ಶಿಕ್ಷಣವೇ ಶಕ್ತಿ
Thursday, 21 January 2021
ರಾಷ್ಟ್ರೀಯ ಮಹಿಳಾ ಆಯೋಗ
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
Tuesday, 19 January 2021
ವೇದಕಾಲದ ನಾಗರಿಕತೆ
ವೇದಕಾಲದ ನಾಗರಿಕತೆ
» ವೇದ ಎಂಬ ಪದದ ಅರ್ಥ - ಜ್ಞಾನ , ಅರಿವು ಅಥಾವ ತಿಳುವಳಿಕೆ
» ವೇದಘಲ ಸಂಖ್ಯೆ - 4
» 4 ವೇದಗಳು - ಋಗ್ವೇದ , ಯಜುರ್ವೇದ ,ಸಾಮವೇದ , ಅಥರ್ವಣ ವೇದ
» ಅತ್ಯಂತ ಪ್ರಾಚೀನ ವೇದ - ಋಗ್ವೇದ
» ಉಪನಿಷತ್ ಪದದ ಅರ್ಥ - ಬಳಿಸಾಗಿ ವರಮಿಸು
» ವೇದಗಳು ಈ ಭಾಷೆಯಲ್ಲಿದೆ - ಸಂಸ್ಕೃತ
» ಪ್ರಾಚೀನ ಆರ್ಯರ ಜೀವನ ವಿಧಾನ ಈ ವೇದದಲ್ಲಿದೆ - ಋಗ್ವೇದ
» ಆರ್ಯರು ಈ ಪ್ರಾಂತ್ಯದಲ್ಲಿ ಹೆಚ್ಚಾಗಿ ನೆಲೆಸಿದ್ದರು - ವಾಯುವ್ಯ
» ವೇದಗಳು ಈ ಹೆಸರಿನಿಂದಲೂ ಕರೆಯುವರು - ಸಂಹಿತೆಗಳು
________________________________________
ಆರ್ಯರ ಮೂಲ
» ಆರ್ಯರು ವಾಯುವ್ಯ ಕಣಿವೆಯ ಮೂಲಕ ಭಾರತವನ್ನು ಪ್ರವೇಶಿಸದರು
» ಆರ್ಯರು ಮೂಲತಃ - ಮಧ್ಯ ಏಷ್ಯಾದಿಂದ ಬಂದವರು
» ಭಾರತದಲ್ಲಿ ಆರ್ಯರ ಮೂಲ ಸ್ಥಾನ - ಪಂಜಾಬ್
» ಆರ್ಯರ ಮೂಲ ಸ್ಥಾನ ಟಿಬೆಟ್ ಎಂದವರು - ದಯಾನಂದ ಸರಸ್ವತಿ ಮತ್ತು ಪಾಲ್ಗಿಟರ್
» ಪರ್ಷಿಯನ್ನರ ಪವಿತ್ರ ಗ್ರಂಥ - ಜೆಂಡ್ ಅವೆಸ್ಥಾ
» Arctic Home of the Aryan - ಕೃತಿಯ ಕರ್ತೃ - ಬಾಲಗಂಗಾಧರ್ ತಿಲಕ್
» ಭಾರತಕ್ಕೆ ವಲಸೆ ಬಂದ ಆರ್ಯರು ನೆಲೆಸಿದ ತೀರ ಪ್ರದೇಶ - ಸಿಂಧೂ , ಗಂಗಾ ನದಿಗಳ ತೀರದಲ್ಲಿ
» ಆರ್ಯರು ಪಂಜಾಬ್ ನ್ನು ಈ ಹೇಸರಿನಿಂದ ಕರೆದರು - ಸಪ್ತಸಿಂಧೂ
» ಸಪ್ತಸಿಂಧವ ಪದದ ಅರ್ಥ - ಏಳು ನದಿಗಳ ಪ್ರದೇಶ
» ವೇದಕಾಲದ ನಾಗರಿಕತೆಯನ್ನು - ಋಗ್ವೇದ ಕಾಲದ ನಾಗರಿಕತೆ ಎನ್ನುವರು
» ಆರ್ಯರನ್ನು ವಿರೋಧಿಸಿದವರು - ದ್ರಾವಿಡರು
» ವೇದಗಳನ್ನು ರಚಿಸಿದವರು - ಪ್ರಾಚೀನ ಭಾರತದ ಋಷಿಗಳು
» ವೇದಗಳು ಗ್ರಂಥ ರೂಪವನ್ನ ಪಡೆದಿದ್ದು - ಗುಪ್ತರ ಕಾಲದಲ್ಲಿ
» ಆರ್ಯರು ಮಧ್ಯಏಷ್ಯಾದಿಂದ ಬಂದವರು ಎಂದವರು - ಮೊಲ್ಲರ್
» ಆರ್ಯರು ಉತ್ತರ ಧೃವ (ಆರ್ಕಟಿಕ್ ) ದಿಂದ ಬಂದವರು ಎಂದವರು - ಬಿ.ಜಿ.ತಿಲಕ್
» ಆರ್ಯರು ಟಿಬೆಟ್ ನಿಂದ ಬಂದವರು ಎಂದವರು -ದಯನಂದ ಸರಸ್ವತಿ
» ಕಲ್ಕತ್ತಾದಲ್ಲಿ Asiatic Society ನಿರ್ಮಿಸಿದವರು - ಸರ್ ವಿಲಿಯಂ ಜೋನ್ಸ್ ( 1786 )
» ವೈದಿಕ ನಾಗರಿಕತೆಯ ಅವಧಿ - ಕ್ರಿ.ಪೂ. 500
» ವೇದ ಕಾಲದ ನಾಗರಿಕತೆ - ಪ್ರಾಚೀನ ಭಾರತದ ವಾಯುವ್ಯ ಭಾಗದಲ್ಲಿ ಕಂಡುಬಂದಿತು
» ಯಜುರ್ವೇದದ ಭಾಗಗಳು - ಕೃಷ್ಣ ಮತ್ತು ಶುಕ್ಲ ಯಜುರ್ವೇದ
» ಯಜುರ್ವೇದ ಹೊಂದಿರುವ ಶಾಖೆಗಳ ಸಂಖ್ಯೆ - 101
» ಸಾಮವೇದ ಹೊಂದಿರುವ ಶ್ಲೋಕಗಳ ಸಂಖ್ಯೆ - 1549
» ವೇದಕಾಲದ ನಾಗರಿಕತೆಯ ಕರ್ತೃಗಳು - ಆರ್ಯರು
» ಆರ್ಯರ ಪ್ರಮುಖ ಕಸುಬು - ವ್ಯವಸಾಯ
» ಪ್ರಪಂಚದ ಪ್ರಾಚೀನ ಗ್ರಂಥಗಳು - ವೇದಗಳು
» ಋಕ್ಕುಗಳು ಅಥವಾ ಮಂತ್ರಗಳನ್ನು ಹೊಂದಿರುವ ವೇದ - ಋಗ್ವೇದ
» ಪ್ರಥಮ ವೈಧಿಕ ಸಾಹಿತ್ಯ - ಋಗ್ವೇದ
» ಋಗ್ವೇದ ಕಾಲದ ಜನರಿಗೆ ಅತ್ಯಂತ ಪ್ರಿಯವಾದ ನದಿ - ಸಿಂಧೂ ಹಾಗೂ ಅದರ ಉಪನದಿ
» ಸಿಂಧೂ ನದಿ ಈ ಹೆಸರಿನಿಂದ ಹೆಚ್ಚು ಪ್ರಚಲಿತದಲ್ಲಿತ್ತು - ಸಪ್ತ ಸಿಂಧೂ
» ಸಪ್ತ ಸಿಂಧೂವಿನಲ್ಲಿ ಹಲವಾರು ಭಾರಿ ಉಲ್ಲೇಖವಿರುವ ಮುಖ್ಯ ನದಿ - ಸರಸ್ವತಿ
» ನದಿತಮೇ ಅಥವಾ ದೊಡ್ಡ ನದಿ ಎಂದು ಕರೆಯಲ್ಪಡುವ ದೊಡ್ಡ ನದಿ - ಸರಸ್ವತಿ
» ಪ್ರಪಂಚದಲ್ಲಿಯೇ ಮೊಟ್ಟ ಮೊದಲ ಪ್ರಜಾ ಪ್ರಭುತ್ವ ಸಂಸ್ಥೆಗಳು - ಸಭಾ ಮತ್ತು ಸಮಿತಿ
_________________________________________
ಆರ್ಯರ ರಾಜಕೀಯ ವ್ಯವಸ್ತೆ
» ಗ್ರಾಮದ ಅಧಿಕಾರವನ್ನು - ಗ್ರಾಮಿಣಿ ನೋಡಿಕೊಳ್ಳುತ್ತಿದ್ದನು
» ಗ್ರಾಮದ ಆಗುಹೋಗುಗಳು - ಗ್ರಾಮಿಣಿಯ ಅಧೀನದಲ್ಲಿತ್ತು
» ಹಲವಾರು ಗ್ರಾಮದ ಅಧಿಕಾರಿಯನ್ನು (ವಿಸ್) - ವಿಸ್ಪತಿ ನೋಡಿಕೊಳ್ಳುತ್ತಿದ್ದನು
» ಅಭಿವೃದ್ಧಿ ಕಾರ್ಯ ಹಾಗೂ ಶಾಂತಿ ಸ್ಥಾಪನೆ ಕಾರ್ಯದಲ್ಲಿ ಗ್ರಾಮಿಣಿಗೆ ಸಹಕಾರಿಯಾಗಿದ್ದನು
» ರಾಜ್ಯ ರಚನೆಯ ಎರಡನೇಯ ಘಟ್ಟ - ವಿಸ್ ಆಗಿತ್ತು
» ಅನೇಕ ವಿಸ್ ಗಳು ಸೇರಿದ ಪ್ರಾಂತ್ಯಕ್ಕೆ - ಜನಪದ ಎಂದು ಕರೆಯುತ್ತಿದ್ದರು
» ಈ ಜನಪದದ ಮುಖ್ಯ ಅಧಿಕಾರಿ - ಗೋಪ
» ಅನೇಕ ಜನಪದಗಳನ್ನ ಒಳಗೊಂಡ ರಾಜ್ಯದ ಒಡೆಯ - ಅರಸನಾಗಿದ್ದ
» ಅರಸನು ತನ್ನ ಸಲಹೆಗೆ ಸಭಾ ಮತ್ತು ಸಮಿತಿ ಎಂಬ ಎರಡು ಮಂಡಲಿಗಳನ್ನ ಇಟ್ಟುಕೊಂಡಿದ್ದನು
» ಪ್ರಧಾನ ಪುರೋಹಿತ ಹಾಗೂ ಸೇನಾನಿ - ಅರಸರಿಗೆ ಸಹಾಯಕರಾಗಿದ್ದರು
» ರಾಜನ ಅಧಿಕಾರ - ಪಿತ್ರಾರ್ಜಿತವಾಗಿತ್ತು
» ಅಶ್ವಮೇಧ ರಾಜಸೂಯ - ಯಾಗಗಳನ್ನ ಮಾಡುತ್ತಿದ್ದರು
» ಅಧಿರಾಜ ,ರಾಜಾಧಿರಾಜ ಹಾಗೂ ಸಾಮ್ರಾಟ ಎಂಬ ಬಿರುದನ್ನ ರಾಜ ಹೊಂದಿದ್ದ .
» ತಂತ್ರ ಮಂತ್ರಗಳಿಗೆ ಸಂಬಂಧಿಸಿದ ವೇದ - ಅಥರ್ವಣ ವೇದ
» ಕುಟುಂಬವು - ರಾಜಕೀಯ ವ್ಯವಸ್ಥೆಯ ಮೂಲ ಘಟಕವಾಗಿತ್ತು
» ಹಲವು ಕುಟುಂಬಗಳು ಸೇರಿ ಒಂದು - ಕುಲವಾಗುತ್ತಿತ್ತು
» ಅಥರ್ವಣ ವೇದ ಹೊಂದಿರುವ ಶ್ಲೋಕ ಹಾಗೂ ಪದ್ಯಗಳ ಸಂಖ್ಯೆ - 730 ಶ್ಲೋಕ ಹಾಗೂ 6000 ಪದ್ಯಗಳು
» ವಿವಿಧ ರಾಜ್ಯಗಳ ಇತಿಹಾಸದ ನಿರೂಪಣಿ - ಪುರಾಣಗಳು
» ಹಲವು ಕುಲಗಳು ಸೇರಿ - ಒಂದು ಪಂಗಡವಾಗಿತ್ತು
» ಇವರು ರಾಜ್ಯದ ಮುಖ್ಯಸ್ಥನನ್ನು - ರಾಜನ್ ಎಂದು ಕರೆಯುತ್ತಿದ್ದರು
» ತಮ್ಮ ರಕ್ಷಣಿಗೆ ಜನರು ರಾಜನಿಗೆ ನೀಡುತ್ತಿದ್ದ ಹಣವನ್ನು ಪೊಗದಿ ಎಂದು ಕರೆಯುತ್ತಿದ್ದರು
» ಪೋಗದಿಯನ್ನು - ಬಲಿ ಎಂದು ಕರೆಯುತ್ತಿದ್ದರು
» ಪೋಗದಿ - ಅಂದಿನ ತೆರಿಗೆ ಪದ್ದತಿಯಾಗಿತ್ತು
» ಭರತ ಎಂದರೆ ಈ ಕಾಲದ ಒಂದು ಪಂಗಡ
» ಭರತ ಎಂಬ ಪಂಗಡದಿಂದ ಭಾರತಕ್ಕೆ ಈ ಹೆಸರು ಬಂತು
» ಸಭೆ ಹಾಗೂ ಸಮಿತಿಗಳು - ಅತ್ಯಂತ ಪ್ರಾಚೀನ ಜನಪ್ರತಿ ನಿಧಿ ಸಭೆಗಳಾಗಿದ್ದವು
» ಪುರೋಹಿತರು - ಧಾರ್ಮಿಕ ವಿಧಿಗಳನ್ನು ನೆರವೇರಿಸುತ್ತಿದ್ದರು
» ಪುರೋಹಿತರೇ - ಮುಖ್ಯ ಧರ್ಮಾಧಿಕಾರಿಯಾಗಿದ್ದರು
» ಸೇನಾ ನಾಯಕ ಅಥಾವ ಕುಟುಂಬಗಳು - ಸಮಾಜದ ಮುಖ್ಯ ಘಟಕವಾಗಿತ್ತು
» ಕುಟುಂಬದ ಮುಖ್ಯಸ್ಥನನ್ನು - ಕುಲಪತಿ ಎಂದು ಕರೆಯುತ್ತಿದ್ದರು
_________________________________________
ಸಾಮಾಜಿಕ ಜೀವನ
» ಕುಟುಂಬವು - ಸಮಾಜದ ಪ್ರಥಮ ಮಹತ್ವದ ಘಟ್ಟವಾಗಿತ್ತು
» ತಂದೆಯನ್ನು - ಗೃಹಪತಿ ಎಂದು ಕರೆಯುತ್ತಿದ್ದರು
» ಸೋಮ ಹಾಗೂ ಸುರ - ಎಂಬ ಪಾನೀಯಗಳು ಚಿರಪರಿಚಿತವಾಗಿತ್ತು
» ಏಕಪತ್ನಿತ್ವ ತತ್ವದ ಆಧಾರದ ಮೇಲೆ ಕುಟುಂಬವು ರೂಪಿತವಾಗಿತ್ತು
» ಪಿತೃ ಪ್ರಧಾನ - ಕುಟುಂಬವು ವ್ಯವಸ್ಥೆಯು ಅಸ್ತಿತ್ವದಲ್ಲಿತು
» ಸೋಮಪಾನ ಹಾಗೂ ಜೂಜಾಟಗಳು ಇವರ ಹವ್ಯಾಸಗಳಾಗಿದ್ದು
» ಸ್ತ್ರೀಯರು ತಮ್ಮ ಪತಿಗಳೊಂದಿಗೆ ಧಾರ್ಮಿಕ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದರು
» ವಿಧ್ಯಾರ್ಜನೆಗೆ ಸ್ತ್ರೀಯರಿಗೂ ಮುಕ್ತ ಅವಕಾಶವಿತ್ತು ,ಗಾರ್ಗಿ ,ಮೈತ್ರೆಯಿ ಪ್ರಮುಖರು
» ಗೋವನ್ನು - ಅನಘ್ಯ ಎಂದು ನಂಬಿದ್ದರು
» ಅನಘ್ಯ ಎಂಬ ಪದದ ಅರ್ಥ - ಕೊಲ್ಲಲಾಗದ್ದು
» ಪಗಡೆ , ವೀಣಿ ನುಡೀಸುವುದು ಹಾಗೂ ಹಾಡುವುದು ಇವರ ಹವ್ಯಾಸ
» ಅವಿಭಕ್ತ ಕುಟುಂಬ - ಸಾಮಾಜಿಕ ವೈಶಿಷ್ಟ್ಯಗಳಲ್ಲಿ ಒಂದಾಗಿತ್ತು
» ಸ್ವಯಂವರ - ಪದ್ದತಿಯು ಅಸ್ತಿತ್ವದಲ್ಲಿತ್ತು
» ಆರ್ಯರನ್ನು - ದ್ವೀಜ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು
» ಆರ್ಯರಲ್ಲದವರನ್ನು - ಅದ್ವಿಜ ಎಂದು ಕರೆಯುತ್ತಿದ್ದರು
» ಒಟ್ಟು ಪುರಾಣಗಳ ಸಂಖ್ಯೆ - 18
» ವೇದಗಳ ಮೇಲೆ ಬರೆದ ಪ್ರಬಂಧಗಳು - ಬ್ರಾಹ್ಮಣಕಗಳು
» ವಧುವಿಗೆ - ಕುರಿರಾ ಎಂಬ ಆಭರಣ ತೆಡಿಸುತ್ತಿದ್ದರು
» ನಿಷ್ಕ , ರುಕ್ಮಾ ಮತ್ತು ಮಣಿ - ಇವರ ಪ್ರಮುಖ ಆಭರಣಗಳು
» ಸಾಗಾಣಿಕೆ ಹಾಗೂ ಪ್ರಯಾಣಕ್ಕೆ - ಒಂಟೆ ಹಾಗೂ ರಥಗಳನ್ನು ಬಳಸುತ್ತಿದ್ದರು
» ಜಿಹ್ಯಾ ಎಂದರೇ - ತೋಳ ಬಂಧಿ
» ಸಾಂಸಾರಿಕ ಜೀವನ ವಿಧಾನದ ಕುರಿತಾದ ಸೂತ್ರ - ಗೃಹ್ಯ ಸೂತ್ರ
_________________________________________
ವಿಧ್ಯಾಭ್ಯಾಸ ಪದ್ದತಿ
» ವಿಧ್ಯಾರ್ಥಿ 6 ಮತ್ತು 7 ನೇ ವಯಸ್ಸಿನಲ್ಲಿ - ಉಪನಯನ ದ ಮೂಲಕ ಗುರುಕುಲ ಸೇರುತ್ತಿದ್ದರು
» ಗುರುಕುಲ - ದಲ್ಲಿ ಶಿಕ್ಷಣವನ್ನು ನೀಡಲಾಗುತ್ತಿತ್ತು
» ಉಪ ಎಂದರೆ ಮತ್ತೋಂದು ನಯನ ಎಂದರೆ ಕಣ್ಣು ಅಂದರೇ ಮೂರನೇ ಕಣ್ಣು (ಜ್ಞಾನ) ಪಡೆಯುವದೇ ವಿಧ್ಯಾರ್ಥಿಯ ಗುರಿಯಾಗಿತ್ತು .
» ಇಪನಯನ ಎಂದರೇ - ಜನಿವಾರ ಧಾರಣಾ ಸಮಾರಂಭ
» ಉಪನಯನದ ನಂತರ ವಿಧ್ಯಾರ್ಥಿ - ದ್ವಿಜನಾಗುತ್ತಿದ್ದ
» ದ್ವಿಜ ಎಂದರೆ ಎರಡು ಸಾರಿ ಜನ್ಮ ಪಡೆದವನು ಎಂದರ್ಥ
» ಊರಿಂದ ಊರಿಗೆ ಹೋಗಿ ಕಲಿಯುತ್ತಿದ್ದವರನ್ನು - ಚರಕರು ಎಂದು ಕರೆಯುತ್ತಿದ್ದರು
» ಉದ್ದಾಲಕ ಅರುಣಿ - ಒಬ್ಬ ಪ್ರಮುಖ ಚರಕ
» ಪಾಂಚಾಲ ಪರಿಷತ್ತನ್ನು ನೆರವೇರಿಸಿದ ಅರಸ - ಜನಕ ಮಹಾರಾಜ
» ಹೋಮ ಹವನಕ್ಕೆ ಸಂಬಂಧಿಸಿದ ಸೂತ್ರ - ಸ್ರೌವತ್ ಸೂತ್ರ
__________________________________________
ಸಾಹಿತ್ಯ
» ವೈದಿಕ ಸಾಹಿತ್ಯವನ್ನು ರಚಿಸಿದವರು - - ಆರ್ಯರು
» ವೈಧಿಕ ಸಾಹಿತ್ಯವನ್ನು - ಸ್ಮೃತಿ ಸಾಹಿತ್ಯ ಎಂದು ಕರೆಯುವರು
» ವೈದಿಕ ಸಾಹಿತ್ಯ - ಪ್ರಪಂಚದ ್ತೀ ಪ್ರಾಚೀನ ಸಾಹಿತ್ಯ ಎಂದೂ ಕರೆಯುವರು
» ವೈದಿಕ ನಾಗರಿಕತೆಯ ವಿವಾಹ ಸಂಸ್ಕಾರಗಳು - ಪಾಣಿಗ್ರಹಣ , ಕನ್ಯಾಧಾನ
_________________________________________
ಆರ್ಥಿಕ ವ್ಯವಸ್ಥೆ
» ಆರ್ಯ ಎಂದರೆ - ವ್ಯವಸಾಯದಲ್ಲಿ ತೊಡಗಿ ಕೊಂಡವ ಅಥವಾ ಉತ್ತಮ ಕುಟುಂಬಕ್ಕೆ ಸೇರಿದವ ಎಂಬ ಅರ್ಥ ಬರತ್ತದೆ
» ಆರ್ಯರ ಮುಖ್ಯ ಕಸುಬು - ಕೃಷಿ
» ಆರ್ಯರ ಉಪ ಕಸುಬುಗಳು - ಪಶುಪಾಲನೆ
» ಆರ್ಯರು ಭೂಮಿಯನ್ನು ಊಳಲು ಉಪಯೋಗಿಸುತ್ತಿದ್ದ ಪ್ರಾಣಿ - ಎತ್ತು ಮತ್ತು ಕುದುರೆ
» ಆರ್ಯರು ಪವಿತ್ರ ಪ್ರಾಣಿ - ಹಸು
» ವ್ಯಾಪಾರದಲ್ಲಿ ಅಸ್ತಿತ್ವದಲ್ಲಿದ್ದ ಪದ್ದತಿ - ವಸ್ತು ವಿನಮಯ ಪದ್ದತಿ
» ಆರ್ಯರು ವರ್ತಕರನ್ನು ಈ ಹೆಸರಿನಿಂದ ಕರೆದಿದ್ದಾರೆ - ಪಣಿ
» ಕರ್ಮಸಿದ್ದಾಂತದಲ್ಲಿ ನಂಬಿಕೆ ಹೊಂದಿದ್ದವರು - ಆರ್ಯರು
__________________________________________
Extra Tips
» ಆರ್ಯರು ಬಹುಮುಖ್ಯ ಧಾರ್ಮಿಕ ಆಚರಣಿ - - ಯಜ್ಞ ಮಾಡುವುದು
» ಆರ್ಯರ ಕುಟುಂಬ - ಪಿತೃ ಪ್ರಧಾನವಾಗಿತ್ತು
» ಆರ್ಯರ ಜ್ಞಾನರ್ಜನೆಯ ಕೇಂದ್ರ - ಗುರುಕುಲ
» ಆರ್ಯರು ಮೊದಲು ನೆಲೆಸಿದ ಸ್ಥಳ - ಸಪ್ತ ಸಿಂಧೂ ಪ್ರದೇಶ
» ಪುರುಷ ಸೂಕ್ತ - ಋಗ್ವೇದದಲ್ಲಿದೆ
» ಆಚರಣಿಗೆಳನ್ನು ಕುರಿತಾದ ಪುಸ್ತಕ - ಬ್ರಾಹ್ಮಣಗಳು
» ವೇದ ಎಂಬ ಪದ ಧಾತು - ವಿದ್
» ಜೀವನದ ವಿವಿಧ ಹಂತಗಳನ್ನ ಸೂಚಿಸುವ ಪದ - ಆಶ್ರಮ
» ಯಜ್ಞ ಯಾಗಾದಿಗಳ ವಿವರ ಇರುವ ವೇದ - ಯಜುರ್ವೇದ
» ಋಗ್ವೇದ ಹೊಂದಿರುವ ಸೂಕ್ತಗಳ ಸಂಖ್ಯೆ - 1028
» ಸಂಗೀತ ರೂಪದಲ್ಲಿರುವ ವೇದ - ಸಾಮವೇದ
» ಸಾಮ ಪದದ ಅರ್ಥ - ಗಾನ
» ಗದ್ಯ ಪದ್ಯ ಮಿಶ್ರಿತ ವೇದ - ಅಥರ್ವಣ ವೇದ
» ಮಾಟ. ತಂತ್ರ , ಮಂತ್ರ ಒಳಗೊಂಡ ವೇದ - ಅಥರ್ವಣ ವೇದ
» ಆರ್ಯರ ಆಡಳಿತದ ಮುಖ್ಯಸ್ಥ - ರಾಜ
» ಆರ್ಯರ ಪ್ರಮುಖ ಆಹಾರ ಬೆಳೆಗಳು - ಭತ್ತ ಮತ್ತು ಬಾರ್ಲಿ
» ಸಂಗ್ರಹಿತ್ವ ಎಂದರೆ ಕೋಶಾಧಿಕಾರಿ
» ಆರ್ಯರ ತೆರೆಗೆ ವಸೂಲಿಗಾರ - ಭಾಗಧೃವ
» ಆರ್ಯರ ರಥದ ಸಾರಥಿಯನ್ನು - ಆರ್ಯರ ನಾಗರಿಕತೆ ಎಂದೂ ಕರೆಯುವರು
» ವೇದಗಳು ಹೊಂದಿರುವ ಭಾಷೆ - ಸಂಸ್ಕೃತ
» ಆರ್ಯರ ಸಮಾಜದ ಪ್ರಾಥಮಿಕ ಸಂಸ್ಥೆ - ಕುಟುಂಬ
» ಆರ್ಯರು - ಗ್ರಾಮಾಸಿಗಳಾಗಿದ್ದರು
» ಆರ್ಯರ ಸಮಾಜದಲ್ಲಿದ್ದ ಕುಟುಂಬ ವ್ಯವಸ್ಥೆ - ಅವಿಭಕ್ತ ಕುಟುಂಬ
» ಆರ್ಯರು ಧರಿಸುತ್ತಿದ್ದ ಮೇಲುಡುಗೆಗಳ ಹೆಸರು - ಆದಿವಾಸ
» ಆರ್ಯರು ಧರಿಸುತ್ತಿದ್ದ ಕೆಳ ಉಡುಗೆ - ವಾಸ ಅಥವಾ ನೀವಿ
» ಆರ್ಯರು ಮನೆಕಟ್ಟಲು ಬಳಸುತ್ತಿದ್ದ ವಸ್ತುಗಳು - ಮಣ್ಣು ಹಾಗೂ ಬೊಂಬು
» ಆರ್ಯರು ಕುಟುಂಬವನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಕುಲ
» ರಾಮಾಯಣವನ್ನು ಬರೆದವರು - ವಾಲ್ಮೀಕಿ
» ಮಹಾಭಾರತವನ್ನು ಬರೆದವರು - ವೇದವ್ಯಾಸರು
» ಪ್ರಪಂಚದಲ್ಲಿ ಮೊದಲು ರಚನೆಯಾದ ಮಹಾಕಾವ್ಯ - ರಾಮಾಯಣ
» ಭಗವದ್ಗೀತೆ ಿರುವುದು - ಮಹಾಭಾರತದ ಬೀಷ್ಮ ಪರ್ವದಲ್ಲಿ
» ಆರ್ಯರ ಸ್ವರ್ಗದ ದೇವರುಗಳು - ವಿಷ್ಣು.ವರುಣ , ಅಶ್ವನಿ , ಉಷಾ , ಸೂರ್ಯ , ಸಾವಿತ್ರಿ
» ಭೂದೇವರುಗಳು - ಅಗ್ನಿ , ಪೃಥ್ವಿ , ಸೋಮ ಹಾಗೂ ಸರಸ್ವತಿ
» ಆರ್ಯರ ತೂಕ ಮಾನದ ಹೆಸರು - ಮಣ
» ಆರ್ಯರ ವಾಯು ದೇವರುಗಳು - ಇಂದ್ರ , ರುದ್ರ , ಮಾರುತ , ವಾಯು ,ಪರ್ಜನ್ಯ
» ಆರ್ಯರ ಹಿರಿಯ ದೇವರು - ಇಂದ್ರ
» ಪ್ರಥಮ ವೇದಕಾಲವನ್ನು ಈ ಹೆಸರಿನಿಂದ ಕರೆಯವರು - ಋಗ್ವೇದ ಕಾಲ
» ವಿಶ್ವ ಸಾಹಿತ್ಯದಲ್ಲಿ ಅತ್ಯಂತ ಪ್ರಾಚೀನವಾದ ಧರ್ಮಗ್ರಂಥ - ಋಗ್ವೇದ
» ಋಗ್ವೇದ ಕಾಲದ ಆರ್ಯರ ಮುಖ್ಯ ದೈವ - ಇಂದ್ರ
» ಆರ್ಯರ ಪ್ರಮುಖ ದೇವರು - ಇಂದ್ರ , ವಾಯು , ವರುಣ , ಉಷಸ್
» ಆರ್ಯರ ಕಾಲದಲ್ಲಿ ಅಸ್ತಿತ್ವದಲ್ಲಿದ್ದ ಬಂಗಾರದ ನಾಣ್ಯ - ನಿಷ್ಕಾ
» ಯಜ್ಞಾ ವೇದಿಗಳ ರಚನೆಯಿಂದ - ಜ್ಯಾಮಿತಿಯ ಜ್ಞಾನ ಬೆಳೆಯಿತು
» ಋಗ್ವೇದ ನಂತರದ ಆರ್ಯರ ಕಾಲದ ಪವಿತ್ರ ನದಿ - ಗಂಗಾನದಿ
» ಆರ್ಯರ ಕಾಲದಲ್ಲಿ ತಲೆಯೆತ್ತಿದ್ದ ಹೊಸ ರಾಜ್ಯಗಳು - ಕುರು , ಪಾಂಚಾಲಿ ,ಕಾಶಿ ಹಾಗೂ ಕೋಸಲ
» ಋಗ್ವೇದ ನಂತರದ ಆರ್ಯರ ಸೃಷ್ಥಿ ಕರ್ತ ದೈವ - ಪ್ರಜಾಪತಿ
» ಆರ್ಯರು ರುದ್ರನನ್ನು - ಶಿವ ಎಂದು ಕರೆಯುತ್ತಿದ್ದರು
» ಆರ್ಯರ ವಿಶ್ವ ರಕ್ಷಕ ದೈವ - ವಿಷ್ಣು
» ಉಪನಿಷತ್ ಪದದ ಅರ್ಥ - ಗುರುವಿನ ಬಳಿ ಕುಳಿತುಕೋ
» ಉಪನಿಷತ್ ನಲ್ಲಿ ದೇವರನ್ನು ಈ ಹೆಸರಿನಿಂದ ಕರೆದಿದೆ - - ಪರಬ್ರಹ್ಮ
» ವೇದಾಂತ ಎಂದರೆ - ಉಪನಿಷತ್ ಗಳ ಸಾರ
» ಸತ್ಯ ಮೇವ ಜಯತೆ ಎಂಬ ವಾಕ್ಯವಿರುವುದು - ಮಂಡುಕೋಪನಿಷತ್
» ಅಷ್ಟಧ್ಯಾಯ - ವ್ಯಾಕರಣ ಗ್ರಂಥದ ಕರ್ತೃ - ಪಾಣಿನಿ
» ಯೋಗಸೂತ್ರವನ್ನು ಬರೆದವರು - ಪತಂಜಲಿ ಮಹರ್ಷಿ
» ಸಂಸ್ಕೃತದ ಖ್ಯಾತ ವ್ಯಾಕರಣ ಗ್ರಂಥ - ಅಷ್ಟಧ್ಯಾಯಿ
» ಆರ್ಯರ ಕಾಲದಲ್ಲಿ ಕೃಷಿಗೆ ಮೀಸಲಾಗಿದ್ದ ಭೂಮಿಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಕ್ಷೇತ್ರ
» ಆರ್ಯರು ಗಂಗಾ ನದಿಯ ಬಯಲಿನಲ್ಲಿ ಬೆಳೆದ ವಿಶೇಷ ಭತ್ತದ ಹೆಸರು - ರಾಜಸಾರಿ
» ಆರ್ಯರು ಪ್ರಕೃತಿಯ ಆರಾಧಕರಾಗಿದ್ದರು
» ದಶರಥ ಈ ದೇಶದವನು - ಕೋಸಲದ ಅರಸ
» ರಾಮನ ತಂದೆಯ ಹೆಸರು - ದಶರಥ ಮಹಾರಾಜ
» ರಾಮನ ಮಲ ತಾಯಿ - ಕೈಕೆ
» ಭರತನ ತಾಯಿ - ಕೈಕೆ
» ಹರಪ್ಪಾ ನಾಗರಿಕತೆಯ ಕರ್ತೃ - ದ್ರಾವಿಡರು
» ವೈದಿಕ ನಾಗರಿಕತೆಯ ಕರ್ತೃ - ಆರ್ಯರು
» ಋಗ್ವೇದದಲ್ಲಿ ಕುಲ್ವ ಎಂದರೆ - ವ್ಯವಸಾಯ ಕಾಲುವೆ
» ಋಗ್ವೇದ ಕಾಲದಲ್ಲಿ ಆರ್ಯರು ವೈದ್ಯರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಭಾಷಜ್
» ಸುಪಾಶಾಸ್ತ್ರವು ಇದರ ಬಗ್ಗೆ ವಿವರಣಿ ನೀಡುತ್ತದೆ - ಪಾಕಶಾಸ್ತ್ರ
» ವೇದ ಕಾಲದ ಮತ್ಸ್ಯ ದೇಶ ಪ್ರಸ್ತುತ ಈ ರಾಜ್ಯದಲ್ಲಿದೆ - ರಾಜಶ್ತಾನ
» ಪುರೋಹಿತ ವರನಿಗೆ ಕನ್ಯಾಧಾನ ಮಾಡುವ ಪದ್ದತಿ - ದೈವ ವಿವಾಹ
» ವೇದ ಕಾಲದ ಕೋಶಾಧಿಕಾರಿಯನ್ನು ಈ ಹೆಸರಿನಿಂದ ಕರೆವರು - ಸುಗ್ರಹಿತ್ರಿ
» ಪ್ರಥಮ ವೇದ ಕಾಲದಲ್ಲಿ ಪ್ರಾಮುಖ್ಯತೆ ವಹಿಸಿದ ಆರ್ಯ ಪಂಗಡ - ಕುರು
» ವೇದ ಕಾಲದಲ್ಲಿ ಸೂರ್ಯನ ತಾಯಿ - ಅದಿತಿ
» ವೇದ ಕಾಲದ ಧಾನ್ಯವನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ವ್ರಿಹಿ
» ವೇದಕಾಲದಲ್ಲಿ ಮೊಟ್ಟ ಮೊದಲಿಗೆ ಕಬ್ಬಿಣವನ್ನು ಉಪಯೋಗಿಸಿದ ಪ್ರಾಂತ್ಯ - ಗುರುದ್ವಾರ
» ಪ್ರಾಚೀನ ಕಾಲದಲ್ಲಿ ನ್ಯಾಯ ಪರಿಪಾಲನೆ ಇದರ ಆಧಾರದ ಮೇಲೆ ನಿಂತಿತ್ತು - ಮನುಧರ್ಮ ಶಾಸ್ತ್ರ
_________________________________________
ಸಂಗ್ರಹ ✍️ T.A.ಚಂದ್ರಶೇಖರ
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
Monday, 18 January 2021
📌 #ಇತಿಹಾಸದ ಪ್ರಶ್ನೋತ್ತರಗಳು.:- 📌📌
📌 #ಇತಿಹಾಸದ ಪ್ರಶ್ನೋತ್ತರಗಳು.:- 📌📌
📖ಭಾರತದ ಇತಿಹಾಸದ ಪಿತಾಮಹ – ಕಾಶ್ಮೀರದ ಕವಿ ಕಲ್ಹಣ
📖ಜಗತ್ತಿನ ಅತೀ ಪ್ರಾಚೀನ ಗ್ರಂಥ – ಋಗ್ವೇದ
“ ಗೌಡವಾಹೊ ” ಕೃತಿಯ ಕರ್ತೃ – ವಾಕ್ಪತಿ
🔯ಸಿಂಹಳದ ಎರಡು ಬೌದ್ಧ ಕೃತಿಗಳು – ದೀಪವಂಶ ಮತ್ತು ಮಹಾವಂಶ
🔯ಕಾಮಶಾಸ್ತ್ರದ ಬಗ್ಗೆ ರಚಿತವಾದ ಪ್ರಾಚೀನ ಕೃತಿ – ವಾತ್ಸಾಯನನ ಕಾಮಸೂತ್ರ
🔯ಕರ್ನಾಟಕ ಸಂಗೀತದ ಬಗ್ಗೆ ತಿಳಿಸುವ ಪ್ರಾಚೀನ ಕೃತಿ – ಸೋಮೇಶ್ವರನ ಮಾನಸೊಲ್ಲಸ
✡ಪ್ರಾಚೀನ ಭಾರತದ 16 ಗಣರಾಜ್ಯಗಳ ಬಗ್ಗೆ ತಿಳಿಸುವ ಕೃತಿ – ಅಂಗುತ್ತಾರನಿಕಾಯ
🔯ಭಾರತದಲ್ಲಿನ ಎಲ್ಲಾ ಭಾಷೆಗಳ ಮೂಲ – ಬ್ರಾಹ್ಮಿ ಭಾಷೆ
🔀ಬಲದಿಂದ ಎಡಕ್ಕೆ ಬರೆಯುವ ಭಾಷೆ – ಖರೋಷ್ಠಿ , ಪರ್ಶೀಯನ್ , ಅರಾಬಿಕ್
🔀ಯೂರೋಪಿನ ಪ್ರವಾಸಿಗರ ರಾಜಕುಮಾರನೆಂದು “ ಮಾರ್ಕೋಪೋಲೊ ” ನನ್ನ ಕರೆಯುತ್ತಾರೆ.
⏩ಬ್ರಾಹ್ಮಿ ಭಾಷೆಯನ್ನು ಮೊದಲ ಬಾರಿಗೆ ಓದಿದವರು – ಜೇಮ್ಸ್ ಪ್ರಿನ್ಸೆಪ್
⏩ತಮಿಳಿನ ಮಹಾಕಾವ್ಯಗಳು - ಶಿಲಾಪ್ಪಾರಿಕಾರಂ ಮತ್ತು ಮಣಿ ಮೇಖಲೈ
🔆ತಮಿಳು “ ಕಂಬನ್ ರಾಮಾಯಣ ” ದಲ್ಲಿ ನಾಯಕ – ರಾವಣ
💠“ ಭಗವದ್ಗೀತೆ ” ಮಹಾಭಾರತದ “ 10 ನೇ ಪರ್ವ ”ದಲ್ಲಿದೆ.
💠ಭಾರತೀಯ ಶಾಸನಗಳ ಪಿತಾಮಹಾ – ಅಶೋಕ
💠ಅಶೋಕನ ಶಾಸನಗಳ ಲಿಪಿ – ಬ್ರಾಹ್ಮಿ , ಪ್ರಾಕೃತ್ ,
ಖರೋಷ್ಠಿ ,ಪರ್ಶಿಯನ್
🔯ಭಾರತದ ಪ್ರಾಚೀನ ಶಾಸನ– ಪಿಪ್ರವ ಶಾಸನ
🔯ಸಮುದ್ರಗುಪ್ತನ ಅಲಹಾಬಾದ್ ಶಾಸನದ ಕರ್ತೃ ಹರಿಸೇನ
➡‘ ರಾಯಲ್ ಏಷ್ಯಾಟಿಕ್ ಸೊಸೈಟಿಯ ’ ಸ್ಥಾಪಕ – ವಿಲಿಯಂ ಜೋನ್ಸ್
➡ತೆಲುಗಿನ ಪ್ರಥಮ ಶಾಸನ – ಕಲಿಮಲ್ಲ ಶಾಸ
🚸ತಮಿಳಿನ ಪ್ರಥಮ ಶಾಸನ – ಮಾಂಗುಳಂ ಶಾಸ
🚹ಪ್ರಪಂಚದಲ್ಲಿ ಮೊದಲ ಬಾರಿಗೆ ನಾಣ್ಯ ಚಲಾವಣಿಗೆ ತಂದ ದೇಶ –
ಲಿಡಿಯು
🚻ಭಾರತದಲ್ಲಿ ಚಿನ್ನದ ನಾಣ್ಯಗಳನ್ನು ಜಾರಿಗೆ ತಂದ ಮೊದಲ ರಾಜವಂಶ – ಗುಪ್ತರು
📝ಬೌದ್ಧರ ಪವಿತ್ರ ಗ್ರಂಥಗಳು – ಪಿಟಕಗಳು
📝ಜೈನರ ಪವಿತ್ರ ಗ್ರಂಥಗಳು – ಅಂಗಗಳು
📖ಮಧ್ಯಪ್ರದೇಶದ ಖಜುರಾಹೋ ವಾಸ್ತುಶಿಲ್ಪ ನಿರ್ಮಾಪಕರು – ಚಾಂದೇಲರು
📖ಉತ್ತರದ ಭಾರತದಲ್ಲಿ ಜನಪ್ರಿಯವಾಗಿರುವ ವಾಸ್ತುಶಿಲ್ಪ ಶೈಲಿ - ನಾಗರ ಶೈಲಿ
📖ಜಗತ್ತಿನ ಅತೀ ದೊಡ್ಡ ಹಿಂದೂ ದೇವಾಲಯ – ಕಾಂಬೋಡಿಯಾದ ಅಂಗೋರ್ ವಾಟ್
📖ಜಗತ್ತಿನ ದೊಡ್ಡ ಬೌದ್ಧ ಸ್ತೂಪ – ಜಾವದ “ ಬೊರಬದೂರ್ ”
📰ಅಯೋದ್ಯೆ ನಗರ “ ಸರಾಯು ” ನದಿ ತೀರದಲ್ಲಿದೆ.
📰ಆಪ್ಘಾನಿಸ್ತಾನದ ಪ್ರಾತೀನ ಹೆಸರು – ಗಾಂಧಾರ
📙ನಾಣ್ಯಗಳ ಬಗ್ಗೆ ಅಧ್ಯಯನ ಮಾಡುವ ಶಾಸ್ತ್ರಕ್ಕೆ – ನ್ಯೂಮೆಸ್ ಮ್ಯಾಟಿಕ್ಸ್
📗ಭಾರತ ಮತ್ತು ಪರ್ಶೀಯಾದ ನಡುವಿನ ಸಂಬಂಧದ ಬಗ್ಗೆ ತಿಳಿಸುವ ಶಾಸನ – ಪರ್ಸಿಪೊಲಿಸ್ ಮತ್ತು ನಷ್ – ಇ – ರುಸ್ತಂ
📄ಸಂಗೀತದ ಬಗ್ಗೆ ತಿಳಿಸುವ ಶಾಸನ – ಕುಡಿಮಿಯಾ ಮಲೈ ಶಾಸನ
📗ಪಾಟಲಿಪುತ್ರವನ್ನು ಉತ್ಖನನ ಮಾಡಿದವರು – ಡಾ.ಸ್ಪೂನರ್
📖ತಕ್ಷಶಿಲೆಯನ್ನು ಉತ್ಖನನ ಮಾಡಿದವರು – ಸರ್.ಜಾನ್. ಮಾರ್ಷಲ್
📖ನಳಂದವನ್ನ ಉತ್ಖನನ ಮಾಡಿದವರು – ಡಾ.ಸ್ಪೂನರ್
📖ಕರ್ನಾಟಕ ಶಾಸನಗಳ ಪಿತಾಮಹಾ – ಬಿ.ಎಲ್.ರೈಸ್
📗ಕನ್ನಡದ ಪ್ರಥಮ ನಾಟಕ – ಮಿತ್ರವಿಂದ ಗೋವಿಂದ
📗ಕನ್ನಡದ ಪ್ರಥಮ ಪಶುಚಿಕಿತ್ಸೆ ಗ್ರಂಥ – ಗೋವೈದ್ಯ
📖ರಾಮಚರಿತ ಗ್ರಂಥದ ಕರ್ತೃ – ಸಂಧ್ಯಾಕರ ನಂದಿ
📒ದುಲ್ಬ ಮತ್ತು ತಂಗಿಯಾರ್ ಗ್ರಂಥದ ಕರ್ತೃ – ತಾರಾನಾಥ
📓“ ಕಿತಾಬ್ – ಉಲ್ – ಹಿಂದ್ ” ನ ಕರ್ತೃ – ಅಲ್ಬೇರೂನಿ
📖ಕರ್ನಾಟಕದ ಅತಿ ದೊಡ್ಡ ದೇವಾಲಯ - ಶ್ರೀರಂಗ ಪಟ್ಟಣದ ನಂಜುಡೇಶ್ವರ
📕ಚೀನಾಗೆ ಬೇಟಿ ನೀಡಿದ ಇಟಲಿ ಪ್ರವಾಸಿ – ಮಾರ್ಕೋಪೊಲೋ
📕ಬತ್ತಿದ ಸರಸ್ವತಿ ನದಿಯನ್ನು ಅನ್ವೇಷಿಸಿದವರು – ಸರ್ .ಹರೆಲ್ ಸ್ಪೀಸ್
📒ಮಂಡೇಸೂರ್ ಶಾಸನವನ್ನು ಹೊರಡಿಸಿದವರು – ಯಶೋವರ್ಮ
📃ಬೆಸ್ನಗರದ ಗರುಡ ಸ್ತಂಭ ಸ್ಥಾಪಿಸಿದವರು – ಹೆಲಿಯೋಡರಸ್
📜ಬನ್ಸ್ಕರಾ ಮತ್ತು ಮಧುವನಾ ಶಾಸನವನ್ನು ಹೊರಡಿಸಿದವರು – ಹರ್ಷವರ್ಧನ
📖ಭರತ ಖಂಡಕ್ಕೆ ಭಾರತದ ಎಂದು ಹೆಸರು ಬರಲು ಕಾರಣ – ಅರಸ ಭರತ
📖ಜಗತ್ತಿನ ಅತಿ ಎತ್ತರವಾದ ಪ್ರಸ್ಥ ಭೂಮಿ – ಪಾಮಿರ್
📖ದಕ್ಷಿಣ ಭಾರತದ ಪ್ರಾಚೀನ ಹೆಸರು – ಜಂಭೂದ್ವೀಪ
🎇ಗಂಗಾ ನದಿಯನ್ನು ಬಾಂಗ್ಲಾ ದೇಶದಲ್ಲಿ – “ ಪದ್ಮಾ ”
🎆ಬ್ರಹ್ಮಪುತ್ರ ನದಿಯನ್ನು ಟಿಬೆಟ್ ನಲ್ಲಿ – ಸಾಂಗ್ ಪೋ ಎಂಬ ಹೆಸರಿನಿಂದ ಕರೆಯುತ್ತಾರೆ
🎯ಗಂಗಾ ನದಿ ಜನಿಸುವ ಸ್ಥಳ – ಗಂಗೋತ್ರಿ
🎯ಸಿಂಧೂ ನದಿ ಜನಿಸುವ ಸ್ಥಳ – ಮಾನಸ ಸರೋವರ
☔ಯಮುನಾ ನದಿ ಜನಿಸುವ ಸ್ಥಳ – ಯಮುನೋತ್ರಿ
☔ಹಿಂಧೂ ಎಂಬ ಪದ - ಸಿಂಧೂ ಎಂಬ ಪದದಿಂದ ಬಂದಿದೆ
☔ಕಚ್ ನಿಂದ ಮಂಗಳೂರುವರೆಗಿನ ಕರಾವಳಿ ತೀರವನ್ನು – ಕೊಂಕಣ ಎಂದು ಕರೆಯುತ್ತಾರೆ.
❄ಮಂಗಳೂರಿನಿಂದ ಕನ್ಯಾಕುಮಾರಿವರೆಗಿನ ಕರಾವಳಿ ತೀರವನ್ನ – ಮಲಬಾರ್ ಎಂದು ಕರೆಯುತ್ತಾರೆ.
❄ಪೂರ್ವ ಕರಾವಳಿಯ ದಕ್ಷಿಣ ಭಾಗವನ್ನು – ಕೋರಮಂಡಲ್ ಎಂದು ಕರೆಯುತ್ತಾರೆ.
❄ದೆಹಲಿಯ ಪ್ರಾಚೀನ ಹೆಸರು – ಇಂದ್ರಪ್ರಸ್ಥ
❄ಬಂಗಾಳದ ಪ್ರಾಚೀನ ಹೆಸರು – ಗೌಡ ದೇಶ
❄ಅಸ್ಸಾಂ ನ ಪ್ರಾಚೀನ ಹೆಸರು – ಪಾಟಲೀಪುತ್ರ
❄ಪಾಟ್ನಾದ ಪ್ರಾಚೀನ ಹೆಸರು – ಪಾಟಲೀಪುತ್ರ
❄ಹೈದರಬಾದಿನ ಪ್ರಾಚೀನ ಹೆಸರು – ಭಾಗ್ಯನಗರ
☁ಅಹಮದಾಬಾದಿನ ಪ್ರಾಚೀನ ಹೆಸರು – ಕರ್ಣಾವತಿ ನಗರ
☁ಅಲಹಾಬಾದಿನ ಪ್ರಾಚೀನ ಹೆಸರು – ಪ್ರಯಾಗ
🌠ಭಾರತವನ್ನು ಇಂಡಿಯಾ ಎಂದು ಕರೆದವರು – ಗ್ರೀಕರು
🌠ಭಾರತವನ್ನು ಹಿಂದೂಸ್ತಾನ ಎಂದು ಕರೆದವರು – ಪರ್ಶಿಯನ್ನರು
🌠ದೆಹಲಿಯನ್ನು ಸ್ಥಾಪಿಸಿದವರು – ತೋಮರ ಅರಸರು
ಕೈಲಾಸ ಪರ್ವತ – ಹಿಮಾಲಯದಲ್ಲಿದೆ.
🌠ಹಿಮಾಲಯ ಪರ್ವತ ಶ್ರೇಣಿಯಲ್ಲಿರುವ ಗಿರಿಧಾಮಗಳು – ಡಾರ್ಜಿಲಿಂಗ್ , ನೈನಿತಾಲ್ , ಸಿಮ್ಲಾ , ಮಸ್ಸೋರಿ
🌠ಉತ್ತರ ಮತ್ತು ದಕ್ಷಿಣ ಭಾರತವನ್ನು ಬೇರ್ಪಡಿಸುವ ಪರ್ವತ – ವಿಂಧ್ಯಾ ಪರ್ವತ
🌟ಪಶ್ಚಿಮದಲ್ಲಿ ಹುಟ್ಟಿ ಪೂರ್ವಕ್ಕೆ ಹರಿಯುವ ದಕ್ಷಿಣದ ನದಿಗಳು – ಮಹಾನದಿ , ಗೋದಾವರಿ , ಕೃಷ್ಣ , ಕಾವೇರಿ
🔥ಪೂರ್ವದಿಂದ ಪಶ್ಚಿಮಕ್ಕೆ ಹರಿಯುವ ನದಿಗಳು – ನರ್ಮದಾ , ತಪತಿ , ಶರಾವತಿ
⚡ಬರ್ಮಾ ದೇಶದ ಪ್ರಾಚೀನ ಹೆಸರು – ಮ್ಯಾನ್ಮಾರ್
⚡ಬರ್ಮಾದ ಪ್ರಾಚೀನ ಹೆಸರೇನು – ಸುವರ್ಣಭೂಮಿ
⚡ಭಾರತದ ಪೂರ್ವ ಕರಾವಳಿ ಬಂದರು – ಕಲ್ಕತ್ತಾ , ಚೆನ್ನೈ , ವಿಶಾಖಪಟ್ಟಣ
ಮೂಲ :- ಜ್ಞಾನ ಜ್ಯೋತಿ
________________________________________
ಸಂಗ್ರಹ ✍️T.A.ಚಂದ್ರಶೇಖರ
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಸೋಮವಾರದ ಹೋಮ ವರ್ಕ್ 18-01-2021
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಸೋಮವಾರದ ಹೋಮ ವರ್ಕ್ 18-01-2021
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
Sunday, 17 January 2021
ಶಾಲೆಯು ನಿರ್ವಹಿಸಬೇಕಾದ ದಾಖಲೆಗಳು
➥ಅನುದಾನ ಮಾರ್ಗದರ್ಶಿ
➥ವಿಷಯವಾರು ಅವಧಿಗಳ ಹಂಚಿಕೆ
➥ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಇರಬೇಕಾದ ಶಿಕ್ಷಕರ ಸಂಖ್ಯೆಯ ವಿವರ
➥ವಿದ್ಯಾರ್ಥಿಗಳ ದಾಖಲಾತಿಗೆ ಹೊಸ ನಮೂನೆ ಇಲ್ಲಿ ಕ್ಲಿಕ್ ಮಾಡಿ
➥ಶಾಲಾ ಶೈಕ್ಷಣಿಕ ಮೌಲ್ಯಮಾಪನ ನಮೂನೆ ಇಲ್ಲಿ ಕ್ಲಿಕ್ ಮಾಡಿ
➥ನಲಿಕಲಿ ತರಗತಿ ಮೌಲ್ಯಮಾಪನ ನಮೂನೆ ಇಲ್ಲಿ ಕ್ಲಿಕ್ ಮಾಡಿ
➥ಒಂದು ಶಾಲೆಯಲ್ಲಿ ನಿರ್ವಹಿಸಬೇಕಾದ ದಾಖಲೆಗಳ ವಿವರ
➥ಸಿಸಿಇ 1-3 ತರಗತಿ ವೈಯಕ್ತಿಕ ಅಂಕವಹಿ ನಮೂನೆಗಳು
➥ರೇಡಿಯೋ ಪಾಠ ವರದಿ ಮಾಡುವ ನಮೂನೆಗಳು
➥ಸಿಸಿಇ 4-7 ತರಗತಿ ವೈಯಕ್ತಿಕ ಅಂಕ ನಮೂದು ವಹಿ
➥ಸಿಸಿಇ ವೈಯಕ್ತಿಕ ಅಂಕ ನಮೂದು ಲೆಕ್ಕಚಾರ ನಮೂನೆ
➥ನಲಿಕಲಿ ದಿನಚರಿ ನಮೂನೆ
➥ಪಡೇ ಭಾರತ್ ಬಡೇ ಭಾರತ್ ಬಗ್ಗೆ
➥ವಾರದ ವಿಜ್ಞಾನ ಪ್ರಯೋಗಗಳ ಪಟ್ಟಿ (ಪ್ರಾಥಮಿಕ)
➥ವಾರದ ವಿಜ್ಞಾನ ಪ್ರಯೋಗಗಳ ಪಟ್ಟಿ (ಫ್ರೌಢಶಾಲೆ)
➥ಸ್ಪಷ್ಟ ಓದು ಶುದ್ದ ಬರಹ ಸರಳ ಗಣಿತ ನಮೂನೆಗಳು 2017-18
➥ಓದು ಶುದ್ದ ಬರಹ ಸರಳಗಣಿತ ಶಾಲಾ ನಮೂನೆಗಳು
➥ಶಾಲೆಯ ವಿವಿಧ ಸಂಘಗಳ ರಚನೆಯ ಬಗ್ಗೆ ನಮೂನೆಗಳು
➥ಸ್ಯಾಪ್ ನಮೂನೆಗಳು ಪರಿಷ್ಕೃತ
➥ಗ್ರಾಮ ಶಿಕ್ಷಣ ವಹಿ ನಮೂನೆ
➥ಸಮುದಾಯ ದತ್ತ ಶಾಲೆ ನಮೂನೆಗಳು
➥ಶಾಲಾ ನಿರ್ವಹಣಾ ಅನುದಾನ ಮತ್ತು ಶಾಲಾ ಅನುದಾನದ ಉಪಯೋಗಿತಾ ಪ್ರಮಾಣ ಪತ್ರ
➥ವಲಸೆ ವಿದ್ಯಾರ್ಥಿಗಳ ಕಾರ್ಡ್
➥ಉಪಯೋಗಿತಾ ಪ್ರಮಾಣ ಪತ್ರ SSA 2 ನೇ ಜೊತೆ
➥ಸಿಸಿಇ ಪಾಠಟಿಪ್ಪಣಿ ನಮೂನೆ
➥ಇಲಾಖೆ ವಿಚಾರಣೆಗಳನ್ನು ನಡೆಸುವ ಬಗ್ಗೆ ಮಾರ್ಗದರ್ಶಿ
➥ಶಿಕ್ಷಕರ ಕಲ್ಯಾಣ ನಿಧಿಯ ಮಾಹಿತಿ ಪುಸ್ತಕ
➥SDMC ರಚನೆ ಮತ್ತು ಕಾರ್ಯಗಳು
➥ಗ್ರಾಮ ಶಿಕ್ಷಣ ವಹಿ
➥ತರಗತಿ ಮತ್ತು ವಿಷಯವಾರು ನಿಗಧಿತ ಅವಧಿಗಳು
➥ಮಕ್ಕಳ ಶಾಲಾ ದಾಖಲಾತಿ ಅರ್ಜಿ (ವಿದ್ಯಾರ್ಥಿಯ ನೋಂದಣಿ ಅರ್ಜಿ)
➥ಒಂದನೇ ತರಗತಿಗೆ ದಾಖಲು ಮಾಡಲು ವಯೋಮಿತಿ ನಿರ್ಧರಿಸುವ ಬಗ್ಗೆಸುತ್ತೋಲೆ
➥ ಒಂದು ಉತ್ತಮ ಶಾಲೆಯಲ್ಲಿ ನಿರ್ವಹಿಸಬೇಕಾದ ದಾಖಲೆಗಳು
➥ಸ್ಯಾಪ್ (SAP) ನಮೂನೆ 4A, 4B, 5A, 5B ನಮೂನೆಗಳು
Click here
Click here
➥ ಚಟುವಟಿಕೆಗಳ ಕ್ರಿಯಾಯೋಜನೆ - ನಮೂನೆ
Click here
➥ಶಾಲಾ ಮಂತ್ರಿಮಂಡಲ & ವಿದ್ಯಾರ್ಥಿಸಂಘಗಳು
Click here
Click here
➥ಹತ್ತು ಅಂಶಗಳ ಕಾರ್ಯಕ್ರಮ
Click here
Click here
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
| CLICK TO DOWNLOAD 👆👆 |
➥ಅನುದಾನ ಮಾರ್ಗದರ್ಶಿ
➥ವಿಷಯವಾರು ಅವಧಿಗಳ ಹಂಚಿಕೆ
➥ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಇರಬೇಕಾದ ಶಿಕ್ಷಕರ ಸಂಖ್ಯೆಯ ವಿವರ
➥ವಿದ್ಯಾರ್ಥಿಗಳ ದಾಖಲಾತಿಗೆ ಹೊಸ ನಮೂನೆ ಇಲ್ಲಿ ಕ್ಲಿಕ್ ಮಾಡಿ
➥ಶಾಲಾ ಶೈಕ್ಷಣಿಕ ಮೌಲ್ಯಮಾಪನ ನಮೂನೆ ಇಲ್ಲಿ ಕ್ಲಿಕ್ ಮಾಡಿ
➥ನಲಿಕಲಿ ತರಗತಿ ಮೌಲ್ಯಮಾಪನ ನಮೂನೆ ಇಲ್ಲಿ ಕ್ಲಿಕ್ ಮಾಡಿ
➥ಒಂದು ಶಾಲೆಯಲ್ಲಿ ನಿರ್ವಹಿಸಬೇಕಾದ ದಾಖಲೆಗಳ ವಿವರ
➥ಸಿಸಿಇ 1-3 ತರಗತಿ ವೈಯಕ್ತಿಕ ಅಂಕವಹಿ ನಮೂನೆಗಳು
➥ರೇಡಿಯೋ ಪಾಠ ವರದಿ ಮಾಡುವ ನಮೂನೆಗಳು
➥ಸಿಸಿಇ 4-7 ತರಗತಿ ವೈಯಕ್ತಿಕ ಅಂಕ ನಮೂದು ವಹಿ
➥ಸಿಸಿಇ ವೈಯಕ್ತಿಕ ಅಂಕ ನಮೂದು ಲೆಕ್ಕಚಾರ ನಮೂನೆ
➥ನಲಿಕಲಿ ದಿನಚರಿ ನಮೂನೆ
➥ಪಡೇ ಭಾರತ್ ಬಡೇ ಭಾರತ್ ಬಗ್ಗೆ
➥ವಾರದ ವಿಜ್ಞಾನ ಪ್ರಯೋಗಗಳ ಪಟ್ಟಿ (ಪ್ರಾಥಮಿಕ)
➥ವಾರದ ವಿಜ್ಞಾನ ಪ್ರಯೋಗಗಳ ಪಟ್ಟಿ (ಫ್ರೌಢಶಾಲೆ)
➥ಸ್ಪಷ್ಟ ಓದು ಶುದ್ದ ಬರಹ ಸರಳ ಗಣಿತ ನಮೂನೆಗಳು 2017-18
➥ಓದು ಶುದ್ದ ಬರಹ ಸರಳಗಣಿತ ಶಾಲಾ ನಮೂನೆಗಳು
➥ಶಾಲೆಯ ವಿವಿಧ ಸಂಘಗಳ ರಚನೆಯ ಬಗ್ಗೆ ನಮೂನೆಗಳು
➥ಸ್ಯಾಪ್ ನಮೂನೆಗಳು ಪರಿಷ್ಕೃತ
➥ಗ್ರಾಮ ಶಿಕ್ಷಣ ವಹಿ ನಮೂನೆ
➥ಸಮುದಾಯ ದತ್ತ ಶಾಲೆ ನಮೂನೆಗಳು
➥ಶಾಲಾ ನಿರ್ವಹಣಾ ಅನುದಾನ ಮತ್ತು ಶಾಲಾ ಅನುದಾನದ ಉಪಯೋಗಿತಾ ಪ್ರಮಾಣ ಪತ್ರ
➥ವಲಸೆ ವಿದ್ಯಾರ್ಥಿಗಳ ಕಾರ್ಡ್
➥ಉಪಯೋಗಿತಾ ಪ್ರಮಾಣ ಪತ್ರ SSA 2 ನೇ ಜೊತೆ
➥ಸಿಸಿಇ ಪಾಠಟಿಪ್ಪಣಿ ನಮೂನೆ
➥ಇಲಾಖೆ ವಿಚಾರಣೆಗಳನ್ನು ನಡೆಸುವ ಬಗ್ಗೆ ಮಾರ್ಗದರ್ಶಿ
➥ಶಿಕ್ಷಕರ ಕಲ್ಯಾಣ ನಿಧಿಯ ಮಾಹಿತಿ ಪುಸ್ತಕ
➥SDMC ರಚನೆ ಮತ್ತು ಕಾರ್ಯಗಳು
➥ಗ್ರಾಮ ಶಿಕ್ಷಣ ವಹಿ
➥ತರಗತಿ ಮತ್ತು ವಿಷಯವಾರು ನಿಗಧಿತ ಅವಧಿಗಳು
➥ಮಕ್ಕಳ ಶಾಲಾ ದಾಖಲಾತಿ ಅರ್ಜಿ (ವಿದ್ಯಾರ್ಥಿಯ ನೋಂದಣಿ ಅರ್ಜಿ)
➥ಒಂದನೇ ತರಗತಿಗೆ ದಾಖಲು ಮಾಡಲು ವಯೋಮಿತಿ ನಿರ್ಧರಿಸುವ ಬಗ್ಗೆಸುತ್ತೋಲೆ
➥ ಒಂದು ಉತ್ತಮ ಶಾಲೆಯಲ್ಲಿ ನಿರ್ವಹಿಸಬೇಕಾದ ದಾಖಲೆಗಳು
➥ಸ್ಯಾಪ್ (SAP) ನಮೂನೆ 4A, 4B, 5A, 5B ನಮೂನೆಗಳು
Click here
Click here
➥ ಚಟುವಟಿಕೆಗಳ ಕ್ರಿಯಾಯೋಜನೆ - ನಮೂನೆ
Click here
➥ಶಾಲಾ ಮಂತ್ರಿಮಂಡಲ & ವಿದ್ಯಾರ್ಥಿಸಂಘಗಳು
Click here
Click here
➥ಹತ್ತು ಅಂಶಗಳ ಕಾರ್ಯಕ್ರಮ
Click here
Click here
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಪಿ.ಡಿ.ಎಫ್ ನಲ್ಲಿ ಕಾಣಬಹುದಾದ ಅಧ್ಯಯಗಳು ಹಾಗೂ ವ್ಯತ್ಯಾಸ ಕೋಷ್ಟಕ.
- ಭೌತ ಬದಲಾವಣೆ ಮತ್ತು ರಾಸಾಯನಿಕ ಬದಲಾವಣೆ.
- ರಾಸಾಯನಿಕ ಸಂಯೋಗ ಮತ್ತು ರಾಸಾಯನಿಕ ವಿಭಜನೆ ಕ್ರಿಯೆ.
- ರಾಸಾಯನಿಕ ಸ್ಥಾನಪಲ್ಲಟ ಮತ್ತು ರಾಸಾಯನಿಕ ದ್ವಿ ಸ್ಥಾನ ಪಲ್ಲಟ.
- ಉತ್ಕರ್ಷಣೆ ಮತ್ತು ಅಪಕರ್ಷಣೆ ಕ್ರಿಯೆಗಳು.
- ನಶಿಸುವಿಕೆ ಮತ್ತು ಕಮಟುವಿಕೆ.
- ಆಮ್ಲಗಳು ಮತ್ತು ಪ್ರತ್ಯಾಮ್ಲಗಳು.
- ಅಡುಗೆ ಸೋಡಾ ಮತ್ತು ವಾಷಿಂಗ್ ಸೋಡಾ.
- ಲೋಹ ಮತ್ತು ಅಲೋಹಗಳು.
- ತನ್ಯತೆ ಮತ್ತು ಕುಟ್ಯತೆ.
- ಅಯಾನಿಕ ಬಂಧ ಮತ್ತು ಸಹವೇಲೆನ್ಸೀಯ ಬಂಧ.
- ಪರ್ಯಾಪ್ತ ಮತ್ತು ಅಪರ್ಯಾಪ್ತ ಸಂಯುಕ್ತಗಳು.
- ಎಥನಾಲ್ ಮತ್ತು ಎಥನೊಯಿಕ್ ಆಮ್ಲ.
- ಸಾಬೂನುಗಳು ಮತ್ತು ಮಾರ್ಜಕಗಳು.
- ಸ್ವಪೋಷಕ ಜೀವಿಗಳು ಮತ್ತು ಪರಪೋಷಕ ಜೀವಿಗಳು.
- ವಾಯುವಿಕ ಉಸಿರಾಟ ಮತ್ತು ಅವಾಯುವಿಕ ಉಸಿರಾಟ.
- ಐಚ್ಛಿಕ ಕ್ರಿಯೆಗಳು ಮತ್ತು ಅನೈತಿಕ ಕ್ರಿಯೆಗಳು.
- ದ್ವಿತಿ ಅನುವರ್ತನೆ ಮತ್ತು ಗುರುತ್ವಾನುವರ್ತನೆ.
- ಬೆಳವಣಿಗೆಯನ್ನು ಆದರಿಸಿದ ಚಲನೆ ಮತ್ತು ಸ್ವತಂತ್ರ ಚಲನೆ.
- ಹಾರ್ಮೋನುಗಳು ಮತ್ತು ಅವುಗಳ ಕಾರ್ಯ.
- ಲೈಂಗಿಕ ಸಂತಾನೋತ್ಪತ್ತಿ ಮತ್ತು ಅಲೈಂಗಿಕ ಸಂತಾನೋತ್ಪತ್ತಿ.
- ಸ್ವಕೀಯ ಪರಾಗಸ್ಪರ್ಶ ಕ್ರಿಯೆ ಮತ್ತು ಪರಕೀಯ ಪರಾಗಸ್ಪರ್ಶ ಕ್ರಿಯೆ.
- ಏಕತಳಿಕರಣ ಮತ್ತು ದ್ವಿತಳಿಕರಣ.
- ರಚನಾನುರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳು.
- ದರ್ಪಣಗಳು ಮತ್ತು ಮಸೂರಗಳು.
- ಸಮೀಪ ದೃಷ್ಟಿ ಮತ್ತು ದೂರದೃಷ್ಟಿ.
- ರೋಧಕ ಸರಣಿ ಜೋಡಣೆ ಮತ್ತು ಸಮಾಂತರ ಜೋಡಣೆ.
- ಎ.ಸಿ ಡೈನಮೋ ಮತ್ತು ಡಿ.ಸಿ ಡೈನಮೋ.
- ಡೈನೊಮೊ ಮತ್ತು ವಿದ್ಯುತ್ ಮೋಟಾರ್.
- ನವೀಕರಿಸಲಾಗದ ಮತ್ತು ನವೀಕರಿಸಬಹುದಾದ ಶಕ್ತಿ ಆಕರಗಳು.
- ಜೈವಿಕ ವಿಘಟನೆಯಾಗುವ ವಸ್ತುಗಳು ಮತ್ತು ಜೈವಿಕ ವಿಘಟನೆಯಾಗದ ವಸ್ತುಗಳು.
- ಆಹಾರ ಸರಪಳಿ ಮತ್ತು ಆಹಾರ ಜಾಲ.
ಈ ಮೇಲಿನ ಎಲ್ಲಾ
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
Newsletter in English – englisch-hilfen.de
Newsletter in English
We do not send a newsletter, but you will find all new exercises and explanations on this page.
- Zero Conditional – Exercise
- Zero Conditional
- Buildings – Find the pairs
- Chess – Find the pairs
- Questions and answers in the Simple Past – Exercise
- Questions and answers in the Simple Present – Exercise
- Questions and short answers in English – Mixed Exercise
- Questions and short answers in the going to-future – Exercise
- Questions and short answers in the Past Progressive – Exercise
- Questions and short answers in the Present Perfect – Exercise
- Questions and short answers in the Simple Past – Exercise
- Questions and short answers in the will-future – Exercise
- Questions and short answers in the Present Progressive – Exercise
- House, Flat, Apartment – Vocabulary List
- Questions and short answers in the Simple Present – Exercise
- mustn't, need(n't), (don't) have to, (not) to be allowed to – Exercise
- Reported speech – Present Perfect – Sentences – Exercise
- Reported speech – Present Progressive – Sentences – Exercise
- Reported speech – Simple Past – Sentences – Exercise
- Reported speech – Simple Present – Sentences – Exercise
- Reported speech – will-future – Sentences – Exercise
- The Passive and the Tenses in English – Easy Exercise
- The Passive and the Tenses in English – Exercise
- Passive verb forms and the tenses in English – Exercise
- Passive – Sentences in the will-future – Exercise
- Passive – Sentences in the Present Perfect – Exercise
- Passive – Sentences in the Present Progressive – Exercise
- Simple Present or will-future – Exercise
- Simple Present – will-future – contrasted
- Adjectives – comparison – Easy Exercise
- The articles a/an, the – Exercise 2
- Questions with question words in the Present Perfect – Exercise
- Questions with question words in the Present Progressive – Exercise
- Questions with question words in the Simple Past – Exercise
- Questions with question words in the Simple Present – Exercise
- was, wasn't, were, weren't – Simple Past – Exercise
- The verbs be and have in the Simple Past – Exercise
- Simple Present – Simple Past – contrasted
- Word order in the Past Simple – Exercise
- Word order in the Past Simple – Mixed Exercise
- Word order in the Past Simple – Negative sentences – Exercise
- Present time phrases or past time phrases – Exercise
- since or for – Test
- Present Progressive – Sentences – Easy verbs – Exercise
- Present Progressive – Sentences – Spelling of verbs – Exercise
- Infinitive +-s and infinitive +-ing – Exercise
- am, are, is, was, were, will be – Exercise
- The verb be in different tenses
- much or many – Test
- Simple Present – Negations – Contracted forms – Exercise 3
- Simple Present – Negations – Contracted forms – Exercise 4
- Simple Present – Negations – Long forms – Exercise 3
- Simple Present – Negations – Long forms – Exercise 4
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
Saturday, 16 January 2021
🌹ವಿಜ್ಞಾನ GK ರಾಸಾಯನಿಕ ಹೆಸರುಗಳು🌹
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಪ್ರಮುಖ ಕರ್ನಾಟಕ & ಆಂಗ್ಲೋ ಮೈಸೂರು ಯುದ್ಧಗಳು
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಭೂಗೋಳ - ಸಾಮಾನ್ಯ ಜ್ಞಾನ
ಭೂಗೋಳ - ಸಾಮಾನ್ಯ ಜ್ಞಾನ
1. ಭೂಮಿ ಗೋಳಾಕಾರವಾಗಿದೆ ಮತ್ತು ಗ್ರಹಗಳ ಬಗ್ಗೆ ತಿಳಿಸಿದ ವ್ಯಕ್ತಿ ಯಾರು?
Ans. ಆರ್ಯಭಟ
2. ಸುಂದರಿ ಮರಗಳು ಯಾವ ಬಗೆಯ ಕಾಡುಗಳಲ್ಲಿ ಕಂಡುಬರುತ್ತದೆ?
Ans. ಮ್ಯಾನ್ ಗ್ರೋವ್ ಬಗೆಯ ಕಾಡುಗಳಲ್ಲಿ
3. ಮ್ಯಾನ್ ಗ್ರೋವ್ ಕಾಡುಗಳ ಅತ್ಯಧಿಕ ಪ್ರಮಾಣದಲ್ಲಿ ಎಲ್ಲಿ ಕಾಣಬಹುದು?
Ans. ಉಬ್ಬರವಿಳಿತ ಪ್ರಭಾವದ ನದಿಗಳ ಪ್ರದೇಶಗಳಲ್ಲಿ
4. ಭಾರತದಲ್ಲಿ ಅತ್ಯಂತ ವಿಶಾಲವಾದ ಹುಲಿ ಅಭಯಾರಣ್ಯವನ್ನು ಹೊಂದಿರುವ ರಾಜ್ಯ ಯಾವುದು?
Ans. ಕರ್ನಾಟಕ
5. ರಾಜ್ಯದಲ್ಲಿ ಕರಡಿಗಳಿಗಾಗಿ ಸ್ಥಾಪಿಸಿರುವ ರಕ್ಷಣಾಧಾಮ ಎಲ್ಲಿದೆ?
Ans. ಬಳ್ಳಾರಿ
6. ಭಾರತದಲ್ಲಿ ಅತೀ ಹೆಚ್ಚು ವಿಸ್ತೀರ್ಣದ ಅರಣ್ಯಗಳನ್ನೊಳಗೊಂಡಿರುವ ರಾಜ್ಯ ಯಾವುದು?
Ans. ಮಧ್ಯ ಪ್ರದೇಶ
7. ಕೇಂದ್ರಾಡಳಿತ ಪ್ರದೇಶಗಳಲ್ಲಿ ಅತಿ ಹೆಚ್ಚು ಅರಣ್ಯಗಳಿಂದ ಕೂಡಿರುವ ದ್ವೀಪಗಳು ಯಾವುದು?
Ans. ಅಂಡಮಾನ್ ಮತ್ತು ನಿಕೋಬಾರ್
8. ಭಾರತದಲ್ಲಿ ಅತಿ ಕಡಿಮೆ ಶೇಕಡಾವಾರು ಅರಣ್ಯ ಪ್ರದೇಶ ಹೊಂದಿರುವ ರಾಜ್ಯ ಯಾವುದು?
Ans. ಹರಿಯಾಣ
9. ಕರ್ನಾಟಕ ರಾಜ್ಯದ ಒಟ್ಟು ವಿಸ್ತೀರ್ಣ ಬಗ್ಗೆ ತಿಳಿಸಿ?
Ans. 1,91,791 ಚ.ಕಿ.ಮೀ.ಗಳು
10. ಕಾವೇರಿ ನದಿಯು ಉಗಮ ಹೊಂದುವ ಸ್ಥಳ ಯಾವುದು?
Ans. ಕರ್ನಾಟಕದ ಕೊಡಗು ಜಿಲ್ಲೆಯ ತಲಕಾವೇರಿ
11. ಕಾವೇರಿ ನದಿಯು ಶಿವಸಮುದ್ರದ ಬಳಿ ಹರಿಯುವಾಗ ಉಂಟಾಗುವ ಎರಡು ಜಲಪಾತಗಳು ಯಾವುವು?
Ans. " ಗಗನ ಚುಕ್ಕಿ " ಮತ್ತು " ಭರಚುಕ್ಕಿ"
12. ಕರ್ನಾಟಕದ ಮೊದಲ ಅಣೆಕಟ್ಟು ಯಾವುದು?
Ans. ಕನ್ನಂಬಾಡಿ ಅಣೆಕಟ್ಟು
14. 1928 ಮೇ 23 ರಂದು ಕರ್ನಾಟಕ ರಾಜ್ಯದ ಯಾವ ಜಿಲ್ಲೆಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ?
Ans. ರಾಯಚೂರು 45.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ
15. ಕರ್ನಾಟಕದಲ್ಲಿ 1918 ಡಿಸೆಂಬರ್ 16 ರಂದು ಅತೀ ಕಡಿಮೆ ಉಷ್ಣಾಂಶ 2.8 ಡಿಗ್ರಿ ಸೆಲ್ಸಿಯಸ್ ದಾಖಲಾದ ಜಿಲ್ಲೆ ಯಾವುದು?
Ans. ಬೀದರ್
16. ಕರ್ನಾಟಕದಲ್ಲಿ ಅತ್ಯಂತ ಕಡಿಮೆ ಮಳೆಯಾಗುವ ಪ್ರದೇಶ ಯಾವುದು?
Ans. ಚಳ್ಳಕೆರೆ (456 ಮಿ.ಮೀ.
17. ಶ್ರೀಗಂಧದ ಮರಗಳು ಹೆಚ್ಚಾಗಿ ಕಂಡುಬರುವ ರಾಜ್ಯ ಯಾವುದು?
Ans. ಕರ್ನಾಟಕ
18. ರಾಜೀವ್ ಗಾಂಧಿ ಉದ್ಯಾನವನ ಇರುವ ಸ್ಥಳ ಯಾವುದು?
Ans. ಕೊಡಗು ಜಿಲ್ಲೆಯ ನಾಗರಹೊಳೆ
19. ಬಂಡೀಪುರ ರಾಷ್ಟ್ರೀಯ ಉದ್ಯಾನವನ ಯಾವ ಜಿಲ್ಲೆಯಲ್ಲಿದೆ?
Ans. ಚಾಮರಾಜನಗರ
20. ಭಾರತದ ಯಾವ ಭಾಗವು ಮಳೆಗಾಲದಲ್ಲಿ ಮಳೆಯನ್ನು ಪಡೆಯುವುದಿಲ್ಲ?
Ans. ತಮಿಳುನಾಡು
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
9ನೇ ತರಗತಿ ಸಮಾಜ ವಿಜ್ಞಾನ ಕನ್ನಡ ಮಾಧ್ಯಮದ ಪಿಪಿಟಿಗಳು
ಇತಿಹಾಸ | |
1. ಕ್ರೈಸ್ತ ಧರ್ಮ ಮತ್ತು ಇಸ್ಲಾಂ ಧರ್ಮಗಳು | |
2. ಮಧ್ಯಕಾಲೀನ ಭಾರತ ಮತ್ತು ರಾಜಕೀಯ ಸಂಕ್ರಮಣ | |
3. ಮತ ಪ್ರವರ್ತಕರು ಮತ್ತು ಸಮಾಜ ಸುಧಾರಕರು | |
4. ವಿಜಯನಗರ ಮತ್ತು ಬಹಮನಿ ರಾಜ್ಯ | |
5. ಮೊಘಲರು ಮತ್ತು ಮರಾಠರು | |
6. ಭಕ್ತಿ ಪಂಥ | |
7. ಮಧ್ಯಯುಗದ ಯುರೋಪ | |
8. ಆಧುನಿಕ ಯುರೋಪ್ | |
9. ಕ್ರಾಂತಿಗಳು ಮತ್ತು ರಾಷ್ಟ್ರಗಳ ಏಕೀಕರಣ | |
ರಾಜ್ಯಶಾಸ್ತ್ರ | |
1. ನಮ್ಮ ಸಂವಿಧಾನ | |
2. ಕೇಂದ್ರ ಸರ್ಕಾರ | |
3. ರಾಜ್ಯ ಸರ್ಕಾರ | |
4. ನ್ಯಾಯಾಂಗ ವ್ಯವಸ್ಥೆ | |
5. ಭಾರತದ ಚುನಾವಣಾ ವ್ಯವಸ್ಥೆ | |
6. ದೇಶದ ರಕ್ಷಣೆ | |
7. ರಾಷ್ಟ್ರೀಯ ಭಾವೈಕ್ಯತೆ | |
ಸಮಾಜಶಾಸ್ತ್ರ | |
1. ಕುಟುಂಬ | |
2. ಸಾಮಾಜೀಕರಣ | |
3. ಸಾಮಾಜಿಕ ಬದಲಾವಣೆ | |
4. ಸಮುದಾಯ | |
ಭೂಗೋಳ ವಿಜ್ಞಾನ | |
1. ನಮ್ಮ ರಾಜ್ಯ - ಕರ್ನಾಟಕ | |
2. ಪ್ರಾಕೃತಿಕ ವಿಭಾಗಗಳು | |
3. ಕರ್ನಾಟಕದ ವಾಯುಗುಣ, ಮಣ್ಣುಗಳು, ಸ್ವಾಭಾವಿಕ | |
4. ಕರ್ನಾಟಕದ ಜಲಸಂಪನ್ಮೂಲಗಳು | DOWNLOAD |
5. ಕರ್ನಾಟಕದ ಭೂ ಸಂಪತ್ತು | |
6. ಖನಿಜ ಸಂಪನ್ಮೂಲಗಳು | |
7. ಸಾರಿಗೆ | |
8. ಕರ್ನಾಟಕದ ಕೈಗಾರಿಕೆಗಳು | |
9. ಕರ್ನಾಟಕದ ಪ್ರಮುಖ ಪ್ರವಾಸಿ ಕೇಂದ್ರಗಳು | |
10. ಕರ್ನಾಟಕದ ಜನಸಂಖ್ಯೆ | DOWNLOAD |
ಅರ್ಥಶಾಸ್ತ್ರ | |
1. ನೈಸರ್ಗಿಕ ಸಂಪನ್ಮೂಲಗಳು | |
2. ಭಾರತದ ಮಾನವ ಸಂಪನ್ಮೂಲಗಳು | |
3. ಬಡತನ ಮತ್ತು ಹಸಿವು | |
4. ಶ್ರಮ ಹಾಗೂ ಉದ್ಯೋಗ | |
ವ್ಯವಹಾರ ಅಧ್ಯಯನ | |
1. ವ್ಯವಹಾರ ನಿರ್ವಹಣೆ | |
2. ಹಣಕಾಸಿನ ನಿರ್ವಹಣೆ | |
3. ವ್ಯವಹಾರದಲ್ಲಿ ಲೆಕ್ಕ ಬರಹ | |
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಶನಿವಾರದ ಹೋಮ ವರ್ಕ್ 16-01-2021
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಶನಿವಾರದ ಹೋಮ್ ವರ್ಕ್ 16-01-2021
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಪ್ರಮುಖ ಅಂಶಗಳು
10 ನೆ ತರಗತಿಯ ಸಮಾಜ ವಿಜ್ಞಾನ
ಸಮಾಜ ವಿಜ್ಞಾನ ಭಾಗ-1 Sl.No Chapters View PDF Download PDF ಇತಿಹಾಸ 1 ಭಾರತಕ್ಕೆ ಯುರೋಪಿಯನ್ನರ ಆಗಮನ View Download Now 2 ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ V...
ಪ್ರಮುಖ ಕಲಿಕಾಂಶಗಳು
-
16 Tenses in English Grammar (Formula and Examples) Verb Tenses are different forms of verbs describing something happened in the past, happ...
-
*📚SSLC ಸಮಾಜ ವಿಜ್ಞಾನ ಪಾಸಿಂಗ್ ಪ್ಯಾಕೇಜ್* *📚SSLC ಮಾಡೆಲ್ ಪ್ರಶ್ನೆಪತ್ರಿಕೆಗಳು* *📚SSLC ವಿಷಯವಾರು ನೋಟ್ಸ್* *📚SSLC ಬಹುನಿರೀಕ್ಷಿತ ಪ್ರಶ್ನೆಗಳು* *📚SSLC ಪ...
-
1. ಕನ್ನಡ 1st ಪೇಪರ್ 2. ಮನೋವಿಜ್ಞಾನ 1 3. English 4. ಮನೋವಿಜ್ಞಾನ 2 5. ಸಮಾಜ ವಿಜ್ಞಾನ 6. ಶಿಶು ಮನೋವಿಜ್ಞಾನ 7. ಸಮಾಜ ವಿಜ್ಞಾನ ಬೋಧನಾ ಶಸ್ತ್ರ 8. ಭೂಗೋಳ ಶಾಸ...
-
*ದಿನಾಂಕ 18-12-2020 ವಾರ ಗುರುವಾರ ಇಂದಿನ ಹೋಂವರ್ಕ್* *4 ನೇ ತರಗತಿ ಮಕ್ಕಳಿಗೆ ಪರಿಸರ ಅಧ್ಯಯನ ಹೋಂವರ್ಕ್* ++++++++++++++++++++++ *ಪಾಠ -25 ನಮ್ಮ ರಾಜ್ಯ...
-
1️⃣9️⃣ 1️⃣2️⃣ 2️⃣0️⃣2️⃣0️⃣ *ದಿನಾಂಕ 19-12-2020 ವಾರ-ಶನಿವಾರ ಇಂದಿನ ಹೋಂವರ್ಕ್* ======================= *4 ನೇ ತರಗತಿ ಮಕ್ಕಳಿಗೆ ಪರಿಸರ ಅಧ್ಯಯನ ಹೋಂವರ...
-
ಬಿ. ಆರ್. ಅಂಬೇಡ್ಕರ್ ಸಮಾಜ ಸುಧಾರಕ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ( ಏಪ್ರಿಲ್ ೧೪ , ೧೮೯೧ - ಡಿಸೆಂಬರ್ ೬ , ೧೯೫೬ ) - ಭೀಮರಾವ್ ರಾಮ್ಜೀ ಅಂಬೇಡ್...
-
ವಚನ ಎಂದರೇನು? ವಿಧಗಳು ಯಾವುವು? ವಚನಗಳು ಸಾಹಿತ್ಯದ ದೃಷ್ಟಿಯಲ್ಲಿ ವಚನ ಎಂದರೆ – “ಪರಿಶುದ್ಧ / ನೀತಿಯುಕ್ತ ಮಾತು ಎಂದರ್ಥ .ಆದರೆ ವ್ಯಾಕರಣದ ದೃಷ್ಟಿಯಲ್ಲಿ...
-
* ಇಂದಿನ ಹೋಮ ವರ್ಕ್ ದಿನಾಂಕ 18-01-2021* *ವಾರ ಸೋಮವಾರ* *1 ನೇ ವರ್ಗದ ಗಣಿತ ಹೋಮ ವರ್ಕ್* *೨೧ ರಿಂದ ೫೦ ವರೆಗೆ ಕನ್ನಡ ಅಂಕಿಗಳನ್ನು ಪದ ರೂಪದಲ್ಲಿ ಬರೆಯಿರಿ* *...
-
ಶೈಕ್ಷಣಿಕ ಸಂಪನ್ಮೂಲಗಳು 9.4th class year plan 1.2020-21ನೇ ಸಾಲಿನ ಶಾಲಾ ವಾರ್ಷಿಕ ಕ್ರಿಯಾಯೋಜನೆ 2.2020-21ನೇ ಸಾಲಿನ ಶೈಕ್ಷಣಿಕ ಯೋಜನೆ (SAP) 4.2020-21 ನೇ ಸಾ...
-
Karnataka 5th 6th 7th 8th 9th Model Paper 2021 Summative (SA), Formative (FA) Kannada Hindi English KAR 5th 6th 7th 8th 9th Model Paper Summ...