೧) ಬಹಮನಿ ಸಾಮ್ರಾಜ್ಯ (ಕ್ರಿ.ಶ 1347 - 1527):*
* ಈ ಬಹಮನಿ ಸಾಮ್ರಾಜ್ಯದ ಸ್ಥಾಪಕ: ಅಲ್ಲಾವುದ್ದೀನ್ ಹಸನ್ ಬಹಮನ್ ಷಾ.
* ಈ ಮುಸ್ಲಿಂ ಸಾಮ್ರಾಜ್ಯದ ರಾಜಧಾನಿಗಳು : ಗುಲ್ಬರ್ಗಾ ಹಾಗೂ ಬೀದರ್.
🌸🌼🌸🌼🌸🌼🌸🌼🌸🌼🌸🌼
● ೧) *ಮೌರ್ಯರು*:
* ರಾಜ್ಯದ ನಾನಾ ಭಾಗಗಳಲ್ಲಿ ದೊರೆತಿರುವ ಶಾಸನಗಳು ಕನ್ನಡನಾಡು ಉತ್ತರದ ಮೌರ್ಯರ ಆಡಳಿತಕ್ಕೆ ಕ್ರಿ.ಪೂ. 3ನೇ ಶತಮಾನದಲ್ಲಿ ಒಳಪಟ್ಟಿತ್ತು ಎಂದು ನಾರುತ್ತವೆ. ಮೌರ್ಯರ ಹೆಸರಾಂತ ದೊರೆ ಅಶೋಕ (ಕ್ರಿ.ಪೂ. 273-233) ನ ಶಾಸನಗಳು ರಾಜ್ಯದ
11 ಸ್ಥಳಗಳಲ್ಲಿ ಕಂಡು ಬಂದಿವೆ.
* ಚಂದ್ರಗುಪ್ತ ಮೌರ್ಯನು ತನ್ನ ಗುರು ಭದ್ರಬಾಹುವಿನೊಡನೆ ಕರ್ನಾಟಕದ ಶ್ರವಣ ಬೆಳಗೊಳದಲ್ಲಿ ಬಂದು ನೆಲೆಸಿದ್ದನು.
* ಅಶೋಕನ ಕರ್ನಾಟಕದ ಪ್ರಾಂತ್ಯಗಳ ರಾಜಧಾನಿಗಳು : ಸುವರ್ಣಗಿರಿ, ಇಸಿಲ, ತೊಸಿಲ, ಸಂಪ.
* ಕರ್ನಾಟಕದಲ್ಲಿ ಅಶೋಕನ ಶಾಸನಗಳು ದೊರೆತ ಸ್ಥಳಗಳು : ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಅ.ಸಿದ್ದಾಪುರ, ಜಿ. ರಾಮೇಶ್ವರ.
* ರಾಯಚೂರು ಜಿಲ್ಲೆಯ ಗವಿಮಠ, ಮಸ್ಕಿ, ಪಾಲ್ಕಿಗುಂಡು, ಕೊಪ್ಪಳ.
* ಗುಲ್ಬರ್ಗಾ ಜಿಲ್ಲೆಯ ಸನ್ನತಿ
* ಬಳ್ಳಾರಿ ಜಿಲ್ಲೆಯ ನಿಟ್ಟೂರು, ಉದಯಗೊಳ್ಳಂ
● ೨) ಶಾತವಾಹನರು (ಕ್ರಿ.ಪೂ. 238 - ಕ್ರಿ.ಶ 225):*
* ಮೌರ್ಯರ ಸಾಮಂತರಾಗಿದ್ದ ಇವರು, ಮೌರ್ಯರ ನಂತರ ಸ್ವತಂತ್ರರಾಗಿ, ಕ್ರಿ.ಪೂ. 225 ರವರೆಗೆ ಆಳ್ವಿಕೆ ನಡೆಸಿದರು.
* ಇವರ ರಾಜಧಾನಿ : ಪೈತಾನ್ ಅಥವಾ ಪ್ರತಿಷ್ಠಾನ.
* ಇವರ ಲಾಂಛನ: ವರುಣ.
* ಇವರೇ ಕ್ರಿ.ಶ 78ರಲ್ಲಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದವರು.
* ಶಾತವಾಹನರ ಮೂಲ ಪುರುಷ : ಸಿಮುಖ.
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ಗೌತಮಿಪುತ್ರ ಶಾತಕರ್ಣಿ * ಶಾತವಾಹನರನ್ನು ' ಶಾತಕರ್ಣಿಗಳೆಂದು ಕರೆಯುತ್ತಾರೆ.
● *೩) ಬನವಾಸಿಯ ಕದಂಬರು (ಕ್ರಿ.ಶ 345 - 540):*
* ಈ ಸಂತತಿಯ ಸ್ಥಾಪಕ : ಮಯೂರವರ್ಮ (ಮಯೂರಶರ್ಮ) (345-360) * ಕದಂಬರ ರಾಜಧಾನಿ : ಬನವಾಸಿ (ಉ.ಕನ್ನಡ ಜಿಲ್ಲೆಯಲ್ಲಿದೆ)
* ಬನವಾಸಿಗೆ ವನವಾಸಿ, ವೈಜಯಂತಿ, ಬೈಜಾಂಟಾಯಿನ್ ಎಂಬ ಹೆಸರುಗಳಿದ್ದವು.
* ಇವರ ಲಾಂಛನ : ಸಿಂಹ.
* ಕದಂಬರಲ್ಲಿ ಹಾನಗಲ್, ಚಂದಾವರ, ಗೋವೇ ಕದಂಬರೆಂದು ಮೂರು ಶಾಖೆಗಳಿದ್ದವು.
* ಕದಂಬರ ಮೂಲದ ಬಗ್ಗೆ 'ಶಾಂತಿವರ್ಮನ ತಾಳಗುಂದ ಶಾಸನ' ತಿಳಿಸುತ್ತದೆ.
* ಕನ್ನಡದ ಪ್ರಪ್ರಥಮ ಶಾಸನ - ಕಾಕುತ್ಸವರ್ಮನ ಹಮ್ಮಿಡಿ ಶಾಸನ.
● ೪) ತಲಕಾಡಿನ ಗಂಗರು (ಕ್ರಿ.ಶ 350- 999):*
* ದಡಿಗ ಮತ್ತು ಮಾದವರು ಗಂಗ ವಂಶದ ಸ್ಥಾಪಕರು.
* ಈ ಸಂತತಿಯ ಮೊದಲ ದೊರೆ : ದಡಿಗ (ಕ್ರಿ.ಶ. 350 -400)
* ಇವರ ಮೊದಲ ರಾಜಧಾನಿ : ಕೋಲಾರ ಬಳಿಯ ಕುವಲಾಲ.
* ಇವರ ಎರಡನೆಯ ರಾಜಧಾನಿ : ತಲಕಾಡು
* ತಲಕಾಡಿನ ಮತ್ತೊಂದು ಹೆಸರು : ತಲವನಪುರ.
* ಇವರ ಮೂರನೇ ರಾಜಧಾನಿ : ಚನ್ನಪಟ್ಟಣ ಬಳಿಯ ಮಾಕುಂದ
* ಇವರ ಲಾಂಛನ : ಆನೆ(ಮದಗಜ)
* ಈ ಸಂತತಿಯ ಅತ್ಯಂತ ಪ್ರಸಿದ್ದ ದೊರೆ : ದುರ್ವಿನೀತ (540-600)
*ಶ್ರವಣಬೆಳಗೊಳದಲ್ಲಿ ಬಾಹುಬಲಿ ವಿಗ್ರಹವನ್ನು ಕೆತ್ತಿಸಿದ ಚಾವುಂಡರಾಯ ಗಂಗರ ಆಸ್ಥಾನದಲ್ಲಿ ಮಂತ್ರಿ ಹಾಗೂ ದಂಡನಾಯಕನಾಗಿದ್ದನು.*
* ಚಾವುಂಡರಾಯನು 4ನೇ ರಾಚಮಲ್ಲನ ಪ್ರಧಾನಮಂತ್ರಿಯಾಗಿದ್ದನು.
● ೫) ಬಾದಾಮಿಯ ಚಾಲುಕ್ಯರು (ಕ್ರಿ.ಶ 500- 757):*
* ಈ ಸಂತತಿಯ ಸ್ಥಾಪಕ : ಜಯಸಿಂಹ
* ಇವರ ರಾಜಧಾನಿ : ಬಾದಾಮಿ ಅಥವಾ ವಾತಾಪಿ (ಬಿಜಾಪುರ ಜಿಲ್ಲೆಯಲ್ಲಿದೆ)
* ಈ ಸಂತತಿಯ ಅತ್ಯಂತ ಪ್ರಸಿದ್ದ ದೊರೆ : ಇಮ್ಮಡಿ ಪುಲಕೇಶಿ (609-642)
* ಇವರ ರಾಜ ಲಾಂಛನ : ವರಹ.
* ಇಮ್ಮಡಿ ಪುಲಕೇಶಿಯ ಆಸ್ಥಾನಕ್ಕೆ ಭೇಟಿಯಿತ್ತ ವಿದೇಶಿ ಪ್ರವಾಸಿಗ : ಚೀನಾದ ಬೌದ್ಧ ಯಾತ್ರಿಕ ಹ್ಯೂಯನ್ ತ್ಸಾಂಗ್.
* ಬಾದಾಮಿಯ ಚಾಲುಕ್ಯರ ನಿರ್ಮಿತ ಐಹೊಳೆಯನ್ನು 'ಭಾರತೀಯ ದೇವಾಲಯದ ವಾಸ್ತುಶಿಲ್ಪದ ತೊಟ್ಟಿಲು' ಎನ್ನುವರು.
● ೬) ಮಾನ್ಯಖೇಟದ ರಾಷ್ಟ್ರಕೂಟರು (ಕ್ರಿ.ಶ 345 - 540):*
* ಈ ಸಂತತಿಯ ಸ್ಥಾಪಕ : ದಂತಿದುರ್ಗ
* ಇವರ ರಾಜಧಾನಿ : ಮಾನ್ಯಖೇಟ ಅಥವಾ ಮಾಲಖೇಡವಾಗಿತ್ತು.
* ಇವರ ಲಾಂಛನ : ಗರುಡ
* ಈ ಸಂತತಿಯ ಅತ್ಯಂತ ಹೆಸರಾಂತ ದೊರೆ : ಅಮೋಘವರ್ಷ ನೃಪತುಂಗ (814-878).
* ಕ್ರಿ.ಶ 851 ರಲ್ಲಿ ಅರಬ್ ಪ್ರವಾಸಿ ಸುಲೈಮಾನ್ ನು ಇವನ ಆಸ್ಥಾನಕ್ಕೆ ಭೇಟಿ ಕೊಟ್ಟಿದ್ದನು.
● ೭) ಕಲ್ಯಾಣದ ಚಾಲುಕ್ಯರು (ಕ್ರಿ.ಶ 273-1156 ಹಾಗೂ 1183 1200):*
ಇಮ್ಮಡಿ ತೈಲಪ ಕಲ್ಯಾಣದ ಚಾಲುಕ್ಯ ಸಂಸ್ಥಾನದ ಸ್ಥಾಪಕ
* ಇವರ ರಾಜಧಾನಿ : ಕಲ್ಯಾಣ
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ: 6ನೇ ವಿಕ್ರಮಾದಿತ್ಯ (1076-1126)
* 1156 ರಲ್ಲಿ ಸಿಂಹಾಸನವನ್ನು ಕಳೆದುಕೊಂಡ ಇವರ ದೊರೆಗಳು ಪುನಃ 1183 ರಿಂದ 1200ರ ವರೆಗೆ ರಾಜ್ಯಭಾರ ನಡೆಸಿದರು.
● ೮) ಕಲ್ಯಾಣಿಯ ಕಲಚೂರಿಗಳು (ಕ್ರಿ.ಶ 1156 - 1183):*
* ಕೇವಲ ಸಾಮಂತರಾಗಿ ಅಧಿಕಾರ ನಡೆಸುತ್ತಿದ್ದ ಕಲ್ಯಾಣಿಯ ಕಲಚೂರಿಗಳು ಬಿಜ್ಜಳ (1156-1168) ನಿಂದಾಗಿ ಅಲ್ಪಕಾಲ ಸ್ವತಂತ್ರವಾಗಿ ರಾಜ್ಯಭಾರ ನಡೆಸಿದರು.
* ಹೆಸರಾಂತ ಸಮಾಜ ಸುಧಾಕರ ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು.
● ೯) ದ್ವಾರಸಮುದ್ರದ ಹೊಯ್ಸಳರು (ಕ್ರಿ.ಶ 985 - 1346):*
* ಈ ಸಂತತಿಯು ಮೂಲ ಪುರುಷ : ಸಳ.
* ಇವರ ರಾಜಧಾನಿ : ಹಳೆಬೀಡು ಅಥವಾ ದ್ವಾರಸಮುದ್ರವಾಗಿತ್ತು.
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ ವಿಷ್ಣುವರ್ಧನ ಅಥವಾ ಬಿಟ್ಟಿದೇವ (1108-1152).
* ಬೇಲೂರಿನ ಚೆನ್ನಕೇಶವ ಮತ್ತು ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯಗಳು ಹೊಯ್ಸಳರ ಕೊಡುಗೆಗಳಾಗಿವೆ.
● 10) ವಿಜಯನಗರ ಸಾರ್ಮಾಜ್ಯ (ಕ್ರಿ.ಶ 1336 - 1565):*
ವಿದ್ಯಾರಣ್ಯರ ಸಹಾಯದಿಂದ ಹಕ್ಕ ಬುಕ್ಕ ಸಹೋದರರಿಂದ ಸ್ಥಾಪಿತವಾದ ಈ ಸಾಮ್ರಾಜ್ಯವನ್ನು ಹಲವಾರು ಸಂತತಿಯ ರಾಜರು ವೈಭವದಿಂದ ಆಳಿದರು.
* ಇವರ ರಾಜಧಾನಿ : ಹಂಪಿ
* ತುಳುವ ಸಂತತಿಯ ಕೃಷ್ಣದೇವರಾಯ (1519 - 1529) ವಿಜಯನಗರ ಸಾಮ್ರಾಜ್ಯದ ಅತ್ಯಂತ ಪ್ರಬಲ ಹಾಗೂ ಖ್ಯಾತ ದೊರೆ.
* 1565ರ ತಾಳೀಕೋಟೆ ಯುದ್ಧದಿಂದ ವಿಜಯನಗರ ಸಾಮ್ರಾಜ್ಯ ಪತನವಾಯಿತು.
● ೧೧) ಬಹಮನಿ ಸಾಮ್ರಾಜ್ಯ (ಕ್ರಿ.ಶ 1347 - 1527):*
* ಈ ಬಹಮನಿ ಸಾಮ್ರಾಜ್ಯದ ಸ್ಥಾಪಕ: ಅಲ್ಲಾವುದ್ದೀನ್ ಹಸನ್ ಬಹಮನ್ ಷಾ.
* ಈ ಮುಸ್ಲಿಂ ಸಾಮ್ರಾಜ್ಯದ ರಾಜಧಾನಿಗಳು : ಗುಲ್ಬರ್ಗಾ ಹಾಗೂ ಬೀದರ್.
🌸🌼🌸🌼🌸🌼🌸🌼🌸🌼🌸🌼
ಕೆಲವು ಶಾಸನಗಳ ಬಗ್ಗೆ ಒಂದಿಷ್ಟು ಮಾಹಿತಿ..
🌷ಐಹೊಳೆ ಶಾಸನ - ರವಿಕೀರ್ತಿ . ಮೇಗುತಿ ದೆವಾಲಯದಲ್ಲಿ ಕೆತ್ತಲಾಗಿದೆ ( ಇಮ್ಮಡಿ ಪುಲಕೇಶಿಯ ಕಾಲದ್ದು)
🌷ಚಂದ್ರವಳ್ಳಿ ಶಾಸನದ ಕತೃ - ಮಯೂರ ವರ್ಮ ( ಚಿತ್ರದುರ್ಗ)
🌷ಕನ್ನಡದ ಮೊಟ್ಟಮೊದಲ ಶಾಸನ - ಹಲ್ಮಿಡಿ ಇರುವುದು ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಲ್ಮಿಡಿ ಗ್ರಾಮ.
🌷ಬ್ರಾಹ್ಮಿ ಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ
🌷ಹಲ್ಮಿಡಿ ಶಾಸನದ ಕತೃ - ಕಾಕುತ್ಸ ವರ್ಮ.
🌷ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ
🌷ತಾಳಗುಂದ ಶಾಸನದ ಕತೃ - ಕವಿ ಕುಬ್ಜ
🌷ತಾಳಗುಂದ ಶಾಸನವನ್ನು ಬರೆಸಿದವರು - ಶಾಂತಿವರ್ಮ ( ಶಿವಮೊಗ್ಗ ಜಿಲ್ಲೆಯಲ್ಲಿದೆ)
🌷ನಿಟ್ಟೂರು ಶಾಸನದ ಕತೃ - ಚಡಪ.
🌷ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ - ದಂತಿದುರ್ಗ
🌷ಭಾಂಡ್ಕ ಮತ್ತು ತಾಳೆಗಾಂ ಶಾಸನ - ಒಂದನೇ ಕೃಷ್ಣ
🌷ಸಂಜಾನ್ ತಾಮ್ರ ಶಾಸನ - ಅಮೋಘ ವರ್ಷ
🌷ಬಾದಾಮಿ ಶಾಸನದ ಕತೃ - ಒಂದನೇ ಪುಲಿಕೇಶಿ
🌷ಮಹಾಕೂಟಸ್ತಂಭ ಶಾಸನ ಕತೃ - ಮಂಗಳೇಶ. ಬಾದಾಮಿಯ ಮಹಾಕೂಟೇಶ್ವರ ದೇವಾಲಯದಲ್ಲಿದೆ
🌷ಐಹೊಳೆ ಶಾಸನ - ರವಿಕೀರ್ತಿ . ಮೇಗುತಿ ದೆವಾಲಯದಲ್ಲಿ ಕೆತ್ತಲಾಗಿದೆ ( ಇಮ್ಮಡಿ ಪುಲಕೇಶಿಯ ಕಾಲದ್ದು)
🌷ಚಂದ್ರವಳ್ಳಿ ಶಾಸನದ ಕತೃ - ಮಯೂರ ವರ್ಮ ( ಚಿತ್ರದುರ್ಗ)
🌷ಕನ್ನಡದ ಮೊಟ್ಟಮೊದಲ ಶಾಸನ - ಹಲ್ಮಿಡಿ ಇರುವುದು ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಲ್ಮಿಡಿ ಗ್ರಾಮ.
🌷ಬ್ರಾಹ್ಮಿ ಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ
🌷ಹಲ್ಮಿಡಿ ಶಾಸನದ ಕತೃ - ಕಾಕುತ್ಸ ವರ್ಮ.
🌷ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ
🌷ತಾಳಗುಂದ ಶಾಸನದ ಕತೃ - ಕವಿ ಕುಬ್ಜ
🌷ತಾಳಗುಂದ ಶಾಸನವನ್ನು ಬರೆಸಿದವರು - ಶಾಂತಿವರ್ಮ ( ಶಿವಮೊಗ್ಗ ಜಿಲ್ಲೆಯಲ್ಲಿದೆ)
🌷ನಿಟ್ಟೂರು ಶಾಸನದ ಕತೃ - ಚಡಪ.
🌷ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ - ದಂತಿದುರ್ಗ
🌷ಭಾಂಡ್ಕ ಮತ್ತು ತಾಳೆಗಾಂ ಶಾಸನ - ಒಂದನೇ ಕೃಷ್ಣ
🌷ಸಂಜಾನ್ ತಾಮ್ರ ಶಾಸನ - ಅಮೋಘ ವರ್ಷ
🌷ಬಾದಾಮಿ ಶಾಸನದ ಕತೃ - ಒಂದನೇ ಪುಲಿಕೇಶಿ
🌷ಮಹಾಕೂಟಸ್ತಂಭ ಶಾಸನ ಕತೃ - ಮಂಗಳೇಶ. ಬಾದಾಮಿಯ ಮಹಾಕೂಟೇಶ್ವರ ದೇವಾಲಯದಲ್ಲಿದೆ

Subscribe to:
Posts (Atom)
ಪ್ರಮುಖ ಅಂಶಗಳು
ವಿವಿಧ ಕ್ಷೇತ್ರಗಳಲ್ಲಿ ಪ್ರಶಸ್ತಿ ವಿಜೇತರ ಪಟ್ಟಿ
ಜ್ಞಾನಪೀಠ ಪ್ರಶಸ್ತಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ ಜ್ಞಾನಪೀಠ ಪ್ರಶಸ್ತಿ ಭಾರತ ದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರ...
ಪ್ರಮುಖ ಕಲಿಕಾಂಶಗಳು
-
16 Tenses in English Grammar (Formula and Examples) Verb Tenses are different forms of verbs describing something happened in the past, happ...
-
*📚SSLC ಸಮಾಜ ವಿಜ್ಞಾನ ಪಾಸಿಂಗ್ ಪ್ಯಾಕೇಜ್* *📚SSLC ಮಾಡೆಲ್ ಪ್ರಶ್ನೆಪತ್ರಿಕೆಗಳು* *📚SSLC ವಿಷಯವಾರು ನೋಟ್ಸ್* *📚SSLC ಬಹುನಿರೀಕ್ಷಿತ ಪ್ರಶ್ನೆಗಳು* *📚SSLC ಪ...
-
1. ಕನ್ನಡ 1st ಪೇಪರ್ 2. ಮನೋವಿಜ್ಞಾನ 1 3. English 4. ಮನೋವಿಜ್ಞಾನ 2 5. ಸಮಾಜ ವಿಜ್ಞಾನ 6. ಶಿಶು ಮನೋವಿಜ್ಞಾನ 7. ಸಮಾಜ ವಿಜ್ಞಾನ ಬೋಧನಾ ಶಸ್ತ್ರ 8. ಭೂಗೋಳ ಶಾಸ...
-
*ದಿನಾಂಕ 18-12-2020 ವಾರ ಗುರುವಾರ ಇಂದಿನ ಹೋಂವರ್ಕ್* *4 ನೇ ತರಗತಿ ಮಕ್ಕಳಿಗೆ ಪರಿಸರ ಅಧ್ಯಯನ ಹೋಂವರ್ಕ್* ++++++++++++++++++++++ *ಪಾಠ -25 ನಮ್ಮ ರಾಜ್ಯ...
-
1️⃣9️⃣ 1️⃣2️⃣ 2️⃣0️⃣2️⃣0️⃣ *ದಿನಾಂಕ 19-12-2020 ವಾರ-ಶನಿವಾರ ಇಂದಿನ ಹೋಂವರ್ಕ್* ======================= *4 ನೇ ತರಗತಿ ಮಕ್ಕಳಿಗೆ ಪರಿಸರ ಅಧ್ಯಯನ ಹೋಂವರ...
-
ಬಿ. ಆರ್. ಅಂಬೇಡ್ಕರ್ ಸಮಾಜ ಸುಧಾರಕ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ( ಏಪ್ರಿಲ್ ೧೪ , ೧೮೯೧ - ಡಿಸೆಂಬರ್ ೬ , ೧೯೫೬ ) - ಭೀಮರಾವ್ ರಾಮ್ಜೀ ಅಂಬೇಡ್...
-
ವಚನ ಎಂದರೇನು? ವಿಧಗಳು ಯಾವುವು? ವಚನಗಳು ಸಾಹಿತ್ಯದ ದೃಷ್ಟಿಯಲ್ಲಿ ವಚನ ಎಂದರೆ – “ಪರಿಶುದ್ಧ / ನೀತಿಯುಕ್ತ ಮಾತು ಎಂದರ್ಥ .ಆದರೆ ವ್ಯಾಕರಣದ ದೃಷ್ಟಿಯಲ್ಲಿ...
-
* ಇಂದಿನ ಹೋಮ ವರ್ಕ್ ದಿನಾಂಕ 18-01-2021* *ವಾರ ಸೋಮವಾರ* *1 ನೇ ವರ್ಗದ ಗಣಿತ ಹೋಮ ವರ್ಕ್* *೨೧ ರಿಂದ ೫೦ ವರೆಗೆ ಕನ್ನಡ ಅಂಕಿಗಳನ್ನು ಪದ ರೂಪದಲ್ಲಿ ಬರೆಯಿರಿ* *...
-
ಶೈಕ್ಷಣಿಕ ಸಂಪನ್ಮೂಲಗಳು 9.4th class year plan 1.2020-21ನೇ ಸಾಲಿನ ಶಾಲಾ ವಾರ್ಷಿಕ ಕ್ರಿಯಾಯೋಜನೆ 2.2020-21ನೇ ಸಾಲಿನ ಶೈಕ್ಷಣಿಕ ಯೋಜನೆ (SAP) 4.2020-21 ನೇ ಸಾ...
-
Karnataka 5th 6th 7th 8th 9th Model Paper 2021 Summative (SA), Formative (FA) Kannada Hindi English KAR 5th 6th 7th 8th 9th Model Paper Summ...